Important

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

Share

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ ಆತ್ಮೀಯನಾದ ನಾನು, ಸತೀಶ ಕೃಷ್ಣ ಸೈಲ್, ಶಾಸಕರು ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರ ವಿನಂತಿಸಿಕೊಳ್ಳುವುದೇನೆಂದರೆ, ಪ್ರತಿವರ್ಷದಂತೆ ನಾಳೆ ದಿನಾಂಕ: 14.12.2025ರಂದು ಭಾನುವಾರ ಮಧ್ಯಾಹ್ನ 1-20 ಗಂಟೆಗೆ ಸದಾಶಿವಗಡದಲ್ಲಿರುವ ನಮ್ಮ ಸ್ವಗೃಹದಲ್ಲಿ “ಶತರುದ್ರ ಮತ್ತು ಶತಚಂಡಿಕಾ ಯಾಗ” ಧಾರ್ಮಿಕ ಕಾರ್ಯಕ್ರಮಗಳನ್ನು ನೆರವೇರಿಸುತ್ತಿದ್ದೇವೆ. ತಾವುಗಳು ಸಹ ಕುಟುಂಬದೊಂದಿಗೆ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀ ದೇವರುಗಳ ಆರ್ಶೀವಾದವನ್ನು ಪಡೆದು. ಪ್ರಸಾದವನ್ನು ಸ್ವೀಕರಿಸಿ ನಮ್ಮನ್ನು ಸಹ ಆರ್ಶೀವ್ರದಿಸಬೇಕೆಂದು ಕೇಳಿಕೊಳ್ಳುತ್ತೇನೆ. ನನ್ನ ಅನಾರೋಗ್ಯ ಕಾರಣದಿಂದ ಖುದ್ದಾಗಿ ನಿಮ್ಮನ್ನು ಸಂಪರ್ಕಿಸಿ ಈ ಕಾರ್ಯಕ್ರಮಕ್ಕೆ ಆಹ್ವಾನಿಸಲು ಸಾಧ್ಯವಾಗಲಿಲ್ಲ. ಅದಕ್ಕೆ ವಿಷಾದವನ್ನು ಸಹ ವ್ಯಕ್ತಪಡಿಸುತ್ತಿದ್ದೇನೆ.

ವಿಸ್ಮಯ ನ್ಯೂಸ್, ವಿಲಾಸ್ ನಾಯಕ , ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ಟಿ.ಕೆ ಲೇಔಟ್ ತರಳಬಾಳು ಫ್ರೌಡಶಾಲಾ ವಿದ್ಯಾರ್ಥಿಗಳು ಜೋಗ್ ಫಾಲ್ಸ್ ಪ್ರವಾಸ ಮುಗಿಸಿ...

ತಗ್ಗು ಪ್ರದೇಶದಲ್ಲಿ ಪಲ್ಟಿಯಾದ ಸಾರಿಗೆ ಸಂಸ್ಥೆ ಬಸ್ : ಚಾಲಕ, ನಿರ್ವಾಹಕ , ಪುಟಾಣಿ ಮಗು ಸೇರಿ 26 ಕ್ಕೂ ಹೆಚ್ಚು ಜನರಿಗೆ ಗಾಯ – ನೋವು

ಅಂಕೋಲಾ: ಸಾರಿಗೆ ಸಂಸ್ಥೆಯ ಬಸ್ ಒಂದು ಪಲ್ಟಿಯಾಗಿ ಚಾಲಕ , ನಿರ್ವಾಹಕ, ಪುಟ್ಟ ಮಗು ಹಾಗೂ ಇತರೆ ಪ್ರಯಾಣಿಕರೂ ಸೇರಿ ಸುಮಾರು 26ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಸುಂಕಸಾಳ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...

ಆಂಬ್ಯುಲೆನ್ಸ್ ಡಿಕ್ಕಿ : ಭಟ್ಕಳದ ದಂಪತಿ ಬೆಂಗಳೂರಿನಲ್ಲಿ ದುರಂತ ಸಾವು

ಭಟ್ಕಳ: ವೇಗವಾಗಿ ಬಂದ ಆಂಬ್ಯುಲೆನ್ಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಟ್ಕಳ ಮೂಲದ ದಂಪತಿ...

ಪಲ್ಟಿಯಾದ ಬಸ್: 45 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಅಂಕೋಲಾ: ಪ್ರಮುಖ ಸಂಪರ್ಕ ರಸ್ತೆಗಳಲ್ಲಿ ಒಂದಾಗಿರುವ ಗೋಕರ್ಣ ವಡ್ದೀಘಾಟ ಹೆದ್ದಾರಿ ತಿರುವಿನಲ್ಲಿ ಸಾರಿಗೆ ಸಂಸ್ಥೆಯ ಬಸ್ಸೊಂದು...