Big News

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

Share

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ ಸುರಕ್ಷಿತ ಆಶ್ರಯ ದೊರೆತಂತಿದ್ದು, ಕುಮಟಾ ಉಪವಿಭಾಗಾಧಿಕಾರಿಗಳ ಅನುಮತಿ ಬಳಿಕ ಹೋರಿಗಳನ್ನು ಗೋಶಾಲೆಗೆ ಕಳಿಸಿ, ಮೂಕ ಪ್ರಾಣಿಗಳಿಗೆ ಜೀವದಾನ ನೀಡಿದಂತಾಗಿದ್ದು, ಈ ವಿಚಾರ ಪ್ರಾಣಿಪ್ರಿಯ ಸಾರ್ವಜನಿಕ ವಲಯದಲ್ಲಿ ನೆಮ್ಮದಿ ತಂದoತಿದೆ.

ಸ್ಥಳೀಯವಾಗಿ ಬೀಜದ ಹೋರಿ ಎಂದು ಕರೆಯಲಾಗುವ ಈ ಗೀರ್ ಹೋರಿಗಳು ಸಂತಾನೋತ್ಪತ್ತಿ ದೃಷ್ಟಿಯಿಂದ ಹೆಚ್ಚಿನ ಮೌಲ್ಯ ಹೊಂದಿವೆ ಎನ್ನಲಾಗಿದ್ದು, ಹೀಗಾಗಿಯೇ ಪ್ರಾಯದ ಅವಧಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯ ನಿರ್ಮಿಸಿ ಕೊಡುತ್ತದೆ ಎನ್ನಲಾಗುತ್ತದೆ. ಅಂಕೋಲಾಕ್ಕೆ ತರಲಾದ ಈ ಭಾರೀ ಗಾತ್ರ ಹಾಗೂ ಅವುಗಳ ಎತ್ತರ ನೋಡಲು ಪ್ರತಿದಿನ ನೂರಾರು ಜನರು ಆಗಮಿಸುತ್ತಿದ್ದರು. ಇದೇ ವೇಳೆ ಶಾಸಕ ಸತೀಶ್ ಸೈಲ್ ಭೇಟಿ ನೀಡಿ ಹೋರಿಗಳಿಗೆ ಸಾಂಕೇತಿಕವಾಗಿ ಮೇವು ನೀಡಿ, ಅವುಗಳ ಆರೋಗ್ಯ ಕಾಳಜಿಗೆ ಹೆಚ್ಚಿನ ಒತ್ತು ನೀಡುವಂತೆ ಪಶುವೈದ್ಯಕೀಯ ಸಿಬ್ಬಂದಿಗಳಿಗೆ ಸೂಚಿಸಿ,ಪೊಲೀಸರಿಗೂ ಕೆಲ ಅಗತ್ಯ ಸೂಚನೆ ನೀಡಿದ್ದರು.

ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ

ಒಟ್ಟಿನಲ್ಲಿ ಕಟುಕರ ತಾಣ ಸೇರಿದ್ದರೆ ಅವರ ಕೈಯಿಂದ ಪ್ರಾಣ ಬಲಿಗೆ ಸಿದ್ಧವಾಗಬೇಕಿದ್ದ ಈ ಜಾನುವಾರುಗಳನ್ನು, ಹಾಗಾಗದಂತೆ ತಡೆದು ಬಳಿಕ ಹೋರಿಗಳ ಆರೈಕೆಗೆ ಪೊಲೀಸ್ ಸಿಬ್ಬಂದಿಗಳು, ಗೃಹರಕ್ಷಕ ದಳ, ಪಶುವೈದ್ಯರು ಹಾಗೂ ಸಿಬ್ಬಂದಿಗಳು, ಗೋಪ್ರೇಮಿಗಳು ಮೂಕ ಪ್ರಾಣಿಗಳಿಗೆ ದಯೆ ಹಾಗೂ ಪ್ರೀತಿ ತೋರಿ ಉತ್ತಮ ಸೇವೆ ಸಲ್ಲಿಸಿದ್ದು ಸಾರ್ವಜನಿಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಗೋಶಾಲೆಯ ಕುಟುಂಬವೂ ಹೋರಿಗಳ ಸಾಕಾಣಿಕೆಗೆ ಮುಂದೆ ಬಂದಿರುವುದು ಶ್ಲಾಘನೀಯ ಎಂದು ಹಲವರು ಸರ್ವರ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದು ಪ್ರಾಣಿ ಪ್ರಿಯರ ಮನ ಗೆದ್ದು ನೆಮ್ಮದಿ ಮೂಡಿಸಿದಂತಿದೆ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ ಮಾಡಿ ಸಾಂತ್ವನ ಹೇಳಿದರು. ಈ ವೇಳೆ ಮಾತನಾಡಿದ ಅವರು, ನಡೆಯಬಾರದ ದುರಂತವೊoದು ಸಂಭವಿಸಿದ್ದು, ಈ...

ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

ಹೊನ್ನಾವರ: ತಾಲೂಕಿನ ಶಿರಸಿ ಅರ್ಬನ್ ಬ್ಯಾಂಕ್ ಹತ್ತಿರ ಇರುವ ಪ್ರದೀಪ್ ಎಜನ್ಸಿಸ್ ನಲ್ಲಿ ಹಲವು ಉದ್ಯೋಗಾವಕಾಶಗಳು ಖಾಲಿಯಿದೆ. ವಿವಿಧ ಹುದ್ದೆಗಳಿಗೆ ಅನುಗುಣವಾಗಿ 10 ರಿಂದ 20 ಸಾವಿರ ವೇತನ ನಿಗದಿಯಾಗಿದೆ. ಅಕೌಂಟೆoಟ್,...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ...

ಜಿಲ್ಲೆಯ ಆರೋಗ್ಯ ಸೇವೆಗೆ ಐತಿಹಾಸಿಕ ಹೆಜ್ಜೆ : ಶಾಸಕ ಸತೀಶ್ ಸೈಲ್

ಅಂಕೋಲಾ : ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರವಾರದಲ್ಲಿ 100 ಕೋಟಿ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ...

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು...

ಭಟ್ಕಳದಲ್ಲಿ 14 ಜಾನುವಾರಗಳ ರಕ್ಷಣೆ : ಇಬ್ಬರ ವಿರುದ್ಧ ಪ್ರಕರಣ ದಾಖಲು

ಭಟ್ಕಳ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರ ವಿರುದ್ಧ ಭಟ್ಕಳ ಪಟ್ಟಣ ಪೊಲೀಸ್...

ಮಹಾಶಿವರಾತ್ರಿ ಪುಣ್ಯಕಾಲದಲ್ಲಿ ಕಣಕಣೇಶ್ವರ ದೇವರ ನೂತನ ಭವ್ಯ ದೇವಸ್ಥಾನ ಲೋಕಾರ್ಪಣೆ :ಶಿಖರ ಕಲಶ ಪ್ರತಿಷ್ಠೆ – ಅಷ್ಟಬಂಧ ಸಮೇತ ನೂತನ ಶಿವಲಿಂಗ ಪ್ರತಿಷ್ಠಾ ಮಹೋತ್ಸವ

ಅಂಕೋಲಾ: ಪಟ್ಟಣದ ಕಾರವಾರ ರಸ್ತೆಯಲ್ಲಿರುವ ಪುರಾತನ ಪ್ರಸಿದ್ಧ ಶ್ರೀ ಕಣಕಣೇಶ್ವರ ದೇವಾಲಯವು ಮಹಾಶಿವರಾತ್ರಿ ಪುಣ್ಯಸಂದರ್ಭದಲ್ಲಿ ನೂತನ...

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ...