ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗಂದಿಗವಾಡದ ಜ್ಞಾನಜ್ಯೋತಿ ಪಬ್ಲಿಕ್ ಸ್ಕೂಲ್ ನಲ್ಲಿ ವಿವಿಧ ಶಿಕ್ಷಕ ಹುದ್ದೆಗಳು ಖಾಲಿ ಇವೆ. ಪೂರ್ವ ಪ್ರಾಥಮಿಕ ಶಿಕ್ಷಕರ 6 ಹುದ್ದೆಗಳು ಖಾಲಿ , ಇದ್ದು ಅರ್ಜಿ ಆಹ್ವಾನಿಸಲಾಗಿದೆ ಕರಾವಳಿ ಭಾಗದ ಶಿಕ್ಷಕರಿಗೆ ಮೊದಲ ಪ್ರಾಶಸ್ತತೆ ನೀಡಲಾಗಿದೆ.
ಯಾವುದೇ ಪದವಿ, ಬಿ.ಎಡ್, ಡಿ.ಎಡ್. ಎನ್.ಟಿ.ಸಿ. ಆದವರು ಅರ್ಜಿ ಸಲ್ಲಿಸಬಹುದು. ಆಕರ್ಷಕ ವೇತನ, ಉಚಿತ ಊಟ & ವಸತಿ ಸೌಲಭ್ಯವಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೆಟಾವನ್ನು 9986481112 ಈ ನಂಬರಿಗೆ ವಾಟ್ಸಪ್ ಮೂಲಕ ಕಳಿಸಲು ಕೋರಲಾಗಿದೆ. ಅಥವಾ ಸಂಪರ್ಕಿಸುವAತೆ ಕೋರಲಾಗಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್










