Job News

ಬೃಹತ್ ಶೋರೂಮ್ ಬ್ರೌನ್‌ವುಡ್ ನಲ್ಲಿ 18 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ

Share

ಕುಮಟಾ: ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಯಲ್ಲಿ ಅತೀ ವೇಗವಾಗಿ ಬೆಳೆದು ಗ್ರಾಹಕರ ಮೆಚ್ಚುಗೆಗೆ ಪಾತ್ರವಾದ ಬ್ರೌನ್ ವುಡ್ ನ ಬೃಹತ್ ಶೋರೂಮ್ ಗಳಲ್ಲಿ ನೇಮಕಾತಿ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕುಮಟಾ, ಶಿರಸಿ, ಅಂಕೋಲಾ, ದಾಂಡೇಲಿ ಮತ್ತು ಉಡುಪಿಯಲ್ಲಿ ಒಟ್ಟು 18 ಹುದ್ದೆಗಳು ಖಾಲಿಯಿವೆ.

ಈಗಾಗಲೇ 250 ಕ್ಕು ಅಧಿಕ ಜನರಿಗೆ ಉದ್ಯೋಗ ಅವಕಾಶ ನೀಡುವುದರೊಂದಿಗೆ ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಯಾದ್ಯಂತ ಫರ್ನೀಚರ್ ತಯಾರಿಕೆಯಲ್ಲಿ ಹೊಸ ಕ್ರಾಂತಿಯನ್ನೇ ಬ್ರೌನ್ ವುಡ್ ಹುಟ್ಟು ಹಾಕಿದ್ದು, ಇದೀಗ ಮತ್ತಷ್ಟು ಉದ್ಯೋಗಿಗಳನ್ನು ನೇಮಿಸಿಕೊಳ್ಳಲು ಮುಂದಾಗಿದೆ.

ಬ್ರೌನ್‌ವುಡ್‌ನ ಉಡುಪಿ, ಕುಮಟಾ, ಶಿರಸಿ, ದಾಂಡೇಲಿ , ಭಟ್ಕಳ ಶೋರೂಮ್‌ಗಳಲ್ಲಿ ಒಟ್ಟು 18 ಉದ್ಯೋಗಾವಕಾಶಗಳು ಖಾಲಿಯಿದೆ. ಸ್ಟೋರ್ ಮ್ಯಾನೇಜರ್ , ಸೇಲ್ಸ್ ಮ್ಯಾನೇಜರ್ , ಸೆಲ್ಸ್ ಎಕ್ಸಿಕ್ಯೂಟಿವ್, ಪ್ಲೋರ್ ಮ್ಯಾನೇಜರ್, ಆಫೀಸ್ ಅಸಿಸ್ಟೆಂಟ್, ಅಕೌಂಟ್ ಎಕ್ಸಿಕ್ಯೂಟಿವ್, ಹೀಗೆ ಒಟ್ಟು 18 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಅರ್ಹತೆಗೆ ಅನುಗುಣವಾಗಿ ಆಕರ್ಷಕ ಸಂಬಳ ಸೇರಿ ವಿವಿಧ ಸೌಲಭ್ಯಗಳಿವೆ. 9036772710, 08204608922 ಈ ನಂಬರ್‌ಗೆ ಫೋನ್ ಮಾಡಿ ಹೆಚ್ಚಿನ ಮಾಹಿತಿ ಪಡೆಯಬಹುದು. ಅಥವಾ ಈ ( 9036772710 ) ವಾಟ್ಸಪ್ ನಂಬರ್‌ಗೆ ಬಯೋಡೆಟಾ ಕಳುಹಿಸಿ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ ಸಮ್ಮೇಳನವು ಇದೇ ಜೂನ್ 14 ರ ಭಾನುವಾರದಂದು ಕುಮಟಾದ ಲಕ್ಷ್ಮೀಬಾಯಿ ಬುರ್ಡೇಕರ್ ಸಭಾಂಗಣದಲ್ಲಿ ನಡೆಯಲಿದೆ....

ಪ್ರಸಿದ್ಧ ಕಣ್ಣಿನ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ: Job Alert

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್ / ಹೆಗಡೆ ಆಪ್ಟಿಕಲ್ಸ್, ಭಟ್ಕಳ ಹಾಗೂ ಹೊನ್ನಾವರದಲ್ಲಿ ಸುಸಜ್ಜಿತ ಆಸ್ಪತ್ರೆಗಳನ್ನು ಹೊಂದಿದ್ದು, ಇದೀಗ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ರಿಸೆಪ್ಷನಿಸ್ಟ್ ನೇಮಕಾತಿ: ಇಂದೇ ಅರ್ಜಿ ಸಲ್ಲಿಸಿ

ಕುಮಟಾ: ಉದ್ಯೋಗ ಹುಡುಕುತ್ತಿದ್ದೀರಾ? ಹಾಗಾದರೆ ನಿಮಗೊಂದು ಉತ್ತಮ ಅವಕಾಶ. ಕುಮಟಾದಲ್ಲಿ ಅತ್ಯಾಧುನಿಕ ಸೌಲಭ್ಯಗಳು ಹಾಗೂ ಆಧುನಿಕ...

ಪ್ರಸಿದ್ಧ ಕಣ್ಣಿನ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ: Job Alert

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್ /...

ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

ಹೊನ್ನಾವರ: ತಾಲೂಕಿನ ಶಿರಸಿ ಅರ್ಬನ್ ಬ್ಯಾಂಕ್ ಹತ್ತಿರ ಇರುವ ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶಗಳು...

ಉದ್ಯೋಗಾವಕಾಶ: ಶಿಕ್ಷಕರು ಬೇಕಾಗಿದ್ದಾರೆ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗಂದಿಗವಾಡದ ಜ್ಞಾನಜ್ಯೋತಿ ಪಬ್ಲಿಕ್ ಸ್ಕೂಲ್ ನಲ್ಲಿ ವಿವಿಧ ಶಿಕ್ಷಕ ಹುದ್ದೆಗಳು...

Job Alert: ಟೂ ವೀಲರ್ ಮೆಕ್ಯಾನಿಕ್ ಗಳು ಬೇಕಾಗಿದ್ದಾರೆ

ಅಂಕೋಲಾ: ಇಲ್ಲಿನ ಪ್ರಸಿದ್ಧ ದ್ವಿಚಕ್ರ ವಾಹನ ಶೋ ರೂಂ ಹಾಗು ಸರ್ವೀಸ್ ಸೆಂಟರ್ ಗೆ ಟೂ ವೀಲರ್...

Job Alert : ಶ್ರೀ ಗುರುಕೃಪಾದಲ್ಲಿ ಉದ್ಯೋಗಾವಕಾಶ

ಕುಮಟಾ: ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಒಂದಾದ ಕುಂಭೇಶ್ವರ ರಸ್ತೆಯಲ್ಲಿರುವ ಶ್ರೀ...

ಉಪನ್ಯಾಸಕರ ಹುದ್ದೆಗೆ ನೇಮಕಾತಿ: ಆಸಕ್ತರಿಂದ ಅರ್ಜಿ ಆಹ್ವಾನ

ಕಾರವಾರ: ಕುಮಟಾ ತಾಲೂಕಿನ ಮೂರೂರಿನ ಪ್ರಗತಿ ಪಿಯು ಕಾಲೇಜಿನಲ್ಲಿ ಉಪನ್ಯಾಸಕರ ಹುದ್ದೆಗೆ ಖಾಲಿಯಿದ್ದು, ಅರ್ಜಿ ಆಹ್ವಾನಿಸಲಾಗಿದೆ....

Job: ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಸಾಡಿನ ಸಿದ್ದಾಪುರ ರಸ್ತೆಯ ಸಮೀಪವಿರುವ ಗಾಮೆಂಟ್ ಫ್ಯಾಕ್ಟರಿ ಜಾಸ್ಮಿನ್...