Missing girl Chandrakala Ankola police case 2025”
Important

ಮನೆಯಿಂದ ಹೋದ ಅಂಕೋಲಾ ಯುವತಿ ನಾಪತ್ತೆ: ಪೊಲೀಸರ ತನಿಖೆ ಆರಂಭ

Share

ಅಂಕೋಲಾ: ತಾಲೂಕಿನ ಅಗ್ರಗೋಣ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡಿಗೋಣ ಬೈಲಕೇರಿಯಲ್ಲಿ ಯುವತಿಯೋರ್ವಳು ಮನೆಯಿಂದ ಕಾಣೆಯಾದ ಘಟನೆ ಸ್ಥಳೀಯರಲ್ಲಿ ಆತಂಕ ಉಂಟುಮಾಡಿದೆ. ಕಾಣೆಯಾದವರು ಚಂದ್ರಕಲಾ ನೀಲಕಂಠ ಗೌಡ (20) ಎಂದು ತಿಳಿದು ಬಂದಿದೆ.

ಘಟನೆ ಹೇಗೆ ನಡೆದಿದೆ?

ಸೆಪ್ಟೆಂಬರ್ 1ರ ರಾತ್ರಿ ಸುಮಾರು 8 ಗಂಟೆ ವೇಳೆಗೆ, ಚಂದ್ರಕಲಾ ಮನೆಯಿಂದ ಹೊರಗೆ ಹೋಗಿ ಬರುತ್ತೇನೆಂದು ಹೇಳಿ ಹೊರಟಿದ್ದಳು. ಆದರೆ ರಾತ್ರಿ ತಡವಾದರೂ ಮನೆಗೆ ಮರಳದೇ, ಕುಟುಂಬದವರು ಹುಡುಕಿದರೂ ಯಾವುದೇ ಸುಳಿವು ಸಿಗದೇ ಹೋದ ನಂತರ, ಆಕೆಯ ತಂದೆ ನೀಲಕಂಠ ಗೋಯ್ದು ಗೌಡ ಅಂಕೋಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಕಾಣೆಯಾದ ಯುವತಿಯ ವಿವರ

  • ಎತ್ತರ: ಸುಮಾರು ಐದು ಅಡಿ
  • ಮೈ ಬಣ್ಣ: ಎಣ್ಣೆಗೆಂಪು
  • ಮೈಕಟ್ಟು: ಸಾಧಾರಣ
  • ಮುಖ: ಗೋಲು ಮುಖ
  • ಭಾಷೆ: ಕನ್ನಡ ಬಲ್ಲವಳು

ಪೊಲೀಸರ ತನಿಖೆ ಆರಂಭ

ದೂರು ದಾಖಲಿಸಿಕೊಂಡಿರುವ ಅಂಕೋಲಾ ಪೊಲೀಸರು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ಆರಂಭಿಸಿದ್ದಾರೆ. ಈಕೆಯ ಕುರಿತು ಮಾಹಿತಿ ಇದ್ದರೆ ಅಥವಾ ಮಾಹಿತಿ ಸಿಕ್ಕರೆ ತಕ್ಷಣವೇ ಅಂಕೋಲಾ ಪೊಲೀಸ್ ಠಾಣೆಗೆ ಸಂಪರ್ಕಿಸುವಂತೆ ಜನರಿಗೆ ಮನವಿ ಮಾಡಲಾಗಿದೆ.

ವಿಸ್ಮಯ ನ್ಯೂಸ್, ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಗುರು ಶಿಷ್ಯರ ಸಂಬಂಧ ಚಿರಸ್ಥಾಯಿ: ತಹಶೀಲ್ದಾರ ಡಾ. ಚಿಕ್ಕಪ್ಪ ನಾಯಕ

ಅಂಕೋಲಾ : ಶಿಕ್ಷಕರು ವೃತ್ತಿಯಿಂದ ನಿವೃತ್ತರಾದರೂ ಜನಮಾನಸದಿಂದ ಎಂದಿಗೂ ನಿವೃತ್ತರಾಗುವುದಿಲ್ಲ. ಗುರು ಶಿಷ್ಯರ ಸಂಬಂಧ ಎಂದಿಗೂ ಚಿರಸ್ಥಾಯಿಯಾಗಿರುತ್ತದೆ ಎಂದು ತಹಶೀಲ್ದಾರ ಡಾ. ಚಿಕ್ಕಪ್ಪ ನಾಯಕ ಹೇಳಿದರು. ಅವರು ಪಟ್ಟಣದ ನಾಡವರ ಸಮುದಾಯ...

ಬಲು ಅಪರೂಪ ಕೆಂಪು ಬಣ್ಣದ ಈ ಸಿಂಧೂರ ಗಣಪ: ದರ್ಶನ ಮಾತ್ರದಿಂದಲೇ ಪರಿಹಾರವಾಗುವುದಂತೆ ಜನ್ಮಾಂತರಗಳ ಪಾಪ

ಅಂಕೋಲಾ: ವಿಶ್ವದಾದ್ಯಂತ ಪ್ರಥಮ ಪೂಜಿತ, ಏಕದಂತನ ಆರಾಧನೆ ಜೋರಾಗಿ ನಡೆದಿದ್ದು ಚೌತಿಯ ಸಂಭ್ರಮ ಎಲ್ಲೆಡೆ ಕಂಡುಬರುತ್ತಿದೆ. ಈ ನಡುವೆ ಅಂಕೋಲಾ ತಾಲೂಕಿನ ಸಾರ್ವಜನಿಕ ಗಣಪತಿಗಳಲ್ಲಿ ಮೊದಲ ಗಣಪ ಎನ್ನುವ ಪ್ರಸಿದ್ಧಿ ಪಡೆದಿರುವುದು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಹೊಟೇಲ್ ಮೇಲೆ ದಾಳಿ: ಹೆಗ್ಗಣಗಳ ರಾಶಿ, ಹಾಳಾದ ಎಣ್ಣೆ, ಅಶುಚಿತ್ವ ನೋಡಿ ಅಧಿಕಾರಿಗಳೇ ದಂಗು

ಆಹಾರ ಸುರಕ್ಷತೆ ಮತ್ತು ಗುಣಮಟ್ಟದ ಬಗ್ಗೆ ದೂರು ಕೇಳಿ ಬಂದಿದ್ದ ಹಿನ್ನೆಲೆಯಲ್ಲಿ ಪಟ್ಟಣ ವ್ಯಾಪ್ತಿಯ ಸಾಮಾನ್ಯ...

ಗುರು ಶಿಷ್ಯರ ಸಂಬಂಧ ಚಿರಸ್ಥಾಯಿ: ತಹಶೀಲ್ದಾರ ಡಾ. ಚಿಕ್ಕಪ್ಪ ನಾಯಕ

ಅಂಕೋಲಾ : ಶಿಕ್ಷಕರು ವೃತ್ತಿಯಿಂದ ನಿವೃತ್ತರಾದರೂ ಜನಮಾನಸದಿಂದ ಎಂದಿಗೂ ನಿವೃತ್ತರಾಗುವುದಿಲ್ಲ. ಗುರು ಶಿಷ್ಯರ ಸಂಬಂಧ ಎಂದಿಗೂ...

ಬಲು ಅಪರೂಪ ಕೆಂಪು ಬಣ್ಣದ ಈ ಸಿಂಧೂರ ಗಣಪ: ದರ್ಶನ ಮಾತ್ರದಿಂದಲೇ ಪರಿಹಾರವಾಗುವುದಂತೆ ಜನ್ಮಾಂತರಗಳ ಪಾಪ

ಅಂಕೋಲಾ: ವಿಶ್ವದಾದ್ಯಂತ ಪ್ರಥಮ ಪೂಜಿತ, ಏಕದಂತನ ಆರಾಧನೆ ಜೋರಾಗಿ ನಡೆದಿದ್ದು ಚೌತಿಯ ಸಂಭ್ರಮ ಎಲ್ಲೆಡೆ ಕಂಡುಬರುತ್ತಿದೆ....

ಐತಿಹಾಸಿಕ ಚಂದ್ರಗ್ರಹಣ: ಆರಂಭ-ಮುಕ್ತಾಯ: ಚಂದ್ರಗ್ರಹಣ ಕುರಿತ ಸಾಮಾನ್ಯ ಪ್ರಶ್ನೆಗಳಿಗೆ ಉತ್ತರ

ವಿಸ್ಮಯ ಟಿ.ವಿ ನ್ಯೂಸ್ ಡೆಸ್ಕ್: ಭಾರತ ಸೇರಿದಂತೆ ವಿಶ್ವದಾದ್ಯಂತ 2025ರ ಎರಡನೇ ಮತ್ತು ವರ್ಷದ ಕೊನೆಯ...

ಮನೆಯಿಂದ ಹೋದ ಮಹಿಳೆ ನಾಪತ್ತೆ: ಸುಳಿವು ಸಿಕ್ಕರೆ ಮಾಹಿತಿ ನೀಡುವಂತೆ ಮನವಿ

ಮುಂಡಗೋಡ: ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಕಾಣೆಯಾದವರ ಬಗ್ಗೆ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ. ಮುಂಡಗೋಡು ನಿವಾಸಿಯಾಗಿದ್ದ...

ಮಗಳ ಹುಟ್ಟುಹಬ್ಬದಂದು ಸೇವಾಶ್ರಮ ನಿವಾಸಿಗಳಿಗೆ ಪ್ರೀತಿಯ ಸೇವೆ: ವಸಂತ ನಾಯಕ ಕುಟುಂಬದ ಮಾನವೀಯ ನೆರವು

ಅಂಕೋಲಾ: ಜಿಲ್ಲೆಯ ಸಹಕಾರಿ ಕ್ಷೇತ್ರದಲ್ಲಿ ಅಪಾರ ಅನುಭವ, ಹಾಗೂ ಸಮಾಜದಲ್ಲಿ ಹಲವು ವಿದಾಯಕ ಕೆಲಸಗಳ ಮೂಲಕ...

ಅಬ್ದುಲ್ ಕಲಾಂ ಉತ್ತಮ ಶಿಕ್ಷಕ ಪ್ರಶಸ್ತಿಗೆ ಸಿದ್ದಾಪುರ ತಾಲೂಕಿನ ಆರು ಶಿಕ್ಷಕರು ಆಯ್ಕೆ

ಸಿದ್ದಾಪುರ: 2025ನೇ ಸಾಲಿನ ಸಿದ್ದಾಪುರ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿoದ ನೀಡುವ ಡಾ. ಎ.ಪಿ.ಜೆ...

ಸೆಪ್ಟೆಂಬರ್ 6ರ ವರೆಗೆ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ ಏನು?

ಕಾರವಾರ, ಸೆಪ್ಟೆಂಬರ್ 3: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ....