Important

ಅಯ್ಯಪ್ಪ ಸ್ವಾಮಿಯ ಸನ್ನಿಧಾನದಲ್ಲಿ ಮಾಲಾಧಾರಿಗಳಿಂದ ಮಹಾಪೂಜೆ: ಸ್ವಾಮಿಗಳಿಂದ ಶಬರಿಮಲೆ ಪ್ರಯಾಣ

Share

ಹೊನ್ನಾವರ: ಕವಲಕ್ಕಿಯ ಅಯ್ಯಪ್ಪ ಸ್ವಾಮಿಯ ಸನ್ನಿಧಾನದಲ್ಲಿ ಮಾಲಾಧಾರಿಗಳಿಂದ ಶ್ರೀ ಕ್ಷೇತ್ರ ಶಬರಿಮಲೆ ಯಾತ್ರೆಯ ಪ್ರಯುಕ್ತ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಹಾಗೂ ಅನ್ನದಾನ ಕಾರ್ಯಕ್ರಮವು, ವಿವಿಧ ಧಾರ್ಮಿಕ ಕಾರ್ಯಕ್ರಮದೊಂದಿಗೆ ಶ್ರದ್ಧಾಭಕ್ತಿಯಿಂದ ನೇರವೇರಿತು. ಅಯ್ಯಪ್ಪ ಸ್ವಾಮಿಯ 18 ಮೆಟ್ಟಿಲಿನ ಪಡಿ ಪೂಜೆ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಗುರುಸ್ವಾಮಿಯಾದ ಮಂಜುನಾಥ ಸ್ವಾಮಿ ಮಾತನಾಡಿ ನಾವು 38 ವರ್ಷಗಳಿಂದ ಮಾಲೆ ಧರಿಸಿಕೊಂಡು ಬರುತ್ತಿದ್ದು, ಓಳ್ಳೇಯ ರೀತಿಯಿಂದ ನಡೆಸಿಕೊಂಡು ಬರುತ್ಥಿದ್ದೇವೆ. ನಾನು ಪ್ರತಿ ತಿಂಗಳಿನಲ್ಲಿ ಶಬರಿಮಲೆ ಯಾತ್ರೆಯನ್ನು ಕೈಗೊಳ್ಳುತ್ತಿದ್ದು, ಅಯ್ಯಪ್ಪ ಸ್ವಾಮಿಯು ನಂಬಿದವರನ್ನು ಯಾವತ್ತು ಕೈಬಿಡುವುದಿಲ್ಲ. ಅಯ್ಯಪ್ಪ ಭಕ್ತರು ಅಯ್ಯಪ್ಪ ಮಾಲೆಯನ್ನು ಧರಿಸಿ ಶಬರಿಮಲೆ ಯಾತ್ರೆ ಕೈಗೊಳ್ಳುತ್ತಿದ್ದೇವೆ ಎಂದು ವೃತದ ಬಗ್ಗೆ ಮಾಹಿತಿ ನೀಡಿದರು.

ಅಯ್ಯಪ್ಪ ಸ್ವಾಮಿಗೆ ತುಳಸಿ ಅರ್ಚನೆ, ಪುಷ್ಪಾರ್ಚನೆ, ದೂಪದ ಆರತಿ, ಭಸ್ಮದ ಆರತಿ, ತುಪ್ಪದ ಆರತಿ, ಪಂಚ ಆರತಿ ಹೀಗೆ ವಿವಿಧ ವಿಶೇಷ ಪೂಜೆಗಳು ನೇರವೇರಿತು. ಸುತ್ತಮುತ್ತಲಿನ ಭಕ್ತರು ಸ್ವಾಮಿಯ ಸನ್ನಿಧಾನದಲ್ಲಿ ಬಂದು ತುಪ್ಪದ ಕಾಯಿ ಸೇವೆಗಳನ್ನ ಸಮರ್ಪಿಸಿದರು. 8 ಮಾಲಾಧಾರಿಗಳಿಂದ ಸ್ವಾಮಿಗೆ ವಿಶೇಷ ಸೇವೆಗಳು ನಡೆಯಿತು.

ಸನ್ನಿಧಾನದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು. ಕಲಿಯುಗದ ವರದನ ನಾಮಸ್ಮರಣೆ ಮಾಡುತ್ತಾ ಮಾಲಾಧಾರಿ ಸ್ವಾಮಿಗಳು ಭಕ್ತಿಭಾವದಿಂದ ಸ್ವಾಮಿಯೆ ಶರಣಂ ಅಯ್ಯಪ್ಪ ಎಂದು ಪೂಜೆ ಸಲ್ಲಿಸಿದರು. ಭಕ್ತರು ಪೂಜಾಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀದೇವರ ದರ್ಶನ ಪಡೆದು ಕೃತಾರ್ತರಾದರು.ನಂತರ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು. ಭಜನಾ ಕಾರ್ಯಕ್ರಮ ನಡೆಯಿತು. ನಂತರ ಮಹಾಪೂಜೆ,ಇರುಮುಡಿ ಕಟ್ಟುವ ಕಾರ್ಯಕ್ರಮ ನಡೆಯಿತು. ತದನಂತರ ಸ್ವಾಮಿಗಳು ಶಬರಿಮಲೆ ಪ್ರಯಾಣ ಬೆಳೆಸಿದರು.

ವಿಸ್ಮಯ ನ್ಯೂಸ್, ವಿವೇಕ್ ಶೇಟ್, ಹೊನ್ನಾವರ

Share

Don't Miss

ಶಿರೂರು ಗುಡ್ಡ ಕುಸಿತ ದುರಂತ : ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ಧ ಪ್ರಣವಾನಂದ ಸ್ವಾಮೀಜಿ

ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ದುರ್ಘಟನೆಗೆ ಸಂಬoಧಿಸಿದoತೆ ಅಂಕೋಲಾ ಪೊಲೀಸರು 8 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಶಿರೂರು ದುರಂತಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಗುತ್ತಿಗೆ ಕಂಪನಿಯ ಬೇಜವಾಬ್ದಾರಿ...

ಭಟ್ಕಳದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅರ್ಥಪೂರ್ಣವಾಗಿ ಆಚರಣೆ: 80ಕ್ಕೂ ಹೆಚ್ಚು ಜನರಿಂದ ರಕ್ತದಾನ

ಭಟ್ಕಳ: ಪುನಿತ್ ರಾಜಕುಮಾರು ಬದುಕಿದ ರೀತಿ ನಿಜಕ್ಕೂ ಎಲ್ಲರಿಗೂ ಆದರ್ಶಪ್ರಾಯ. ಅವರು ಮಾಡಿರುವ ಸಾಮಾಜಿಕ ಕಾರ್ಯಗಳು ಅದರಲ್ಲೂ ಬಲಗೈಯಲ್ಲಿ ಕೊಟ್ಟದ್ದು ಎಡಗೈಗೂ ಗೊತ್ತಾಗದಂತೆ ಅದನ್ನು ನಿಭಾಯಿಸಿದ ರೀತಿ ನಿಜಕ್ಕೂ ಅನನ್ಯ. ಇಂತಹ...

ಸಿಐಡಿ ಡಿವೈಎಸ್ಪಿಯಾಗಿ ಎಚ್ ಜಯರಾಜಗೆ ಪದೋನ್ನತಿ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿ ಜನ ಸ್ನೇಹಿ ಪೊಲೀಸ್ ವ್ಯವಸ್ಥೆಗೆ ಹೊಸ ಭಾಷ್ಯವನ್ನು ಬರೆಯುವ ಮೂಲಕ ಜನರ ನಡುವೆ ಬೆರೆಯುವ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡು ಸಮಾಜಘಾತುಕ...

ವಿಶ್ವಜಲ ದಿನ ಆಚರಣೆ: ಸಾರ್ವಜನಿಕರಿಗೆ ಕಾನೂನು ಅರಿವು ಕಾರ್ಯಕ್ರಮ

ಹೊನ್ನಾವರ: ವಿಶ್ವ ಜಲ ದಿನ” ಕಾನೂನು ಅರಿವು ಕಾರ್ಯಕ್ರಮ ನಡೆಯಿತು. ಗಿಡಕ್ಕೆ ನೀರೆರಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ, ಜೆ.ಎಂ.ಎಫ್.ಸಿ ನ್ಯಾಯಾಲಯದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ...

ಜನಸಾಮಾನ್ಯರ ಆರ್ಥಿಕ ಮಟ್ಟ ಏರಿಸುವ ಉದ್ದೇಶದಿಂದ ಗ್ಯಾರಂಟಿ ಯೋಜನೆ ಜಾರಿ: ಜಿಲ್ಲಾಧ್ಯಕ್ಷ ಸಾಯಿ ಗಾವಂಕರ್

ಭಟ್ಕಳ: ಕಾಂಗ್ರೇಸ್ ಪಕ್ಷ ಕೇವಲ ಚುನಾವಣೆ ಗೆಲ್ಲುವ ಉದ್ದೇಶದಿಂದ ಗ್ಯಾರಂಟಿ ಯೋಜನೆಯನ್ನು ಹೊರತರಲಿಲ್ಲ. ಬದಲಾಗಿ ಜನಸಾಮಾನ್ಯರ ಆರ್ಥಿಕ ಮಟ್ಟವನ್ನು ಏರಿಸುವ ನಿಟ್ಟಿನಲ್ಲಿ ಹಾಗೂ ಜನರಲ್ಲಿ ಕೊಳ್ಳುವಿಕೆಯ ಶಕ್ತಿಯನ್ನು ಹೆಚ್ಚಿಸಿ ಆರ್ಥಿಕ ಚೈತನ್ಯಕ್ಕೆ...

ಶಿರೂರು ಗುಡ್ಡ ಕುಸಿತ ದುರಂತ : ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ಧ ಪ್ರಣವಾನಂದ ಸ್ವಾಮೀಜಿ

ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ದುರ್ಘಟನೆಗೆ ಸಂಬoಧಿಸಿದoತೆ ಅಂಕೋಲಾ ಪೊಲೀಸರು 8 ಜನರ ಮೇಲೆ ಪ್ರಕರಣ ದಾಖಲಿಸಿದ್ದಾರೆ. ಶಿರೂರು ದುರಂತಕ್ಕೆ ರಾಷ್ಟ್ರೀಯ ಹೆದ್ದಾರಿ ಇಲಾಖೆ ಮತ್ತು ಗುತ್ತಿಗೆ ಕಂಪನಿಯ ಬೇಜವಾಬ್ದಾರಿ...

Related Articles

ಸಿಐಡಿ ಡಿವೈಎಸ್ಪಿಯಾಗಿ ಎಚ್ ಜಯರಾಜಗೆ ಪದೋನ್ನತಿ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯಲ್ಲಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿ ಜನ ಸ್ನೇಹಿ ಪೊಲೀಸ್ ವ್ಯವಸ್ಥೆಗೆ...

ಜನಸಾಮಾನ್ಯರ ಆರ್ಥಿಕ ಮಟ್ಟ ಏರಿಸುವ ಉದ್ದೇಶದಿಂದ ಗ್ಯಾರಂಟಿ ಯೋಜನೆ ಜಾರಿ: ಜಿಲ್ಲಾಧ್ಯಕ್ಷ ಸಾಯಿ ಗಾವಂಕರ್

ಭಟ್ಕಳ: ಕಾಂಗ್ರೇಸ್ ಪಕ್ಷ ಕೇವಲ ಚುನಾವಣೆ ಗೆಲ್ಲುವ ಉದ್ದೇಶದಿಂದ ಗ್ಯಾರಂಟಿ ಯೋಜನೆಯನ್ನು ಹೊರತರಲಿಲ್ಲ. ಬದಲಾಗಿ ಜನಸಾಮಾನ್ಯರ...

ಶಿರೂರು ಗುಡ್ಡ ಕುಸಿತ ದುರಂತ : ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ಧ ಪ್ರಣವಾನಂದ ಸ್ವಾಮೀಜಿ

ಅಂಕೋಲಾ: ತಾಲೂಕಿನ ಶಿರೂರು ಗುಡ್ಡ ಕುಸಿತ ದುರ್ಘಟನೆಗೆ ಸಂಬoಧಿಸಿದoತೆ ಅಂಕೋಲಾ ಪೊಲೀಸರು 8 ಜನರ ಮೇಲೆ...

ಭಟ್ಕಳದಲ್ಲಿ ಪುನೀತ್ ರಾಜಕುಮಾರ್ ಜನ್ಮದಿನ ಅರ್ಥಪೂರ್ಣವಾಗಿ ಆಚರಣೆ: 80ಕ್ಕೂ ಹೆಚ್ಚು ಜನರಿಂದ ರಕ್ತದಾನ

ಭಟ್ಕಳ: ಪುನಿತ್ ರಾಜಕುಮಾರು ಬದುಕಿದ ರೀತಿ ನಿಜಕ್ಕೂ ಎಲ್ಲರಿಗೂ ಆದರ್ಶಪ್ರಾಯ. ಅವರು ಮಾಡಿರುವ ಸಾಮಾಜಿಕ ಕಾರ್ಯಗಳು...