Big News

KLE ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Share

ಅಂಕೋಲಾ: KLE ಶಿಕ್ಷಣ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ಬಿತ್ತಿಪತ್ರ ತಯಾರಿಕೆ ಸ್ಪರ್ಧಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಯಾವುದೇ ವಿಷಯವನ್ನು ಸಂಪೂರ್ಣವಾಗಿ ಅವಲೋಕಿಸಿ ಬೊಧಿಸಿದಾಗ ಮಾತ್ರ ವಿಷಯದ ಮೇಲೆ ಪ್ರಭುತ್ವ ಸಾಧಿಸಲು ಸಾಧ್ಯವಿದೆ. ವಿಜ್ಞಾನ ಚಿಂತನಾತ್ಮಕ ವಿಷಯವಾಗಿದ್ದು ಬೋಧನೆಯ ಸಂದರ್ಭದಲ್ಲಿ ವೈಜ್ಞಾನಿಕ ಅರಿವು ಅತ್ಯಗತ್ಯ ಎಂದು ಸರಕಾರಿ ಪ್ರಾಥಮಿಕ ಶಾಲೆ ಬೊಗ್ರಿಬೈಲ್ ನ ಸಹ ಶಿಕ್ಷಕಿ ಭಾಗ್ಯಲಕ್ಷ್ಮಿ ನಾಯಕ ಹೇಳಿದರು.

ಕೆ.ಎಲ್. ಇ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಮತ್ತು ಬಿತ್ತಿಪತ್ರ ತಯಾರಿಕೆ ಸ್ಪರ್ಧಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಜ್ಞಾನದಿಂದ ಲೊಪದೋಷಗಳನ್ನು ತಿದ್ದಿಕೊಂಡು ಯಶಸ್ವಿ ಶಿಕ್ಷಕರಾಗಲು ಸಾಧ್ಯ ಎಂದರು. ಕಾಲೇಜಿನ ಪ್ರಾಚಾರ್ಯ ವಿನಾಯಕ ಹೆಗಡೆ ಸಭಾಧ್ಯಕ್ಷತೆ ವಹಿಸಿ ಮಾತನಾಡಿ ವಿಜ್ಞಾನ ದಿನಾಚರಣೆಯಂತ ಕಾರ್ಯಕ್ರಮಗಳು ಕೇವಲ ಸಾಂಕೇತಿಕ ಆಚರಣೆ ಆಗದೇ ಮೂಡನಂಬಿಕೆ ತೊಡೆದು ಹಾಕಿ ವೈಜ್ಞಾನಿಕ ಮನೋಭಾವ ಬೆಳೆಸುವ ವೇದಿಕೆಯಾಗಬೇಕಿದೆ ಎಂದರು.. ಕೆ ಎಲ್ ಇ ಶಿಕ್ಷಣ ಮಹಾವಿದ್ಯಾಲಯದ ಪ್ರ ಶಿಕ್ಷಣಾರ್ಥಿಗಳು , ಬೋಧಕ ಬೋಧಕೇತರ ಸಿಬ್ಬಂದಿಗಳಿದ್ದರು.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ ಅರೆಗದ್ದೆ ನೆನಪಾಗುತ್ತಾರೆ. ಅದರ ಬೆನ್ನಲ್ಲೇ ರಿಯಲ್ ಎಸ್ಟೇಟ್ ಉದ್ಯಮ, ಆಯ್ಸಪ್ಲಾಂಟ್. ಸಹನಾ ಪ್ಯಾಲೇಸ್ ಲಾಡ್ಜ್,...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಬಡಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಪಟ್ಟಣದ ಅರಣ್ಯ ಇಲಾಖೆ ಕಛೇರಿ ಹತ್ತಿರ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಅಂಕೋಲಾದಲ್ಲಿ ಕರಾಳ ದಿನಾಚರಣೆ ಮತ್ತು ಬಂದ್ ಗೆ ಕರೆ

ಅಂಕೋಲಾ: ಕೇಣಿ ವಾಣಿಜ್ಯ ಬಂದರು ಯೋಜನೆ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ನವೆಂಬರ್ 15ರಂದು ಒಂದು ವರ್ಷವಾಗಲಿದ್ದು...

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು...

ವರ್ಷಾಂತ್ಯಕ್ಕೆ 12 ಲಕ್ಷ ಲಾಭ ಗಳಿಸಿದ ಸೀತಾರಾಮ ಸಹಕಾರಿ ಸಂಘ

ಭಟ್ಕಳ: ಆರ್ಥಿಕ ವರ್ಷಾಂತ್ಯಕ್ಕೆ ಸಹಕಾರಿಯು 12 ಲಕ್ಷ ಲಾಭ ಗಳಿಸಿದೆ ಎಂದು ಶ್ರೀ ಸೀತಾರಾಮ ಸೌಹಾರ್ಧ...

ಬೈಕಿಗೆ ಡಿಕ್ಕಿ ಹೊಡದ ಲಾರಿ: ಸ್ಥಳದಲ್ಲಿಯೇ ಬೈಕ್ ಸವಾರ ದುರ್ಮರಣ: ಹಿಟ್ & ರನ್ ಕೇಸ್ ದಾಖಲು

ಯಲ್ಲಾಪುರ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ...

ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ : ಆರೋಪಿ ಬಂಧನ

ಅಂಕೋಲಾ: ಪಟ್ಟಣದಲ್ಲಿ ನಿಲ್ಲಿಸಿಟ್ಟ ಮೋಟಾರ್ ಬೈಕ್ ಕಳ್ಳತನ ಮಾಡಿದ್ದ ಆರೋಪಿತನನ್ನು ಅಂಕೋಲಾ ಪೊಲೀಸರು ವಾಹನ ಸಮೇತ...

ರಾಷ್ಟ್ರೀಯ ಮೆಗಾ ಲೋಕ ಅದಾಲತ್ ನಲ್ಲಿ ಒಟ್ಟೂ 167 ಪ್ರಕರಣಗಳು ರಾಜೀ ಸಂಧಾನದಲ್ಲಿ ಇತ್ಯರ್ಥ

ಅಂಕೋಲಾ: ತಾಲೂಕಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಸೆ 13 ರ ಶನಿವಾರ...

ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ ಶಿಕ್ಷಕ ದಿನಾಚರಣೆ: ಶಿಕ್ಷಕ ರಾಷ್ಟ್ರ ರಕ್ಷಕ ಕಾರ್ಯಕ್ರಮ

ಕುಮಟಾ: ತಾಯಿ ಮಗುವಿಗೆ ಜನ್ಮ ನೀಡುತ್ತಾಳೆ, ಶಿಕ್ಷಕ ಆ ಮಗುವಿಗೆ ಜ್ಞಾನ ನೀಡಿ ಕಣ್ತೆರೆಯಿಸಿ ಒಳ್ಳೆಯ...