Important

ಭಟ್ಕಳದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅರ್ಥಪೂರ್ಣವಾಗಿ ಆಚರಣೆ: 80ಕ್ಕೂ ಹೆಚ್ಚು ಜನರಿಂದ ರಕ್ತದಾನ

Share

ಭಟ್ಕಳ: ಪುನಿತ್ ರಾಜಕುಮಾರು ಬದುಕಿದ ರೀತಿ ನಿಜಕ್ಕೂ ಎಲ್ಲರಿಗೂ ಆದರ್ಶಪ್ರಾಯ. ಅವರು ಮಾಡಿರುವ ಸಾಮಾಜಿಕ ಕಾರ್ಯಗಳು ಅದರಲ್ಲೂ ಬಲಗೈಯಲ್ಲಿ ಕೊಟ್ಟದ್ದು ಎಡಗೈಗೂ ಗೊತ್ತಾಗದಂತೆ ಅದನ್ನು ನಿಭಾಯಿಸಿದ ರೀತಿ ನಿಜಕ್ಕೂ ಅನನ್ಯ. ಇಂತಹ ಮಾಣಿಕ್ಯವೊಂದು ಮರೆಯಾದರು ಮರೆಯುವುದು ಹೇಗೆ. ಹೌದು ಪುನಿತ್ ರಾಜಕುಮಾರ್ ಜನ್ಮದಿನವನ್ನು ನಾಡಿನಾದ್ಯಂತ ವಿವಿಧ ಸಂಘಸoಸ್ಥೆಗಳು ತನ್ನದೆ ರೀತಿಯಲ್ಲಿ ಆಚರಿಸಿ ಆ ಮಹಾತ್ಮನಿಗೆ ಗೌರವ ಸಲ್ಲಿಸಿದೆ ಈ ನಿಟ್ಟಿನಲ್ಲಿ ನಮ್ಮ ಭಟ್ಕಳ ದಲ್ಲಿ ಕರ್ನಾಟಕ ರತ್ನ ಅಪ್ಪು ಅಭಿಮಾನಿಗಳ ಸೇವಾದಳ ಇವರ 50 ನೇ ವರ್ಷದ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿದೆ.

ಪಟ್ಟಣದ ಬಸ್ ಸ್ಟ್ಯಾಂಡ್ ಎದುರುಗಡೆಯಿರುವ ಟ್ಯಾಕ್ಸಿ ನಿಲ್ದಾಣದ ಹತ್ತಿರ ರಕ್ತದಾನ ಶಿಬಿರವನ್ನು ಹಮ್ಮಿಕೊಂಡು ಅನ್ನದಾನವನ್ನು ನೆರವೇರಿಸಿದೆ. ಕಾರ್ಯಕ್ರಮದಲ್ಲಿ ಒಟ್ಟು 80 ಜನ ರಕ್ತದಾನ ಮಾಡಿದ್ದು, ಮಧ್ಯಾಹ್ನದ ಹೊತ್ತಿಗೆ ಮಕ್ಕಳ ಕೈಯಲ್ಲಿ ಕೇಕ್ ಕತ್ತರಿಸಿ, ಪುನೀತ್ ಭಾವಚಿತ್ರಕ್ಕೆ ಪುಷ್ಪ ನಮನ ಮಾಡಲಾಯಿತು. ಆ ನಂತರ ನೆರೆದ ನೂರಾರು ಜನರಿಗೆ ಅನ್ನಸಂತರ್ಪಣೆ ನೆರವೇರಿಸಲಾಯಿತು. ಕಾರ್ಯಕ್ರಮದಲ್ಲಿ ಅಪ್ಪು ಅಭಿಮಾನಿ ತಿಮ್ಮಯ್ಯ ನಾಯ್ಕ, ಜೈಮಾರುತಿ ರಕ್ತದಾನ ಬಳಗದ ಗಣೇಶ ಸಮಸ್ತ ಅಪ್ಪು ಅಭಿಮಾನಿ ಬಳಗದವರು ಭಾಗವಹಿಸಿದರು.

ವಿಸ್ಮಯ ನ್ಯೂಸ್ ಈಶ್ವರ್ ನಾಯ್ಕ ಭಟ್ಕಳ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಘಟನೆ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯರು ಕಲೆ ಮತ್ತು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...