Big News

ಮರಳಿನಲ್ಲಿ ಬೃಹದಾಕಾರದ ಶಿವನ ವಿಗ್ರಹ

Share

ಕುಮಟಾ: ತಾಲೂಕಿನ ಕಡ್ಲೆ ಕಡಲ ತೀರದಲ್ಲಿ ಶಿವರಾತ್ರಿ ಉತ್ಸವ ಸಮಿತಿ, ಕಡ್ಲೆ ಇವರು ಶಿರಾತ್ರಿಯ ಪ್ರಯುಕ್ತ ಮರಳಿನಲ್ಲಿ ಬೃಹದಾಕಾರದಲ್ಲಿ ಶಿವನ ವಿಗ್ರಹವನ್ನು ನಿರ್ಮಿಸಿದ್ದಾರೆ. ಈ ಶಿವನ ವಿಗ್ರಹವನ್ನು ನೋಡಲು ಭಕ್ತರು ತಾಲೂಕಿನ ವಿವಿದೆಡೆಯಿಂದ ತಂಡೋಪ ತಂಡವಾಗಿ ಆಗಮಿಸುತ್ತಿದ್ದಾರೆ. ಈ ಉತ್ಸವ ಸಮಿತಿ ಕಳೆದ 13 ವರ್ಷಗಳಿಂದ ಶಿವರಾತ್ರಿ ನಿಮಿತ್ತ ಮರಳಿನಲ್ಲಿ ಶಿವನ ಬೃಹದಾಕಾರದ ವಿಗ್ರಹವನ್ನು ನಿರ್ಮಿಸುತ್ತ ಬಂದಿದ್ದಾರೆ.

ಈ ಬಾರಿ 14 ನೇ ವರ್ಷದ ಪ್ರಯುಕ್ತ ಮರಳಿನಿಂದ 30 ಅಡಿ ಉದ್ದ ಹಾಗೂ 20 ಅಡಿ ಅಗಲವಾದ ಶಿವನ ವಿಗ್ರಹವನ್ನು ರಚನೆ ಮಾಡಿದ್ದಾರೆ. ಈ ಉಸುಕಿನ ಶಿವನ ವಿಗ್ರಹವನ್ನು ಪುರುಶೋತ್ತಮ ನಾಯ್ಕ ಅವರ ನೇತೃತ್ವದಲ್ಲಿ ಕಲಾಕಾರರಾದ ವೆಂಕಟ್ರಮಣ ಆಚಾರಿ, ಪುರಂದರ ಆಚಾರಿ, ಅರುಣ ಆಚಾರಿ ಅವರು ಊರ ನಾಗರಿಕರ ಸಹಕಾರದಲ್ಲಿ ರಚಿಸಿದ್ದಾರೆ.

ವಿಸ್ಮಯ ನ್ಯೂಸ್, ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ ಗುರುವಾರ, 10ರ ಶುಕ್ರವಾರ ಶ್ರೀಕ್ಷೇತ್ರ ಗೋಕರ್ಣಕ್ಕೆ ಆಗಮಿಸಲಿದೆ. ಏಪ್ರಿಲ್ 9 ರಂದು ರಥಬೀದಿಯಲ್ಲಿರುವ ರಾಮಚಂದ್ರ...

ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ

ಹೊನ್ನಾವರ: ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ವಡ್ನಾಳ್ ಜಗದೀಶ್ ರವರು ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ’ ದಲ್ಲಿ ಹೇಳಿದರು....

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ...

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು...

ಭಟ್ಕಳದಲ್ಲಿ 14 ಜಾನುವಾರಗಳ ರಕ್ಷಣೆ : ಇಬ್ಬರ ವಿರುದ್ಧ ಪ್ರಕರಣ ದಾಖಲು

ಭಟ್ಕಳ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬAಧಿಸಿದAತೆ ಇಬ್ಬರ ವಿರುದ್ಧ ಭಟ್ಕಳ ಪಟ್ಟಣ ಪೊಲೀಸ್...

ಮಹಾಶಿವರಾತ್ರಿ ಪುಣ್ಯಕಾಲದಲ್ಲಿ ಕಣಕಣೇಶ್ವರ ದೇವರ ನೂತನ ಭವ್ಯ ದೇವಸ್ಥಾನ ಲೋಕಾರ್ಪಣೆ :ಶಿಖರ ಕಲಶ ಪ್ರತಿಷ್ಠೆ – ಅಷ್ಟಬಂಧ ಸಮೇತ ನೂತನ ಶಿವಲಿಂಗ ಪ್ರತಿಷ್ಠಾ ಮಹೋತ್ಸವ

ಅಂಕೋಲಾ: ಪಟ್ಟಣದ ಕಾರವಾರ ರಸ್ತೆಯಲ್ಲಿರುವ ಪುರಾತನ ಪ್ರಸಿದ್ಧ ಶ್ರೀ ಕಣಕಣೇಶ್ವರ ದೇವಾಲಯವು ಮಹಾಶಿವರಾತ್ರಿ ಪುಣ್ಯಸಂದರ್ಭದಲ್ಲಿ ನೂತನ...

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ...

ಅಂಕೋಲಾದಲ್ಲಿ ಕರಾಳ ದಿನಾಚರಣೆ ಮತ್ತು ಬಂದ್ ಗೆ ಕರೆ

ಅಂಕೋಲಾ: ಕೇಣಿ ವಾಣಿಜ್ಯ ಬಂದರು ಯೋಜನೆ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ನವೆಂಬರ್ 15ರಂದು ಒಂದು ವರ್ಷವಾಗಲಿದ್ದು...

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು...