Important

ಕಾರು ಡಿಕ್ಕಿ: ನಡೆದುಕೊಂಡು ಹೋಗುತ್ತಿದ್ದ ಯುವಕ ಸಾವು

Share

ಹೊನ್ನಾವರ: ತಾಲೂಕಿನ ಹಳದೀಪುರ ಗ್ರಾಮದ ಅಗ್ರಹಾರದಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಕಾರು ಡಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕುಮಟಾದಿಂದ ಹೊನ್ನಾವರ ಕಡೆಗೆ ಅತಿವೇಗ ನಿಷ್ಕಾಳಜಿತನದಿಂದ ಮಾರುತಿ ಸ್ವಿಪ್ಟ್ ಕಾರನ್ನು ಚಲಾಯಿಸಿಕೊಂಡು ಬರುತ್ತಿದ್ದ ಸುಕುಮಾರ ಸುಬ್ರಾಯ ಆಚಾರ್ಯ ಈತನು ರಾಷ್ಟ್ರೀಯ ಹೆದ್ದಾರಿ 66 ರ ಹಳದೀಪುರ ಗ್ರಾಮದ ಅಗ್ರಹಾರದ ಮಣ್ಣಗದ್ದೆ ಕ್ರಾಸಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿ ಮಹೇಶ ಸುಬ್ರಾಯ ಗೌಡ ಈತನಿಗೆ ಹಿಂಬದಿಯಿoದ ಡಿಕ್ಕಿ ಹೊಡೆದಿದ್ದಾನೆ. ಡಿಕ್ಕಿ ಹೊಡೆತಕ್ಕೆ ಮಹೇಶನ ಕೈ, ಕಾಲು ಹಾಗೂ ಕುತ್ತಿಗೆಯ ಭಾಗಕ್ಕೆ ಗಂಭೀರ ಹೊಡೆತ ಬಿದ್ದಿದ್ದು, ಮಹೇಶ ಸುಬ್ರಾಯ ಗೌಡ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹೊನ್ನಾವರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ ಸಮ್ಮೇಳನವು ಇದೇ ಜೂನ್ 14 ರ ಭಾನುವಾರದಂದು ಕುಮಟಾದ ಲಕ್ಷ್ಮೀಬಾಯಿ ಬುರ್ಡೇಕರ್ ಸಭಾಂಗಣದಲ್ಲಿ ನಡೆಯಲಿದೆ....

ಪ್ರಸಿದ್ಧ ಕಣ್ಣಿನ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ: Job Alert

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್ / ಹೆಗಡೆ ಆಪ್ಟಿಕಲ್ಸ್, ಭಟ್ಕಳ ಹಾಗೂ ಹೊನ್ನಾವರದಲ್ಲಿ ಸುಸಜ್ಜಿತ ಆಸ್ಪತ್ರೆಗಳನ್ನು ಹೊಂದಿದ್ದು, ಇದೀಗ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಪ್ರಾರಂಭೋತ್ಸವ; ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

ಕುಮಟಾ: ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ಅತ್ಯಂತ ವಿಜೃಂಭಣೆಯಿoದ ನೆರವೇರಿತು....

ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಪಿಯು ಕಾಲೇಜಿನಲ್ಲಿ ನೇಮಕಾತಿ: ಕೂಡಲೇ ಸಂಪರ್ಕಿಸಿ

ಉತ್ತರಕನ್ನಡ ಜಿಲ್ಲೆಯ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಆದಿಚುಂಚನಗಿರಿ...

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ...

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...