Important

ಉಚಿತ ಹೃದಯ ರೋಗ ತಪಾಸಣಾ ಶಿಬಿರ : ಮೇ 31ರ ಶನಿವಾರದಂದು ಕುಮಟಾ ತಾಲೂಕಾಸ್ಪತ್ರೆಯಲ್ಲಿ ಆಯೋಜನೆ

Share

ಕುಮಟಾ: ಶ್ರೀ ರಾಮಚಂದ್ರಾಪುರ ಮಠ ಹೊಸನಗರ ಸೇವಾಖಂಡದ ಯೋಗಕ್ಷೇಮ ವಿಭಾಗ , ಜನಪರ ಹೋರಾಟ ವೇದಿಕೆ ಕುಮಟಾ ಹಾಗೂ ತಾಲೂಕಾಸ್ಪತ್ರೆ ಕುಮಟಾ ಇವರ ಸಹಯೋಗದಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರವನ್ನು ಮೇ 31ರ ಶನಿವಾರದಂದು ಕುಮಟಾ ತಾಲೂಕಾಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕಾ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಗಣೇಶ ನಾಯಕ್ ಅವರು ಹೇಳಿದರು.

ಕುಮಟಾ ಪಟ್ಟಣದ ಖಾಸಗಿ ಹೋಟೆಲ್‌ನಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಮಂಗಳೂರಿನ ಖ್ಯಾತ ಹೃದಯ ರೋಗತಜ್ಞರಾದ ಢಾ. ಸುಬ್ರಹ್ಮಣ್ಯಂ ಅವರು ಕುಮಟಾದ ಸರ್ಕಾರಿ ಆಸ್ಪತ್ರೆಗೆ ಆಗಮಿಸಲಿದ್ದಾರೆ. ಹೃದಯ ಸಂಬoಧಿ ಖಾಯಿಲೆ ಹೊಂದಿದವರಿಗೆ ರಕ್ತದ ಒತ್ತಡ, ಮಧುಮೇಹ, ಇಸಿಜಿ ಪರೀಕ್ಷೆಗಳನ್ನು ನಡೆಸಲಿದ್ದಾರೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಈ ಶಿಭಿರದ ಪ್ರಯೋಜನ ಪಡೆದುಕೊಳ್ಳುವಂತೆ ವಿನಂತಿಸಿಕೊAಡರು.

ತಾಲೂಕಾಸ್ಪತ್ರೆಯ ಖ್ಯಾತ ಹೃದ್ರೋಗ ತಜ್ಞರಾದ ಡಾ. ಶ್ರೀನಿವಾಸನಾಯಕ ಮಾತನಾಡಿ ಶಿಭಿರದ ಮಾಹಿತಿಗಳನ್ನು ತಿಳಿಸಿದರು. ಬಿಜೆಪಿ ಶಿಕ್ಷಣ ಪ್ರೊಕೋಷ್ಟ ಮುಖಂಡರು ಮತ್ತು ಬಿಜೆಪಿ ಮುಖಂಡರಾದ ಎಮ್. ಜಿ. ಭಟ್ ಮಾತನಾಡಿ ಕುಮಟಾ ತಾಲೂಕಿನಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಭಿರ ನಡೆಯುತ್ತಿರುವುದು ಒಂದು ಉತ್ತಮ ವಿಚಾರವಾಗಿದೆ. ಖ್ಯಾತ ಹೃದ್ರೋಗ ತಜ್ಞರು ಕುಮಟಾ ತಾಲೂಕಾಸ್ಪತ್ರೆಗೆ ಆಗಮಿಸಿ ಹೃದಯ ಸಂಬAಧಿ ಖಾಯಿಲೆಯ ಬಗ್ಗೆ ಚಿಕಿತ್ಸೆ ನೀಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ. ಇದು ಹೃದ್ರೋಗ ತಜ್ಞರಾದ ಡಾ. ಶ್ರೀನಿವಾಸನಾಯಕ ಅವರ ಕರೆಯ ಮೇರೆಗೆ ನಡೆಯುತ್ತಿರುವ ಶಿಭಿರವಾಗಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶ್ರೀ ರಾಮಚಂದ್ರಾಪುರ ಮಠ ಹೊಸನಗರ ಸೇವಾಖಂಡದ ಯೋಗಕ್ಷೇಮ ವಿಭಾಗದ ಸತೀಶ ಭಟ್, ಟ್ಯಾಕ್ಸಿ ಚಾಲಕಮಾಲಕ ಸಂಘದ ಜಿಲ್ಲಾಧ್ಯಕ್ಷರಾದ ನವೀನ ನಾಯ್ಕ, ತಾಲೂಕಾಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ಗಣೇಶ ನಾಯ್ಕ, ಡಾ. ಶ್ರೀನಿವಾಸ ನಾಯಕ, ಬಿಜೆಪಿ ಶಿಕ್ಷಣ ಪ್ರೊಕೋಷ್ಟದ ಎಮ್. ಜಿ. ಭಟ್, ವಿಘ್ನೇಶ ಮುಂತಾದವರಿದ್ದರು.

ವಿಸ್ಮಯ ನ್ಯೂಸ್ ದೀಪೇಶ ನಾಯ್ಕ ಕುಮಟಾ…

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಗಣಪತಿಗೆ ಜೀವ ಕಳೆ ತುಂಬುವ ಗಂಗಾವಳಿಯ ಶರತ್ ನಾಯ್ಕ್

ಕುಮಟಾ, ಆಗಸ್ಟ್ 26: ಪ್ರತಿಭೆ ಯಾರ ಸೊತ್ತಲ್ಲ. ಅದು ಸಾಧಕನ ಸ್ವತ್ತು ಎನ್ನುವ ಮಾತಿಗೆ ಅನುಗುಣವಾಗಿ ಇರುವವರು ಕುಮಟಾ ತಾಲೂಕಿನ ಗಂಗಾವಳಿಯ ಹೆಮ್ಮೆಯ ಪ್ರತಿಭೆ ಶರತ್ ನಾಯ್ಕ್ ಅವರು ಈಗಾಗಲೇ ಬೃಹತ್...

ವಿಶ್ವಾಸದ ಮತ್ತೊಂದು ಹೆಸರೇ ಅಲಂಕಾರ ಜ್ಯುವೆಲರ್ಸ್: ಅಂಕೋಲಾದಲ್ಲಿ ಭವ್ಯ ಶುಭಾರಂಭ

ಅಂಕೋಲಾ, ಆಗಸ್ಟ್ 24: ಪಟ್ಟಣದ ಬಂಡಿಬಜಾರ ಮುಖ್ಯ ರಸ್ತೆಯಂಚಿಗೆ ನವೀಕೃತಗೊಂಡಿರುವ ಭವ್ಯವಾದ ಕಟ್ಟಡದಲ್ಲಿ ಅಲಂಕಾರ ಜ್ಯುವೆಲರ್ಸ್ ನ ಬೃಹತ್ತ ಮಳಿಗೆ ಅಗಸ್ಟ್ 24 ರ ರವಿವಾರ ಶುಭ ಮುಹೂರ್ತದಲ್ಲಿ ಗ್ರಾಹಕರ ಸೇವೆಗೆ...

📰 ನಿಮ್ಮ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರಿನ ಸಭೆ, ಸಮಾರಂಭ, ಪ್ರತಿಭಟನೆ ಮತ್ತು ವಿಶೇಷ ವರದಿಗಳನ್ನು ನಮಗೆ ಕಳುಹಿಸಿ.

✉️ Gmail: [email protected]

📲 WhatsApp ಮೂಲಕ ಕಳುಹಿಸಿ ✉️ Gmail ಮೂಲಕ ಕಳುಹಿಸಿ

ಮುರ್ನಾಲ್ಕು ದಿನಗಳ ಕಾಲ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ ಏನು?

ಬೆಂಗಳೂರು, ಆಗಸ್ಟ್ 27 : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಇದರಿಂದಾಗಿ ರಾಜ್ಯಾದ್ಯಂತ ಆಗಸ್ಟ್ 31ರ ವರೆಗೂ ಮಳೆ ಅಬ್ಬರಿಸಲಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ...

ಗುಡಿಗಾರಗಲ್ಲಿ ಗಣಪತಿಗೆ ಬೆಳ್ಳಿಯ ಕಿರೀಟ ಸಮರ್ಪಣೆ: ಭಕ್ತರ ಭಾವಪೂರ್ಣ ಕಾಣಿಕೆ

ಕುಮಟಾ, ಆಗಸ್ಟ್ 27: 50ನೇ ವರ್ಷದತ್ತ ಪಯಣಿಸುತ್ತಿರುವ ಗುಡಿಗಾರಗಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ, ತನ್ನ ಅಜರಾಮರ ಪರಂಪರೆಯನ್ನು ಮತ್ತಷ್ಟು ಭವ್ಯಗೊಳಿಸುವ ಕಾರ್ಯಕ್ಕೆ ಮುಂದಾಗಿದೆ. ಸಮಿತಿಯ ಪೂಜೆಗೆ ಒಳಪಡುವ ಮಹಾಗಣಪತಿಗೆ ಭಕ್ತರು ಸಮೂಹ...

ಸರ್ಕಾರಿ ಇಲಾಖೆಯ ಕಟ್ಟಡದ ಇಕ್ಕಟ್ಟಾದ ಗೋಡೆಗಳ ಮಧ್ಯೆ ಪತ್ತೆಯಾದ ಸೂಟ್ ಕೇಸ್ ! ? ಕೊನೆಗೂ ಸೂಟ್ಕೇಸ್ ರಹಸ್ಯ

ಅಂಕೋಲಾ, ಆಗಸ್ಟ್ 26 : ಸರ್ಕಾರಿ ಇಲಾಖೆ ಒಂದರ ಕಟ್ಟಡದ ಗೋಡೆಗಳ ನಡುವಿನ ಇಕ್ಕಟ್ಟಾದ ಸ್ಥಳದಲ್ಲಿ ಯಾರೋ ತಂದಿಟ್ಟು ಹೋಗಿದ್ದರೆನ್ನಲಾದ ಸೂಟ್ ಕೇಸ್ ಒಂದು ಪಟ್ಟಣ ವ್ಯಾಪ್ತಿಯಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದ್ದಲ್ಲದೇ,ಸೂಟ್ಕೇಸ್...

ಗಣಪತಿಗೆ ಜೀವ ಕಳೆ ತುಂಬುವ ಗಂಗಾವಳಿಯ ಶರತ್ ನಾಯ್ಕ್

ಕುಮಟಾ, ಆಗಸ್ಟ್ 26: ಪ್ರತಿಭೆ ಯಾರ ಸೊತ್ತಲ್ಲ. ಅದು ಸಾಧಕನ ಸ್ವತ್ತು ಎನ್ನುವ ಮಾತಿಗೆ ಅನುಗುಣವಾಗಿ ಇರುವವರು ಕುಮಟಾ ತಾಲೂಕಿನ ಗಂಗಾವಳಿಯ ಹೆಮ್ಮೆಯ ಪ್ರತಿಭೆ ಶರತ್ ನಾಯ್ಕ್ ಅವರು ಈಗಾಗಲೇ ಬೃಹತ್...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Current date Thursday , 28 August 2025
Related Articles

ಮುರ್ನಾಲ್ಕು ದಿನಗಳ ಕಾಲ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ ಏನು?

ಬೆಂಗಳೂರು, ಆಗಸ್ಟ್ 27 : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಇದರಿಂದಾಗಿ ರಾಜ್ಯಾದ್ಯಂತ ಆಗಸ್ಟ್ 31ರ...

ಗುಡಿಗಾರಗಲ್ಲಿ ಗಣಪತಿಗೆ ಬೆಳ್ಳಿಯ ಕಿರೀಟ ಸಮರ್ಪಣೆ: ಭಕ್ತರ ಭಾವಪೂರ್ಣ ಕಾಣಿಕೆ

ಕುಮಟಾ, ಆಗಸ್ಟ್ 27: 50ನೇ ವರ್ಷದತ್ತ ಪಯಣಿಸುತ್ತಿರುವ ಗುಡಿಗಾರಗಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ, ತನ್ನ ಅಜರಾಮರ...

ಗಣಪತಿಗೆ ಜೀವ ಕಳೆ ತುಂಬುವ ಗಂಗಾವಳಿಯ ಶರತ್ ನಾಯ್ಕ್

ಕುಮಟಾ, ಆಗಸ್ಟ್ 26: ಪ್ರತಿಭೆ ಯಾರ ಸೊತ್ತಲ್ಲ. ಅದು ಸಾಧಕನ ಸ್ವತ್ತು ಎನ್ನುವ ಮಾತಿಗೆ ಅನುಗುಣವಾಗಿ...

ವಿಶ್ವಾಸದ ಮತ್ತೊಂದು ಹೆಸರೇ ಅಲಂಕಾರ ಜ್ಯುವೆಲರ್ಸ್: ಅಂಕೋಲಾದಲ್ಲಿ ಭವ್ಯ ಶುಭಾರಂಭ

ಅಂಕೋಲಾ, ಆಗಸ್ಟ್ 24: ಪಟ್ಟಣದ ಬಂಡಿಬಜಾರ ಮುಖ್ಯ ರಸ್ತೆಯಂಚಿಗೆ ನವೀಕೃತಗೊಂಡಿರುವ ಭವ್ಯವಾದ ಕಟ್ಟಡದಲ್ಲಿ ಅಲಂಕಾರ ಜ್ಯುವೆಲರ್ಸ್...