Big News

ಲಂಚ ಸ್ವೀಕಾರ: ಶಿರಸಿಯಲ್ಲಿ ಹೆಚ್ಚುವರಿ ಸಹಾಯಕ ಸರ್ಕಾರಿ ಅಭಿಯೋಜಕನ ಬಂಧನ

Share

ಶಿರಸಿ: 6 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿದ ಲೋಕಾಯುಕ್ತ ಪೊಲೀಸರು ಹೆಚ್ಚುವರಿ ಸಹಾಯಕ ಸರ್ಕಾರಿ ಅಭಿಯೋಜಕನನ್ನು ಬಂಧಿಸಿದ್ದಾರೆ. ಶಿರಸಿ ನ್ಯಾಯಾಲಯದ ಪ್ರಕಾಶ ಪಿ ಬಂಧಿತ ಸರ್ಕಾರಿ ಅಭಿಯೋಜಕರಾಗಿದ್ದಾರೆ. ಪ್ರಕರಣವೊಂದಲ್ಲಿ ಮಾಲನ್ನು ಬಿಡಿಸಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಪವನಕುಮಾರ ಎಂಬುವವರು ಕಾರವಾರದ ಲೋಕಾಯುಕ್ತಕ್ಕೆ ದೂರು ದಾಖಲು ಮಾಡಿದ್ದರು.

ಅದರಂತೆ ಪ್ರಕಾಶ ಪಿ ಅವರು ಲಂಚ ಸ್ವೀಕರಿಸುತ್ತಿದ್ದ ವೇಳೆ ದಾಳಿ ನಡೆಸಿದ ಅಧಿಕಾರಿಗಳ ತಂಡ ಅವರನ್ನು ವಶಕ್ಕೆ ಪಡೆದಿದೆ. ಲೋಕಾಯುಕ್ತ ಇನ್ಸೆಕ್ಟರ್ ವಿನಾಯಕ ಬಿಲ್ಲವ ನೇತೃತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ ಎಂದು ಲೋಕಾಯುಕ್ತ ಎಸ್.ಪಿ ಕುಮಾರಚಂದ ಮಾಹಿತಿ ನೀಡಿದರು.

ವಿಸ್ಮಯ ನ್ಯೂಸ್, ಶಿರಸಿ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ ತರಬಹುದು,ಇಂತಹದೊoದು ಪ್ರಕೃತಿ ವಿಸ್ಮಯ ನಡೆದದ್ದು ದೂರದಲ್ಲೆಲ್ಲೋ ಅಲ್ಲ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ...

ಅಂಕೋಲಾ ಉಪನೋಂದಣಾಧಿಕಾರಿಗಳ ಕಚೇರಿಗೆ ಸರ್ಚ್ ವಾರೆಂಟ್ ಮೇಲೆ ಬಂದ ಲೋಕಾಯುಕ್ತರ ತಂಡ : ಯಾಕೆ ನೋಡಿ?

ಅಂಕೋಲಾ‌ : ಇಲ್ಲಿನ ಉಪನೋಂದಣಾಧಿಕಾರಿಗಳ ಕಚೇರಿಯಲ್ಲಿ ದಸ್ತಾವೇಜು ನೋಂದಣಿ ಮುಂತಾದ ಕೆಲಸಗಳಲ್ಲಿ ಅನಗತ್ಯ ವಿಳಂಬ ಮತ್ತು ಏಜೆಂಟರ ಹಾವಳಿ ಹೆಚ್ಚಾಗಿರುವ ಕುರಿತು ಸಾರ್ವಜನಿಕರಿಂದ ಆರೋಪಗಳು ಕೇಳಿಬಂದಿದ್ದ ಹಿನ್ನೆಲೆಯಲ್ಲಿ ಗುರುವಾರ ಲೋಕಾಯುಕ್ತ ಅಧಿಕಾರಿಗಳು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ವರ್ಷಾಂತ್ಯಕ್ಕೆ 12 ಲಕ್ಷ ಲಾಭ ಗಳಿಸಿದ ಸೀತಾರಾಮ ಸಹಕಾರಿ ಸಂಘ

ಭಟ್ಕಳ: ಆರ್ಥಿಕ ವರ್ಷಾಂತ್ಯಕ್ಕೆ ಸಹಕಾರಿಯು 12 ಲಕ್ಷ ಲಾಭ ಗಳಿಸಿದೆ ಎಂದು ಶ್ರೀ ಸೀತಾರಾಮ ಸೌಹಾರ್ಧ...

