Big News

ಮನೆಯ ಹತ್ತಿರ ಕಾಣಿಸಿಕೊಂಡಿದ್ದ ಬೃಹತ್ ಗಾತ್ರದ ಹೆಬ್ಬಾವು

Share

ಅಂಕೋಲಾ: ಹಬ್ಬದ ದಿನದಂದೇ ಮನೆಯ ಹತ್ತಿರ ಕಾಣಿಸಿಕೊಂಡು ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದ ಭಾರೀ ಗಾತ್ರದ ಹೆಬ್ಬಾವನ್ನು ಹಿಡಿದು ಸಂರಕ್ಷಿಸುವ ಮೂಲಕ ಉರಗ ಸಂರಕ್ಷಕ ಮಹೇಶ ನಾಯ್ಕ್ ಹಲವರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಹೆಬ್ಬಾವು ಕಂಡರೆ ಒಮ್ಮೆ ಎಂಥವರೂ ಹೌಹಾರಲೇ ಬೇಕು. ಅಂತಹುದೇ ಒಂದು ಭಾರೀ ಗಾತ್ರದ ಹೆಬ್ಬಾವು ಅಂಕೋಲಾ ತಾಲೂಕಿನ ಬೆಲೇಕೇರಿ ಗ್ರಾಮದ ಮನೆಯೊಂದರ ಬಳಿ ಕಾಣಿಸಿಕೊಂಡು,ಮನೆಯ ಕುಟುಂಬಸ್ಥರು ಮತ್ತು ಅಕ್ಕ ಪಕ್ಕದವರರ ಆತಂಕಕ್ಕೆ ಕಾರಣವಾಗಿತ್ತು.

ಸ್ಥಳೀಯ ಯುವ ಪ್ರಮುಖ ಸಚಿನ್ ಅಸ್ನೋಟಿಕರ ಎನ್ನುವವರು ಈ ವಿಷಯವನ್ನು ಉರಗ ಸಂರಕ್ಷಕ ಅವರ್ಸಾದ ಮಹೇಶ ನಾಯ್ಕ ಅವರಿಗೆ ಫೋನ್ ಕರೆ ಮಾಡಿ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಮಹೇಶ್ ನಾಯ್ಕ , ಹೆಬ್ಬಾವನ್ನು ಲೀಲಾಜಾಲವಾಗಿ ಹಿಡಿದು ಚೀಲದೊಳಗೆ ಸೇರಿಸಿದ್ದಾರೆ. ಹೆಬ್ಬಾವು ರಕ್ಷಣಾ ಕಾರ್ಯಚರಣೆಗೆ ಸ್ಥಳೀಯರು ಸಹಕರಿಸಿದರು. ಈ ಮೂಲಕ ಹೆಬ್ಬಾವಿನ ಆತಂಕ ದೂರ ಮಾಡಲಾಯಿತು.

ನೂಲು ಹುಣ್ಣಿಮೆ ಮತ್ತು ರಕ್ಷಾಬಂಧನದಂತ ವಿಶೇಷ ಹಬ್ಬವಿದ್ದರೂ ಸಹ,ತಮ್ಮ ಮನೆಯ ಕೆಲಸ ಕಾರ್ಯಗಳನ್ನು ಬದಿಗಿಟ್ಟು,ಬೇಲೇಕೇರಿ ನಾಗರಿಕರ ಆತಂಕ ದೂರ ಮಾಡಲು ಮತ್ತು ಹೆಬ್ಬಾವಿನ ರಕ್ಷಣೆ ಸದುದ್ದೇಶದಿಂದ ಮಹೇಶ್ ನಾಯ್ಕ ನೀಡಿದ ವಿಶೇಷ ಸೇವೆ ಹಾಗೂ ಸಹಕಾರಕ್ಕೆ ಹಲವರಿಂದ ಮೆಚ್ಚುಗೆಯ ಮಾತುಗಳು ಕೇಳಿಬಂದಿವೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಭಟ್ಕಳದಲ್ಲಿ ಬೆಂಕಿ ಅನಾಹುತ

ಭಟ್ಕಳ: ತಾಲೂಕಿನ ಜಾಲಿ ಕ್ರಾಸ್‌ ಬಳಿಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್” ಹೋಲ್‌ಸೇಲ್ ಅಂಗಡಿ ಭಸ್ಮವಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ...

