Focus News

ಪ್ರತಿಭೆಗಳು ಶಿಕ್ಷಣ ಜೊತೆಗೆ ಸಂಸ್ಕಾರವoತರಾಗಬೇಕು: ನಿಶ್ಚಲಾನಂದನಾಥ ಸ್ವಾಮೀಜಿ

Share

ಕುಮಟಾ: ಶಿಕ್ಷಣ ಪಡೆಯುವುದು ಪ್ರತಿಯೊಬ್ಬ ವಿದ್ಯಾರ್ಥಿಗಳ ಹಕ್ಕು. ಅದಕ್ಕೆ ನೀರೆರೆದು ಪ್ರೋತ್ಸಾಹಿಸುವುದು ಪಾಲಕರ ಕರ್ತವ್ಯ. ಶೈಕ್ಷಣಿಕ ಸಾಧನೆ ಮಾಡಿದ ಪ್ರತಿಭೆಗಳು ಸಂಸ್ಕಾರವನ್ನು ರೂಢಿಸಿ ಕೊಂಡಾಗ ಮಾತ್ರ ಆ ಪ್ರತಿಭೆಗೆ ಒಂದು ಮೌಲ್ಯ ಇರುತ್ತದೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಿರ್ಜಾನ್ ಶಾಖಾ ಮಠದ ಬ್ರಹ್ಮಚಾರಿ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿ ನುಡಿದರು.

ಅವರು ಹಾಲಕ್ಕಿ ಒಕ್ಕಲಿಗರ ಸಂಘ ಕುಮಟಾ ರವರು ಹಾಲಕ್ಕಿ ಒಕ್ಕಲಿಗರ ಸಮುದಾಯ ಭವನ ದೀವಗಿಯಲ್ಲಿ ಹಮ್ಮಿಕೊಂಡ ಕುಮಟಾ ಮತ್ತು ಹೊನ್ನಾವರ ತಾಲೂಕಿನ ಹಾಲಕ್ಕಿ ಸಮಾಜದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಮಾತನ್ನಾಡುತ್ತಾ ಸಮಾಜದಲ್ಲಿ ಯಾರೂ ದಡ್ಡರಲ್ಲ, ಪ್ರತಿಯೊಂದು ಮಗುವಿನಲ್ಲೂ ಜ್ಞಾನ ಇದ್ದೇ ಇರುತ್ತದೆ. ಅದನ್ನು ಬೆಳಕಿಗೆ ತರುವ ಪ್ರಯತ್ನ ಶಿಕ್ಷಕರು, ಸುತ್ತನ ಸಮಾಜ, ಪಾಲಕ ಪೋಷಕರು ಮಾಡಬೇಕು.

ಹಾಲಕ್ಕಿ ಸಮಾಜದ ಅಂತಹ ಪ್ರತಿಭೆಗಳನ್ನು ಸಂಘವು ಗುರುತಿಸಿ ಅವರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಮ್ಮಿಕೊಂಡ ಈ ಕಾರ್ಯಕ್ರಮ ಅತ್ಯಂತ ಅರ್ಥಪೂರ್ಣ ಮತ್ತು ಅಭಿನಂದನೀಯವಾದುದು. ಇದರೊಂದಿಗೆ ಜಾನಪದ, ಸುಗ್ಗಿ ಕುಣಿತ, ನಾಟಿ ವೈದ್ಯ ಪದ್ಧತಿಯಲ್ಲಿ ಸಾಧನೆ ಮಾಡಿದ ಸಾಧಕರನ್ನು ಗೌರವಿಸಿರುವುದು ಸಮಾಜದ ಬಗ್ಗೆ ಹೊಂದಿರುವ ಕಳಕಳಿ , ಕಾಳಜಿಯನ್ನು ಅನಾವರಣಗೊಳಿಸಿದೆ. ಪುರಸ್ಕಾರ ಸ್ವೀಕರಿಸಿದ ಪ್ರತಿಭೆಗಳು ಭವಿಷ್ಯದಲ್ಲಿ ಅದನ್ನು ಸಮಾಜಕ್ಕೆ ಹಿಂತಿರುಗಿಸುವ ನಿಟ್ಟಿನಲ್ಲಿ ಕಾರ್ಯವನ್ನು ಮುಂದಿನ ಪೀಳಿಗೆಗೆ ಅದು ಮಾದರಿಯಾಗುತ್ತದೆ ಎಂದು ಆಶೀರ್ವದಿಸಿದರು.

ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಶಾಸಕ ದಿನಕರ ಶೆಟ್ಟಿಯವರು ಆಗಮಿಕಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆ ಸಂಘದ ಅಧ್ಯಕ್ಷ ಗೋವಿಂದ ಗೌಡರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸುಗ್ಗಿ ಕುಣಿತ ಕಲಾವಿದ ಗಣಪು ಬಡವಾ ಗೌಡ, ನಾಟಿ ವೈದ್ಯ ಸುಗ್ಗಿ ಕುಪ್ಪು ಗೌಡ, ಜಾನಪದ ಕಲಾವಿದೆ ಸೋಮ ಗಣಪು ಗೌಡ ರನ್ನು ಸನ್ಮಾನಿಸಲಾಯಿತು. 72 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡಲಾಯಿತು.

ವೇದಿಕೆಯಲ್ಲಿ ಗ್ಯಾರಂಟಿ ಯೋಜನೆ ಅಧ್ಯಕ್ಷ ಅಶೋಕ್ ಗೌಡ, ಹೊನ್ನಾವರ ಪದವಿ ಪೂರ್ವ ಕಾಲೇಜು , ಪ್ರಾಂಶುಪಾಲ ರವಿ ಗೌಡ, ಹಾಲಕ್ಕಿ ನೌಕರ ಸಂಘದ ಅಧ್ಯಕ್ಷ ಜಂಗಾ ಗೌಡ, , ಹೊನ್ನಾವರ ಪಟ್ಟಣ ಪಂಚಾಯತ್ ಸದಸ್ಯ ಸುಬ್ರಾಯ ಗೌಡ ಉಪಸ್ಥಿತರಿದ್ದರು. ಶ್ರೀಧರ್ ಗೌಡ ಸ್ವಾಗತಿಸಿದರು.

ವಿಸ್ಮಯ ನ್ಯುಸ್, ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಭಟ್ಕಳದಲ್ಲಿ ಬೆಂಕಿ ಅನಾಹುತ

ಭಟ್ಕಳ: ತಾಲೂಕಿನ ಜಾಲಿ ಕ್ರಾಸ್‌ ಬಳಿಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್” ಹೋಲ್‌ಸೇಲ್ ಅಂಗಡಿ ಭಸ್ಮವಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ...

ಕ್ಷುಲ್ಲಕ ಕಾರಣಕ್ಕೆ ಜಗಳ: ವ್ಯಕ್ತಿಗೆ ಇರಿತ

ಭಟ್ಕಳ: ವಾರದ ಸಂತೆಯಲ್ಲಿ ವ್ಯಾಪಾರಿಯೊಬ್ಬರ ಹತ್ತಿರ ಕೆಲಸ ಮಾಡುತ್ತಿದ್ದ ಇಬ್ಬರು ಕೆಲಸಗಾರರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದ ಚೂ-ರಿ ಇರಿತದಲ್ಲಿ ಕೊನೆಗೊಂಡ ಘಟನೆ ನಡೆದಿದೆ. ಹಾನಗಲ್ ಮೂಲದ ಹಾಲಿ...

📰 ನಿಮ್ಮ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರಿನ ಸಭೆ, ಸಮಾರಂಭ, ಪ್ರತಿಭಟನೆ ಮತ್ತು ವಿಶೇಷ ವರದಿಗಳನ್ನು ನಮಗೆ ಕಳುಹಿಸಿ.

✉️ Gmail: [email protected]

📲 WhatsApp ಮೂಲಕ ಕಳುಹಿಸಿ ✉️ Gmail ಮೂಲಕ ಕಳುಹಿಸಿ

ಸರ್ಕಾರಿ ಇಲಾಖೆಯ ಕಟ್ಟಡದ ಇಕ್ಕಟ್ಟಾದ ಗೋಡೆಗಳ ಮಧ್ಯೆ ಪತ್ತೆಯಾದ ಸೂಟ್ ಕೇಸ್ ! ? ಕೊನೆಗೂ ಸೂಟ್ಕೇಸ್ ರಹಸ್ಯ

ಅಂಕೋಲಾ, ಆಗಸ್ಟ್ 26 : ಸರ್ಕಾರಿ ಇಲಾಖೆ ಒಂದರ ಕಟ್ಟಡದ ಗೋಡೆಗಳ ನಡುವಿನ ಇಕ್ಕಟ್ಟಾದ ಸ್ಥಳದಲ್ಲಿ ಯಾರೋ ತಂದಿಟ್ಟು ಹೋಗಿದ್ದರೆನ್ನಲಾದ ಸೂಟ್ ಕೇಸ್ ಒಂದು ಪಟ್ಟಣ ವ್ಯಾಪ್ತಿಯಲ್ಲಿ ಕೆಲಕಾಲ ಆತಂಕ ಸೃಷ್ಟಿಸಿದ್ದಲ್ಲದೇ,ಸೂಟ್ಕೇಸ್...

ಗಣಪತಿಗೆ ಜೀವ ಕಳೆ ತುಂಬುವ ಗಂಗಾವಳಿಯ ಶರತ್ ನಾಯ್ಕ್

ಕುಮಟಾ, ಆಗಸ್ಟ್ 26: ಪ್ರತಿಭೆ ಯಾರ ಸೊತ್ತಲ್ಲ. ಅದು ಸಾಧಕನ ಸ್ವತ್ತು ಎನ್ನುವ ಮಾತಿಗೆ ಅನುಗುಣವಾಗಿ ಇರುವವರು ಕುಮಟಾ ತಾಲೂಕಿನ ಗಂಗಾವಳಿಯ ಹೆಮ್ಮೆಯ ಪ್ರತಿಭೆ ಶರತ್ ನಾಯ್ಕ್ ಅವರು ಈಗಾಗಲೇ ಬೃಹತ್...

ವಿಶ್ವಾಸದ ಮತ್ತೊಂದು ಹೆಸರೇ ಅಲಂಕಾರ ಜ್ಯುವೆಲರ್ಸ್: ಅಂಕೋಲಾದಲ್ಲಿ ಭವ್ಯ ಶುಭಾರಂಭ

ಅಂಕೋಲಾ, ಆಗಸ್ಟ್ 24: ಪಟ್ಟಣದ ಬಂಡಿಬಜಾರ ಮುಖ್ಯ ರಸ್ತೆಯಂಚಿಗೆ ನವೀಕೃತಗೊಂಡಿರುವ ಭವ್ಯವಾದ ಕಟ್ಟಡದಲ್ಲಿ ಅಲಂಕಾರ ಜ್ಯುವೆಲರ್ಸ್ ನ ಬೃಹತ್ತ ಮಳಿಗೆ ಅಗಸ್ಟ್ 24 ರ ರವಿವಾರ ಶುಭ ಮುಹೂರ್ತದಲ್ಲಿ ಗ್ರಾಹಕರ ಸೇವೆಗೆ...

ಭಟ್ಕಳದಲ್ಲಿ ಬೆಂಕಿ ಅನಾಹುತ

ಭಟ್ಕಳ: ತಾಲೂಕಿನ ಜಾಲಿ ಕ್ರಾಸ್‌ ಬಳಿಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್” ಹೋಲ್‌ಸೇಲ್ ಅಂಗಡಿ ಭಸ್ಮವಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Current date Wednesday , 27 August 2025
Related Articles

35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಶಿರಸಿ: ಕಳೆದ 35 ವರ್ಷಗಳಿಂದ ದೆಹಲಿಯಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಶಿರಸಿ...

ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆ: ದೀಕ್ಷಾ ಮಂಜುನಾಥ ನಾಯ್ಕ ಪ್ರಥಮ ಸ್ಥಾನ

ಹೊನ್ನಾವರ: ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ಹೊನ್ನಾವರದ ಕು. ದೀಕ್ಷಾ ಮಂಜುನಾಥ ನಾಯ್ಕ ಪ್ರಥಮ ಸ್ಥಾನ ಪಡೆದುಕೊಂಡಿದ್ದಾಳೆ....

ಹಿಮಾಲಯ ಬಿಸಿಎ ಕಾಲೇಜಿನಲ್ಲಿ ಉದ್ಯೋಗ ತರಬೇತಿ

ಅಂಕೋಲಾ : ತಾಲೂಕಿನ ಹಾಗೂ ಜಿಲ್ಲೆಯ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳಲ್ಲಿ ಒಂದಾಗಿರುವ ಹಿಮಾಲಯ ಶಿಕ್ಷಣ ಸಂಸ್ಥೆಯ...

ಕುಮಟಾದಲ್ಲಿ ಬಿಜೆಪಿ ಮಂಡಲ ಕಾರ್ಯಕಾರಿಣಿ: ಗಮನಸೆಳೆದ ತಿರಂಗಾ ಬೈಕ್ ರ‍್ಯಾಲಿ

ಕುಮಟಾ: ತಾಲೂಕಾ ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯದಲ್ಲಿ ಬಿಜೆಪಿ ಮಂಡಲ ಕಾರ್ಯಕಾರಿಣಿ ಸಭೆಯನ್ನು ಆಯೋಜನೆ ಮಾಡಲಾಗಿತ್ತು....