Job News

ಉಪನ್ಯಾಸಕರ ಹುದ್ದೆಗೆ ನೇಮಕಾತಿ: ಆಸಕ್ತರಿಂದ ಅರ್ಜಿ ಆಹ್ವಾನ

Share

ಕಾರವಾರ: ಕುಮಟಾ ತಾಲೂಕಿನ ಮೂರೂರಿನ ಪ್ರಗತಿ ಪಿಯು ಕಾಲೇಜಿನಲ್ಲಿ ಉಪನ್ಯಾಸಕರ ಹುದ್ದೆಗೆ ಖಾಲಿಯಿದ್ದು, ಅರ್ಜಿ ಆಹ್ವಾನಿಸಲಾಗಿದೆ. ಕೆಮೆಸ್ಟಿçಯಲ್ಲಿ ಎಮ್‌ಎಸ್ಸಿ , ಬಿ.ಎಡ್ ಮತ್ತು ಇಂಗ್ಲಿಷ್ ನಲ್ಲಿ ಎಮ್‌ಎ, ಬಿ,ಎಡ್ ಆದ ನುರಿತ ಮತ್ತು ಅನುಭವಿ ಉಪನ್ಯಾಸಕರಿಗೆ ಮೊದಲ ಆದ್ಯತೆ ನೀಡಲಾಗುವುದು.

WANTED LECTURERS

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು. 9448394476, 9448408783 . ಅಥವಾ ಈ ಮೇಲ್ ಐಡಿಗೆ ನಿಮ್ಮ ಬಯೋಡಾಟಾ ಕಳುಹಿಸುವಂತೆ ಮಾಹಿತಿ ನೀಡಲಾಗಿದ್ದು, ಅರ್ಹತೆಗೆ ಅನುಗುಣವಾಗಿ ಆಕರ್ಷಕ ವೇತನ ಇರಲಿದೆ.

ಉಪನ್ಯಾಸಕರು ಬೇಕಾಗಿದ್ದಾರೆ

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ ಗುರುವಾರ, 10ರ ಶುಕ್ರವಾರ ಶ್ರೀಕ್ಷೇತ್ರ ಗೋಕರ್ಣಕ್ಕೆ ಆಗಮಿಸಲಿದೆ. ಏಪ್ರಿಲ್ 9 ರಂದು ರಥಬೀದಿಯಲ್ಲಿರುವ ರಾಮಚಂದ್ರ...

ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ

ಹೊನ್ನಾವರ: ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ವಡ್ನಾಳ್ ಜಗದೀಶ್ ರವರು ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ’ ದಲ್ಲಿ ಹೇಳಿದರು....

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬೃಹತ್ ಶೋರೂಮ್ ಬ್ರೌನ್‌ವುಡ್ ನಲ್ಲಿ 18 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ

ಕುಮಟಾ: ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಯಲ್ಲಿ ಅತೀ ವೇಗವಾಗಿ ಬೆಳೆದು ಗ್ರಾಹಕರ ಮೆಚ್ಚುಗೆಗೆ ಪಾತ್ರವಾದ ಬ್ರೌನ್...

Job Alert: ಟೂ ವೀಲರ್ ಮೆಕ್ಯಾನಿಕ್ ಗಳು ಬೇಕಾಗಿದ್ದಾರೆ

ಅಂಕೋಲಾ: ಇಲ್ಲಿನ ಪ್ರಸಿದ್ಧ ದ್ವಿಚಕ್ರ ವಾಹನ ಶೋ ರೂಂ ಹಾಗು ಸರ್ವೀಸ್ ಸೆಂಟರ್ ಗೆ ಟೂ ವೀಲರ್...

Job Alert : ಶ್ರೀ ಗುರುಕೃಪಾದಲ್ಲಿ ಉದ್ಯೋಗಾವಕಾಶ

ಕುಮಟಾ: ಉತ್ತರಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಪ್ರತಿಷ್ಠಿತ ಗೃಹೋಪಯೋಗಿ ಮಳಿಗೆಯಲ್ಲಿ ಒಂದಾದ ಕುಂಭೇಶ್ವರ ರಸ್ತೆಯಲ್ಲಿರುವ ಶ್ರೀ...

Job: ಗಾರ್ಮೆಂಟ್ ಫ್ಯಾಕ್ಟರಿಯಲ್ಲಿ ಉದ್ಯೋಗಾವಕಾಶ: ಇಂದೇ ಅರ್ಜಿ ಸಲ್ಲಿಸಿ

ಕಾರವಾರ: ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಹೊಸಾಡಿನ ಸಿದ್ದಾಪುರ ರಸ್ತೆಯ ಸಮೀಪವಿರುವ ಗಾಮೆಂಟ್ ಫ್ಯಾಕ್ಟರಿ ಜಾಸ್ಮಿನ್...