ಕ್ಷುಲ್ಲಕ ಕಾರಣಕ್ಕೆ ಜಗಳ: ವ್ಯಕ್ತಿಗೆ ಇರಿತ

ಭಟ್ಕಳ: ವಾರದ ಸಂತೆಯಲ್ಲಿ ವ್ಯಾಪಾರಿಯೊಬ್ಬರ ಹತ್ತಿರ ಕೆಲಸ ಮಾಡುತ್ತಿದ್ದ ಇಬ್ಬರು ಕೆಲಸಗಾರರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದ ಚೂ-ರಿ ಇರಿತದಲ್ಲಿ ಕೊನೆಗೊಂಡ ಘಟನೆ ನಡೆದಿದೆ. ಹಾನಗಲ್ ಮೂಲದ ಹಾಲಿ...

📰 ನಿಮ್ಮ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರಿನ ಸಭೆ, ಸಮಾರಂಭ, ಪ್ರತಿಭಟನೆ ಮತ್ತು ವಿಶೇಷ ವರದಿಗಳನ್ನು ನಮಗೆ ಕಳುಹಿಸಿ.

✉️ Gmail: [email protected]

📲 WhatsApp ಮೂಲಕ ಕಳುಹಿಸಿ ✉️ Gmail ಮೂಲಕ ಕಳುಹಿಸಿ

ಸರ್ಕಾರಿ ಇಲಾಖೆಯ ಕಟ್ಟಡದ ಇಕ್ಕಟ್ಟಾದ ಗೋಡೆಗಳ ಮಧ್ಯೆ ಪತ್ತೆಯಾದ ಸೂಟ್ ಕೇಸ್ ! ? ಕೊನೆಗೂ ಸೂಟ್ಕೇಸ್ ರಹಸ್ಯ

ಅಂಕೋಲಾ, ಆಗಸ್ಟ್ 26 : ಸರ್ಕಾರಿ ಇಲಾಖೆ ಒಂದರ ಕಟ್ಟಡದ ಗೋಡೆಗಳ ನಡುವಿನ ಇಕ್ಕಟ್ಟಾದ ಸ್ಥಳದಲ್ಲಿ ಯಾರೋ ತಂದಿಟ್ಟು ಹೋಗಿದ್ದರೆನ್ನಲಾದ ಸೂಟ್ ಕೇಸ್ ಒಂದು ಪಟ್ಟಣ ವ್ಯಾಪ್ತಿಯಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದ್ದಲ್ಲದೇ,ಸೂಟ್ಕೇಸ್...

ಗಣಪತಿಗೆ ಜೀವ ಕಳೆ ತುಂಬುವ ಗಂಗಾವಳಿಯ ಶರತ್ ನಾಯ್ಕ್

ಕುಮಟಾ, ಆಗಸ್ಟ್ 26: ಪ್ರತಿಭೆ ಯಾರ ಸೊತ್ತಲ್ಲ. ಅದು ಸಾಧಕನ ಸ್ವತ್ತು ಎನ್ನುವ ಮಾತಿಗೆ ಅನುಗುಣವಾಗಿ ಇರುವವರು ಕುಮಟಾ ತಾಲೂಕಿನ ಗಂಗಾವಳಿಯ ಹೆಮ್ಮೆಯ ಪ್ರತಿಭೆ ಶರತ್ ನಾಯ್ಕ್ ಅವರು ಈಗಾಗಲೇ ಬೃಹತ್...

ವಿಶ್ವಾಸದ ಮತ್ತೊಂದು ಹೆಸರೇ ಅಲಂಕಾರ ಜ್ಯುವೆಲರ್ಸ್: ಅಂಕೋಲಾದಲ್ಲಿ ಭವ್ಯ ಶುಭಾರಂಭ

ಅಂಕೋಲಾ, ಆಗಸ್ಟ್ 24: ಪಟ್ಟಣದ ಬಂಡಿಬಜಾರ ಮುಖ್ಯ ರಸ್ತೆಯಂಚಿಗೆ ನವೀಕೃತಗೊಂಡಿರುವ ಭವ್ಯವಾದ ಕಟ್ಟಡದಲ್ಲಿ ಅಲಂಕಾರ ಜ್ಯುವೆಲರ್ಸ್ ನ ಬೃಹತ್ತ ಮಳಿಗೆ ಅಗಸ್ಟ್ 24 ರ ರವಿವಾರ ಶುಭ ಮುಹೂರ್ತದಲ್ಲಿ ಗ್ರಾಹಕರ ಸೇವೆಗೆ...

ಭಟ್ಕಳದಲ್ಲಿ ಬೆಂಕಿ ಅನಾಹುತ

ಭಟ್ಕಳ: ತಾಲೂಕಿನ ಜಾಲಿ ಕ್ರಾಸ್‌ ಬಳಿಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್” ಹೋಲ್‌ಸೇಲ್ ಅಂಗಡಿ ಭಸ್ಮವಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Current date Tuesday , 26 August 2025
Related Articles

ಸರ್ಕಾರಿ ಇಲಾಖೆಯ ಕಟ್ಟಡದ ಇಕ್ಕಟ್ಟಾದ ಗೋಡೆಗಳ ಮಧ್ಯೆ ಪತ್ತೆಯಾದ ಸೂಟ್ ಕೇಸ್ ! ? ಕೊನೆಗೂ ಸೂಟ್ಕೇಸ್ ರಹಸ್ಯ

ಅಂಕೋಲಾ, ಆಗಸ್ಟ್ 26 : ಸರ್ಕಾರಿ ಇಲಾಖೆ ಒಂದರ ಕಟ್ಟಡದ ಗೋಡೆಗಳ ನಡುವಿನ ಇಕ್ಕಟ್ಟಾದ ಸ್ಥಳದಲ್ಲಿ...

ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ಭಟ್ಕಳದಿಂದ ರಾಜ್ಯಪಾಲರಿಗೆ ಮನವಿ

ಭಟ್ಕಳ, ಆಗಸ್ಟ್ 22: ಹಿಂದೂಗಳ ಶ್ರದ್ಧಾ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು...

ಕುಮಟಾದಲ್ಲಿ ಕೊಂಕಣಿ ಮಾನ್ಯತಾ ದಿವಸ್ ಆಚರಣೆ

ಕುಮಟಾ: ದಿನಾಂಕ 20-08-2025 ರಂದು ರೋಟರಿ ಹಾಲ್ ಕುಮಟಾ ದಲ್ಲಿ ಕೊಂಕಣಿ ಮಾನ್ಯತಾ ದಿವಸ್ ಆಚರಣೆ...

ಸ್ಥಳೀಯ ಮೀನುಗಾರರಿಗೆ,ರೈತರಿಗೆ ತಮ್ಮ ಅಹವಾಲು ಸಲ್ಲಿಸಲು ಮುಕ್ತ ಅವಕಾಶ ಕೊಡಿ: ಜಿಲ್ಲಾಧಿಕಾರಿಗಳಿಗೆ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮನವಿ

ಕಾರವಾರ : ಅಂಕೋಲಾ ತಾಲೂಕಿನ ಕೇಣಿಯಲ್ಲಿ ಖಾಸಗಿ ಮೂಲದ ಗ್ರೀನ್ ಫೀಲ್ಡ್ ಬಂದರು ನಿರ್ಮಾಣಕ್ಕೆ ರಾಷ್ಟ್ರೀಯ...