ಗೋಕರ್ಣ ಮಾದನಗೇರಿ ಶಿವನಾಥ ಮಂದಿರದಲ್ಲಿರುವ ಸಂತಾನ ಗಣಪತಿ ದೇವರ ವಿಶೇಷ ಪೂಜೆ
Important

ಗೋಕರ್ಣ ಮಾದನಗೇರಿ ಶಿವನಾಥ ಮಂದಿರದಲ್ಲಿದೆ ಸಂತಾನ ಗಣಪತಿ

Share

ಗೋಕರ್ಣ, ಆಗಸ್ಟ್ 30: ಶ್ರೀ ಕ್ಷೇತ್ರ ಗೋಕರ್ಣ ಮಾದನಗೇರಿ ಶಿವನಾಥ ಮಂದಿರದಲ್ಲಿ ಮಹಾಲೆ ಮನೆತನದ ಗಣಪತಿ ಎಂದು ಹೆಸರು ಪಡೆದಿರುವ ಶ್ರೀ ಮಹಾಗಣಪತಿ ಸಾರ್ವಜನಿಕವಾಗಿ ಪೂಜಿಲ್ಪಡುವುದು ವಿಶೇಷ. ಸಂತಾನ ಗಣಪತಿ, ಬೇಡಿದ್ದನ್ನು ಕಲ್ಪಿಸುವ ಗಣಪತಿ ಎಂದು ಖ್ಯಾತಿಯಾಗಿರುವ ಶ್ರೀ ಮಹಾಗಣಪತಿ ದರ್ಶನಕ್ಕೆ ರಾಜ್ಯದಿಂದ ಹೊರರಾಜ್ಯದಿಂದ ಭಕ್ತರು ಆಗಮಿಸುತ್ತಿದ್ದಾರೆ.

ಗೋಕರ್ಣ ಮಾದನಗೇರಿ: ಮಹಾಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂಜೆ

ನಿತ್ಯ ವಿವಿಧ ಭಕ್ತರಿಂದ ಮಹಾಪೂಜೆ ಸೇವೆ ಅನ್ನ ಸಂತರ್ಪಣೆ ನಡೆಯುತ್ತಿದೆ. ಬರುವ ಮಂಗಳವಾರ 2 ಸೆಪ್ಟೆಂಬರ್ ರಂದು ಸಮಸ್ತ ಎಲ್ಲಾ ಸಮಾಜ ಬಾಂಧವರಿoದ ಗಣಹೋಮ, ಮಹಾ ಅನ್ನ ಸಂತರ್ಪಣೆ, ಭಜನಾ ಸಂಗೀತ ಕಾರ್ಯಕ್ರಮ ಸೇವೆ ನಡೆಯಲಿದೆ.

ಲಿಂಗನಮಕ್ಕಿ ಭರ್ತಿಗೆ ಒಂದು ಅಡಿ ಮಾತ್ರ ಬಾಕಿ : ಶರಾವತಿ ಕಣಿವೆಯಲ್ಲಿ ಭಾರೀ ಮಳೆ: ಪ್ರವಾಹದ ಅಪಾಯ ಹೆಚ್ಚಳ

5 ನೇ ತಾರೀಖು ಶುಕ್ರವಾರ ಮಹಾಪೂಜೆ, 6 ನೆ ತಾರೀಖು ವಿಸರ್ಜನೆ ನೆರವೇರಲಿದೆ. ನಿತ್ಯ ವಿವಿಧ ಸೇವೆಗಳಾದ ಸತ್ಯ ನಾರಾಯಣ ಪೂಜೆ, ಸತ್ಯ ಗಣಪತಿ ವ್ರತ ಪೂಜೆ, ತುಲಾಭಾರ, ಸೇವೆ, ಹರಕೆ ಆಭರಣ ಸೇವೆ ನಡೆಯುತ್ತಿದೆ. ಮನೆ ಗಣಪತಿ ಆದರೂ ಸರ್ವರೂ ಪೂಜಿಸುವ ಶ್ರೀ ಮಹಾಗಣಪತಿ ರಾಜ್ಯದಲ್ಲಿ ಪ್ರಸಿದ್ಧಿ ಹೊಂದಿದೆ.

ಖ್ಯಾತ ಕಲಾಕಾರ ರಾದ ನಾಗೇಶ್ ದಾಮೋದರ ಮಹಾಲೆ ಮುಂಬೈ ಹಾಗು ಸಹಕಲಾವಿರಾದ ರವಿ ಮಹಲೆ, ನವೀನ ಮಹಾಲೆ ಇತರೆ ಕಲಾವಿದರಿಂದ ಶ್ರೀ ಮೂರ್ತಿ ನಿರ್ಮಾಣ ವಾಗಿದೆ. ಮಹಾಗಣಪತಿ ಮಂದಿರದ ಅಧ್ಯಕ್ಷರಾದ ಶಿವನಾಥ್ ಜಗದೀಶ್ ಆನಂದು ಮಹಾಲೆ, ನಿತ್ಯ ಕಾರ್ಯಕ್ರಮ ವನ್ನು ವ್ಯವಸ್ಥಿತ ವಾಗಿ ನಡೆಸಿಕೊಡುತ್ತಿದ್ದಾರೆ. ಕುಟುಂಬದ ಯಜಮಾನರಾದ ಪ್ರವೀಣ ವಿಠೋಬ್ ಮಹಾಲೆ ಇವರು ಭಕ್ತರ ನಿತ್ಯ ಪೂಜಾ ಕೈಂಕರ್ಯ ನಡೆಸುತ್ತಿದ್ದಾರೆ.

ವಿಸ್ಮಯ ನ್ಯೂಸ್, ಗೋಕರ್ಣ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ ಅರೆಗದ್ದೆ ನೆನಪಾಗುತ್ತಾರೆ. ಅದರ ಬೆನ್ನಲ್ಲೇ ರಿಯಲ್ ಎಸ್ಟೇಟ್ ಉದ್ಯಮ, ಆಯ್ಸಪ್ಲಾಂಟ್. ಸಹನಾ ಪ್ಯಾಲೇಸ್ ಲಾಡ್ಜ್,...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಬಡಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಪಟ್ಟಣದ ಅರಣ್ಯ ಇಲಾಖೆ ಕಛೇರಿ ಹತ್ತಿರ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...