Job News

ಉದ್ಯೋಗಾವಕಾಶ: ಶಿಕ್ಷಕರು ಬೇಕಾಗಿದ್ದಾರೆ

Share

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಗಂದಿಗವಾಡದ ಜ್ಞಾನಜ್ಯೋತಿ ಪಬ್ಲಿಕ್ ಸ್ಕೂಲ್ ನಲ್ಲಿ ವಿವಿಧ ಶಿಕ್ಷಕ ಹುದ್ದೆಗಳು ಖಾಲಿ ಇವೆ. ಪೂರ್ವ ಪ್ರಾಥಮಿಕ ಶಿಕ್ಷಕರ 6 ಹುದ್ದೆಗಳು ಖಾಲಿ , ಇದ್ದು ಅರ್ಜಿ ಆಹ್ವಾನಿಸಲಾಗಿದೆ ಕರಾವಳಿ ಭಾಗದ ಶಿಕ್ಷಕರಿಗೆ ಮೊದಲ ಪ್ರಾಶಸ್ತತೆ ನೀಡಲಾಗಿದೆ.

ಯಾವುದೇ ಪದವಿ, ಬಿ.ಎಡ್, ಡಿ.ಎಡ್. ಎನ್.ಟಿ.ಸಿ. ಆದವರು ಅರ್ಜಿ ಸಲ್ಲಿಸಬಹುದು. ಆಕರ್ಷಕ ವೇತನ, ಉಚಿತ ಊಟ & ವಸತಿ ಸೌಲಭ್ಯವಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡೆಟಾವನ್ನು 9986481112 ಈ ನಂಬರಿಗೆ ವಾಟ್ಸಪ್ ಮೂಲಕ ಕಳಿಸಲು ಕೋರಲಾಗಿದೆ. ಅಥವಾ ಸಂಪರ್ಕಿಸುವAತೆ ಕೋರಲಾಗಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಪಿಯು ಕಾಲೇಜಿನಲ್ಲಿ ನೇಮಕಾತಿ: ಕೂಡಲೇ ಸಂಪರ್ಕಿಸಿ

ಉತ್ತರಕನ್ನಡ ಜಿಲ್ಲೆಯ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಆದಿಚುಂಚನಗಿರಿ ಇಂಡಿಪೆoಡೆoಟ್ ಪಿಯು ಕಾಲೇಜಿನಲ್ಲಿ ಹಲವು ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳ ನೇಮಕಾತಿ ನಡೆಯಲಿದೆ. ಭೌತಶಾಸ್ತ್ರ...

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ ಶ್ರೀ ವೀರಾಂಜನೇಯ ಸ್ವಾಮಿ ದೇವರುಗಳ ಚತುರ್ಥ ವಾರ್ಷಿಕ ವರ್ಧಂತಿ ಉತ್ಸವ ಮತ್ತು ಪುನರ್ ಪ್ರತಿಷ್ಠಾಪನಾ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬೃಹತ್ ಶೋರೂಮ್ ಬ್ರೌನ್‌ವುಡ್ ನಲ್ಲಿ 18 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ

ಕುಮಟಾ: ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಯಲ್ಲಿ ಅತೀ ವೇಗವಾಗಿ ಬೆಳೆದು ಗ್ರಾಹಕರ ಮೆಚ್ಚುಗೆಗೆ ಪಾತ್ರವಾದ ಬ್ರೌನ್...

Job Alert: ಟೂ ವೀಲರ್ ಮೆಕ್ಯಾನಿಕ್ ಗಳು ಬೇಕಾಗಿದ್ದಾರೆ

ಅಂಕೋಲಾ: ಇಲ್ಲಿನ ಪ್ರಸಿದ್ಧ ದ್ವಿಚಕ್ರ ವಾಹನ ಶೋ ರೂಂ ಹಾಗು ಸರ್ವೀಸ್ ಸೆಂಟರ್ ಗೆ ಟೂ ವೀಲರ್...

Job Alert : ಶ್ರೀ ಗುರುಕೃಪಾದಲ್ಲಿ ಉದ್ಯೋಗಾವಕಾಶ

ಕುಮಟಾ: ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಒಂದಾದ ಕುಂಭೇಶ್ವರ ರಸ್ತೆಯಲ್ಲಿರುವ ಶ್ರೀ...

ಉಪನ್ಯಾಸಕರ ಹುದ್ದೆಗೆ ನೇಮಕಾತಿ: ಆಸಕ್ತರಿಂದ ಅರ್ಜಿ ಆಹ್ವಾನ

ಕಾರವಾರ: ಕುಮಟಾ ತಾಲೂಕಿನ ಮೂರೂರಿನ ಪ್ರಗತಿ ಪಿಯು ಕಾಲೇಜಿನಲ್ಲಿ ಉಪನ್ಯಾಸಕರ ಹುದ್ದೆಗೆ ಖಾಲಿಯಿದ್ದು, ಅರ್ಜಿ ಆಹ್ವಾನಿಸಲಾಗಿದೆ....

Job: ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಸಾಡಿನ ಸಿದ್ದಾಪುರ ರಸ್ತೆಯ ಸಮೀಪವಿರುವ ಗಾಮೆಂಟ್ ಫ್ಯಾಕ್ಟರಿ ಜಾಸ್ಮಿನ್...