ಬೈಕಿಗೆ ಡಿಕ್ಕಿ ಹೊಡದ ಲಾರಿ: ಸ್ಥಳದಲ್ಲಿಯೇ ಬೈಕ್ ಸವಾರ ದುರ್ಮರಣ: ಹಿಟ್ & ರನ್ ಕೇಸ್ ದಾಖಲು

ಯಲ್ಲಾಪುರ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ...

ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ : ಆರೋಪಿ ಬಂಧನ

ಅಂಕೋಲಾ: ಪಟ್ಟಣದಲ್ಲಿ ನಿಲ್ಲಿಸಿಟ್ಟ ಮೋಟಾರ್ ಬೈಕ್ ಕಳ್ಳತನ ಮಾಡಿದ್ದ ಆರೋಪಿತನನ್ನು ಅಂಕೋಲಾ ಪೊಲೀಸರು ವಾಹನ ಸಮೇತ...

ರಾಷ್ಟ್ರೀಯ ಮೆಗಾ ಲೋಕ ಅದಾಲತ್ ನಲ್ಲಿ ಒಟ್ಟೂ 167 ಪ್ರಕರಣಗಳು ರಾಜೀ ಸಂಧಾನದಲ್ಲಿ ಇತ್ಯರ್ಥ

ಅಂಕೋಲಾ: ತಾಲೂಕಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಸೆ 13 ರ ಶನಿವಾರ...

ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ ಶಿಕ್ಷಕ ದಿನಾಚರಣೆ: ಶಿಕ್ಷಕ ರಾಷ್ಟ್ರ ರಕ್ಷಕ ಕಾರ್ಯಕ್ರಮ

ಕುಮಟಾ: ತಾಯಿ ಮಗುವಿಗೆ ಜನ್ಮ ನೀಡುತ್ತಾಳೆ, ಶಿಕ್ಷಕ ಆ ಮಗುವಿಗೆ ಜ್ಞಾನ ನೀಡಿ ಕಣ್ತೆರೆಯಿಸಿ ಒಳ್ಳೆಯ...

ಭೂಮಿತಾಯಿಯ ಹೊಸ್ತಿನ ಹಬ್ಬ : ಕೃಷಿ ಮತ್ತು ಶ್ರಮ ಪ್ರಧಾನ ಸಂಸ್ಕೃತಿಯ ಪ್ರತೀಕ

ಅಂಕೋಲಾ: ಭೂಮ್ತಾಯಿ ಎಂದೇ ಪ್ರಸಿದ್ಧಿ ಪಡೆದಿರುವ ತಾಲೂಕಿನ ಹಾಗೂ ಇತರಡೆಯ ಅಸಂಖ್ಯ ಭಕ್ತರ ಪಾಲಿನ ಶಕ್ತಿ...

ಅಕ್ರಮ ಗೋಸಾಗಾಟ: 7 ಲಕ್ಷ ಮೌಲ್ಯದ ಜಾನುವಾರು ವಶಕ್ಕೆ

ಭಟ್ಕಳ: ತಾಲೂಕಿನಲ್ಲಿ ಅಕ್ರಮ ಗೋಸಾಗಾಟ ಪ್ರಕರಣ ಪದೇ ಪದೇ ಸದ್ದು ಮಾಡುತ್ತಿದ್ದು, ಬೆಳಗಿನ ಜಾವ ಗ್ರಾಮೀಣ...

ಕುಮಟಾ ಪೊಲೀಸ್ ಗಣೇಶೋತ್ಸವ ಸಂಭ್ರಮ: ನೂರಾರು ಭಕ್ತರಿಂದ ಪ್ರಸಾದ ಸ್ವೀಕಾರ

ಕುಮಟಾ: ಪಟ್ಟಣದ ಎಲ್ಲಡೆ ಸಂಭ್ರಮದಿoದ ಗಣೇಶ ಚತುರ್ಥಿಯನ್ನು ಆಚರಿಸಲಾಗಿದ್ದು ಕುಮಟಾ ಪೊಲೀಸ್ ಠಾಣೆಯ ಆರಾಧ್ಯ ದೇವರು...