shivaratri
Big News

ಮಹಾಶಿವರಾತ್ರಿಯಂದು 15ನೇ ಪಾದಯಾತ್ರೆ: ಮುಂಜಾನೆ 4 ಗಂಟೆಗೆ ಭಟ್ಕಳದ ಚೋಳೆಶ್ವರ ದೇವಸ್ಥಾನದಿಂದ ಪ್ರಾರಂಭ

Share

ಭಟ್ಕಳ: ಮಹಾಶಿವರಾತ್ರಿಯ ಅಂಗವಾಗಿ ಪ್ರತಿ ವರ್ಷದಂತೆ ಈ ವರ್ಷವು ಕೂಡ ಮುರುಡೇಶ್ವರಕ್ಕೆ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಈ ಪಾದಯಾತ್ರೆಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಶಿವಾನಿ ಶಾಂತರಾಮ ಹೇಳಿದರು.

ತಾಲೂಕಿನ ನೆಹರು ರಸ್ತೆಯಲ್ಲಿರುವ ರಂಜನ್ ಗ್ಯಾಸ್ ಏಜೆನ್ಸಿ ಕಛೇರಿಯಲ್ಲಿ ಹಮ್ಮಿಕೊಳ್ಳಲಾದ ಪತ್ರಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು ಕಳೆದ 14 ವರ್ಷಗಳಿಂದ ರಂಜನ್ ಗ್ಯಾಸ್ ಏಜೆನ್ಸಿ ನೇತ್ರತ್ವದಲ್ಲಿ ಮಹಾಶಿವರಾತ್ರಿಯಂದು ಮುರುಡೇಶ್ವರಕ್ಕೆ ಪಾದಯಾತ್ರೆಯನ್ನು ನಡೆಸಲಾಗುತ್ತಿದೆ. ಪೆಬ್ರವರಿ 26 ರಂದು 15 ನೇ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಪಾದಯಾತ್ರೆಯು ಬೆಳಿಗ್ಗೆ 4 ಗಂಟೆಗೆ ಭಟ್ಕಳದ ಚೋಳೆಶ್ವರ ದೇವಸ್ಥಾನದಿಂದ ಪ್ರಾರಂಭವಾಗುತ್ತದೆ.

ಈ ವರ್ಷದ ಪಾದಯಾತ್ರೆಯನ್ನು ಇತ್ತೀಚಿಗೆ ನಿಧನರಾದ, ಕಳೆದ 14 ವರ್ಷಗಳಿಂದ ನಮ್ಮ ಜತೆ ಸ್ವಯಂ ಸೇವಕರಾಗಿ ಕೆಲಸ ಮಾಡಿದ ಮಾರುತಿ ದೇವಾಡಿಗರ ನೆನಪಿನಲ್ಲಿ ಮಾಡುತ್ತಿದ್ದೇವೆ. ಪಾದಯಾತ್ರೆಯ ಸಂದರ್ಭದಲ್ಲಿ ತಮ್ಮ ಸಂಸ್ಥೆಯ ವತಿಯಿಂದ ಹಣ್ಣು ಹಂಪಲು, ಒಣ ಹಣ್ಣುಗಳು, ನೀರಿನ ವ್ಯವಸ್ಥೆಯನ್ನು ಮಾಡುತ್ತೇವೆ. ಪಾದಯಾತ್ರೆಗೆ ತೆರಳುವಾಗ ರಾತ್ರಿ ಇರುವ ಕಾರಣಕ್ಕೆ ಸುರಕ್ಷತೆಯ ದೃಷ್ಟಿಯಿಂದ ಪೋಲಿಸ್ ಗಸ್ತು ಇರುತ್ತದೆ. ಪಾದಯಾತ್ರೆಗೆ ಬೈಂದೂರಿನಿoದಲು ಜನ ಬರುವುದು ವಿಶೇಷವಾಗಿದೆ ಎಂದರು. ಈ ಸಂದರ್ಭದಲ್ಲಿ ದೀಪಕ್ ನಾಯ್ಕ, ಕುಮಾರ ನಾಯ್ಕ, ಕಿರಣ್ ಚಂದಾವರ ಮತ್ತಿತರರು ಇದ್ದರು.

