Archive list
Phasellus tellus tellus, imperdiet ut imperdiet eu, iaculis a sem Donec vehicula luctus nunc in laoreet
ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ
ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ ಸುರಕ್ಷಿತ ಆಶ್ರಯ ದೊರೆತಂತಿದ್ದು, ಕುಮಟಾ ಉಪವಿಭಾಗಾಧಿಕಾರಿಗಳ ಅನುಮತಿ ಬಳಿಕ ಹೋರಿಗಳನ್ನು ಗೋಶಾಲೆಗೆ ಕಳಿಸಿ, ಮೂಕ...
ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ; ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ
ಕುಮಟಾ: ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಅತ್ಯಂತ ವಿಜೃಂಭಣೆಯಿoದ ನೆರವೇರಿತು. ಉತ್ಸಾಹದಿಂದ ಶಾಲಾ ಅಂಗಳದತ್ತ ಹೆಜ್ಜೆ ಹಾಕಿದ ವಿದ್ಯಾರ್ಥಿಗಳಿಗೆ ಹೂಗುಚ್ಛ ನೀಡಿ, ಪ್ರೀತಿಯಿಂದ ಬರಮಾಡಿಕೊಳ್ಳಲಾಯಿತು. ಸರಸ್ವತಿ...
ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ
ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ ಶಕ್ತಿಗಳು ಇದನ್ನು ಬಳಸಿಕೊಂಡು ಸಮಾಜದಲ್ಲಿ ಅಶಾಂತಿ ಸೃಷ್ಟಿಸುವ ಪ್ರಯತ್ನ ನಡೆಸಿವೆ ಎಂದು ವಿಶ್ವೇಶ್ವರ ಹೆಗಡೆ...
ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ
ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಅವರು, ನಡೆಯಬಾರದ ದುರಂತವೊoದು ಸಂಭವಿಸಿದ್ದು, ಈ...
ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ
ಹೊನ್ನಾವರ: ತಾಲೂಕಿನ ಶಿರಸಿ ಅರ್ಬನ್ ಬ್ಯಾಂಕ್ ಹತ್ತಿರ ಇರುವ ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶಗಳು ಖಾಲಿಯಿದೆ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ 10 ರಿಂದ 20 ಸಾವಿರ ವೇತನ ನಿಗದಿಯಾಗಿದೆ. ಅಕೌಂಟೆoಟ್,...
ಜಿಲ್ಲೆಯ ಆರೋಗ್ಯ ಸೇವೆಗೆ ಐತಿಹಾಸಿಕ ಹೆಜ್ಜೆ : ಶಾಸಕ ಸತೀಶ್ ಸೈಲ್
ಅಂಕೋಲಾ : ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರವಾರದಲ್ಲಿ 100 ಕೋಟಿ ರೂಪಾಯಿ ವೆಚ್ಚದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ರಾಜ್ಯ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿರುವುದು...
ಉದ್ಯೋಗಾವಕಾಶ: ಶಿಕ್ಷಕರು ಬೇಕಾಗಿದ್ದಾರೆ
ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗಂದಿಗವಾಡದ ಜ್ಞಾನಜ್ಯೋತಿ ಪಬ್ಲಿಕ್ ಸ್ಕೂಲ್ ನಲ್ಲಿ ವಿವಿಧ ಶಿಕ್ಷಕ ಹುದ್ದೆಗಳು ಖಾಲಿ ಇವೆ. ಪೂರ್ವ ಪ್ರಾಥಮಿಕ ಶಿಕ್ಷಕರ 6 ಹುದ್ದೆಗಳು ಖಾಲಿ , ಇದ್ದು ಅರ್ಜಿ...
ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಹಲವು ಉದ್ಯೋಗಾವಕಾಶ : 40 ಸಾವಿರದ ವರೆಗೆ ಸಂಬಳ
ಕುಮಟಾ: ಉತ್ತರಕನ್ನಡ ಜಿಲ್ಲೆಯ ಪ್ರಸಿದ್ಧ ಮತ್ತು ಬೃಹತ್ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ಶೋರೂಮ್, ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಹಲವು ಉದ್ಯೋಗಾವಕಾಶವಿದೆ. ಕುಮಟಾ, ಹೊನ್ನಾವರ ಮತ್ತು ಶಿರಸಿಯಲ್ಲಿರುವ ಶೋರೂಮ್ನಲ್ಲಿ ಸಿನೀಯರ್ ಮ್ಯಾನೇಜರ್, ಸೇಲ್ಸ್...
📢 Stay Updated!
Join our official WhatsApp group to get instant news updates, alerts, and exclusive stories – right on your phone.
💬 Join our WhatsApp GroupDon't Miss
ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ
ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಅವರು, ನಡೆಯಬಾರದ ದುರಂತವೊoದು ಸಂಭವಿಸಿದ್ದು, ಈ...
ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ
ಹೊನ್ನಾವರ: ತಾಲೂಕಿನ ಶಿರಸಿ ಅರ್ಬನ್ ಬ್ಯಾಂಕ್ ಹತ್ತಿರ ಇರುವ ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶಗಳು ಖಾಲಿಯಿದೆ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ 10 ರಿಂದ 20 ಸಾವಿರ ವೇತನ ನಿಗದಿಯಾಗಿದೆ. ಅಕೌಂಟೆoಟ್,...