ವಿಸ್ಮಯ ನ್ಯೂಸ್, ಈಶ್ವರ ನಾಯ್ಕ ಭಟ್ಕಳ

Share

Don't Miss

ಉಚಿತ ಹೃದಯ ರೋಗ ತಪಾಸಣಾ ಶಿಬಿರ : ಮೇ 31ರ ಶನಿವಾರದಂದು ಕುಮಟಾ ತಾಲೂಕಾಸ್ಪತ್ರೆಯಲ್ಲಿ ಆಯೋಜನೆ

ಕುಮಟಾ: ಶ್ರೀ ರಾಮಚಂದ್ರಾಪುರ ಮಠ ಹೊಸನಗರ ಸೇವಾಖಂಡದ ಯೋಗಕ್ಷೇಮ ವಿಭಾಗ , ಜನಪರ ಹೋರಾಟ ವೇದಿಕೆ ಕುಮಟಾ ಹಾಗೂ ತಾಲೂಕಾಸ್ಪತ್ರೆ ಕುಮಟಾ ಇವರ ಸಹಯೋಗದಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರವನ್ನು...

ವಾಡಿಕೆಗಿಂತ ಅಧಿಕ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ ನೋಡಿ?

ಕಾರವಾರ: ಜೂನ್ ತಿಂಗಳಿನಲ್ಲಿ ಆರಂಭವಾಗುವ ಮುಂಗಾರು ಮಳೆಯ ಪ್ರಮಾಣವು ವಾಡಿಕೆಗಿಂತ ಅಧಿಕವಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿಯ ಮುಂಗಾರು ಹಂಗಾಮಿನಲ್ಲಿ ದೇಶದಾದ್ಯಂತ ಶೇ. 106 ರಷ್ಟು ಮಳೆಯಾಗಲಿದ್ದು, 87...

ಸಂಪನ್ನಗೊoಡ ಹೊನ್ನೆಬೈಲ್ ಹಬ್ಬ: ಹರಿದು ಬಂದ ಭಕ್ತ ಸಾಗರ

ಅಂಕೋಲಾ: ಹೊನ್ನೆಬೈಲ್ ಗ್ರಾಮ ದೇವರುಗಳಾದ ಶ್ರೀಬೊಮ್ಮಯ್ಯ ದೇವರು, ಶ್ರೀಕುಸ್ಲೆ ದೇವರು ಮತ್ತು ಶ್ರೀಮಾಣಿಬೀರ ದೇವರುಗಳ ಬಂಡಿಹಬ್ಬಕ್ಕೆ ಪೂರಕವಾದ ವಿಶೇಷ ಹಬ್ಬ ಸಕಲ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಅತ್ಯಂತ ವಿಜೃಂಭಣೆಯಿoದ ನಡೆಯಿತು. ಕಾರಣಾಂತರಗಳಿoದ...

ಈ ಊರಿನವರ ಗೋಳಿನ ಕಥೆ-ವ್ಯಥೆ ನೋಡಿ

ಶಿರಸಿ: ಇದು ಯಾವುದೋ ಇತಿಹಾಸದ ಕಟ್ಟು ಕಥೆಯಲ್ಲ.. ಅಕ್ಷರಶಃ ಜೀವ ಕೈಯ್ಯಲ್ಲಿಡಿದು ಸಾಗಿ, ಕುಗ್ರಾಮದ ಕರಾಳ ಕಥೆಗೆ ಸಾಕ್ಷಿಯಾದ ಕಣ್ಣುಗಳ ಅಕ್ಷರ ರೂಪದ ಚಿತ್ರಣವಿದು.. ಶಿರಸಿ ತಾಲೂಕಿನ ಗಡಿಭಾಗಕ್ಕೆ ಹೊಂದಿಕೊoಡಿರುವ ಮುಷ್ಕಿ...

ಶಿರಸಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗಟಾರಕ್ಕೆ ಉರುಳಿಬಿದ್ದ ಖಾಸಗಿ ಬಸ್

ಶಿರಸಿ: ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್‌ವೊಂದು ಗಟಾರಕ್ಕೆ ಉರುಳಿದ ಘಟನೆ ಶಿರಸಿ ತಾಲೂಕಿನ ಶಿರಸಿ-ಯಲ್ಲಾಪುರ ರಸ್ತೆಯ ಕಡವೆ ಕ್ರಾಸ್ ಬಳಿ ಸಂಭವಿಸಿದೆ. ಎದುರಿನಿಂದ ಬಂದ ವಾಹನಕ್ಕೆ ಜಾಗ ನೀಡುವ ವೇಳೆ...

ಉಚಿತ ಹೃದಯ ರೋಗ ತಪಾಸಣಾ ಶಿಬಿರ : ಮೇ 31ರ ಶನಿವಾರದಂದು ಕುಮಟಾ ತಾಲೂಕಾಸ್ಪತ್ರೆಯಲ್ಲಿ ಆಯೋಜನೆ

ಕುಮಟಾ: ಶ್ರೀ ರಾಮಚಂದ್ರಾಪುರ ಮಠ ಹೊಸನಗರ ಸೇವಾಖಂಡದ ಯೋಗಕ್ಷೇಮ ವಿಭಾಗ , ಜನಪರ ಹೋರಾಟ ವೇದಿಕೆ ಕುಮಟಾ ಹಾಗೂ ತಾಲೂಕಾಸ್ಪತ್ರೆ ಕುಮಟಾ ಇವರ ಸಹಯೋಗದಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರವನ್ನು...

Related Articles

ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಅಭಿನಂದನಾ ಕಾರ್ಯಕ್ರಮ: ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರದ ಭರವಸೆ ನೀಡಿದ ಸಂಸದರು

ಕುಮಟಾ: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಸತತ ಪ್ರಯತ್ನದಿಂದ ಸುಮಾರು 82 ಕೋಟಿಗೂ ಅಧಿಕ...

ವೃದ್ಧರು, ಅಸಹಾಯಕರಿಗೆ ಹೊಸ ಬಟ್ಟೆ ನೀಡಿ ಪುತ್ರಶೋಕ ಮರೆಯಲೆತ್ನಿಸಿದ ಮಿರಾಶಿ ಕುಟುಂಬ

ಅಂಕೋಲಾ: KEBಯ ನಿವೃತ್ತ ಎಕ್ಸಿಕ್ಕೂಟಿವ್ ಇಂಜಿನಿಯರ್ ಹಾಗೂ ಜಿಲ್ಲಾ ಪಂಚಾಯತ ಮಾಜಿ ಸದಸ್ಯರಾದ ರಾಮಚಂದ್ರ ತಿಮ್ಮಣ್ಣ...

ವಿಶ್ವಜಲ ದಿನ ಆಚರಣೆ: ಸಾರ್ವಜನಿಕರಿಗೆ ಕಾನೂನು ಅರಿವು ಕಾರ್ಯಕ್ರಮ

ಹೊನ್ನಾವರ: ವಿಶ್ವ ಜಲ ದಿನ” ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಗಿಡಕ್ಕೆ ನೀರೆರಯುವ ಮೂಲಕ ಕಾರ್ಯಕ್ರಮಕ್ಕೆ...

ಅಂಕೋಲಾದಲ್ಲಿ ಬೆಳಂಬಾರ ಸುಗ್ಗಿ ವೈಭವ: ಭರ್ಜರಿ ರೋಡ್ ಶೋ ನಡೆಸಿ ವಿಶೇಷ ಪ್ರದರ್ಶನ

ಅಂಕೋಲಾ: ನಾಡಿನ ಸಾಂಪ್ರದಾಯಿಕ ಮತ್ತು ಜನಪದ ಕಲಾ ಪ್ರಕಾರಗಳಲ್ಲಿ ಸುಗ್ಗಿಗೆ ತನ್ನದೇ ಆದ ಪ್ರಾಮುಖ್ಯತೆ ಇದ್ದು,...