Focus News

15 ವರ್ಷಗಳಿಂದ ತಲೆ ಮೆರೆಸಿಕೊಂಡಿದ್ದ ಆರೋಪಿ ಕೊನೆಗೂ ಅರೆಸ್ಟ್

Share

ಶಿರಸಿ: ಕಳೆದ 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿತನನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಜಯಪುರದ ಸಂಜಯ್ ಎಂ ಗಜಕೋಶ ಬಂಧಿತ ಆರೋಪಿತ. ಈತ ಕಳೆದ ಸುಮಾರು 15 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದನು.

ನ್ಯಾಯಾಲಯವು ಈತನ ವಿರುದ್ಧ ವಾರೆಂಟ್ ಆದೇಶ ಹೊರಡಿಸಿತ್ತು. ಪತ್ತೆಗೆ ತನಿಖೆ ಕೈಗೊಂಡ ಪೊಲೀಸರು ವಿಜಯಪುರ ಜಿಲ್ಲೆಯಲ್ಲಿ ಪತ್ತೆ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ವಿಸ್ಮಯ ನ್ಯೂಸ್, ಶಿರಸಿ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ಟಿ.ಕೆ ಲೇಔಟ್ ತರಳಬಾಳು ಫ್ರೌಡಶಾಲಾ ವಿದ್ಯಾರ್ಥಿಗಳು ಜೋಗ್ ಫಾಲ್ಸ್ ಪ್ರವಾಸ ಮುಗಿಸಿ...

ತಗ್ಗು ಪ್ರದೇಶದಲ್ಲಿ ಪಲ್ಟಿಯಾದ ಸಾರಿಗೆ ಸಂಸ್ಥೆ ಬಸ್ : ಚಾಲಕ, ನಿರ್ವಾಹಕ , ಪುಟಾಣಿ ಮಗು ಸೇರಿ 26 ಕ್ಕೂ ಹೆಚ್ಚು ಜನರಿಗೆ ಗಾಯ – ನೋವು

ಅಂಕೋಲಾ: ಸಾರಿಗೆ ಸಂಸ್ಥೆಯ ಬಸ್ ಒಂದು ಪಲ್ಟಿಯಾಗಿ ಚಾಲಕ , ನಿರ್ವಾಹಕ, ಪುಟ್ಟ ಮಗು ಹಾಗೂ ಇತರೆ ಪ್ರಯಾಣಿಕರೂ ಸೇರಿ ಸುಮಾರು 26ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ತಾಲೂಕಿನ ಸುಂಕಸಾಳ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಅಂಕೋಲಾದಲ್ಲಿ ಇಂದು ಪಂಚದೇವರ ದೊಡ್ಡ ಕಾರ್ತಿಕೋತ್ಸವ : ಶಿರ ಕುಳಿ ಕಾನದೇವಿ ದೇವಸ್ಥಾನದ ಹತ್ತಿರ ವನಭೋಜನಕ್ಕೆ ನಡೆಯುತ್ತಿದೆ ಸಿದ್ದತೆ

ಅಂಕೋಲಾ: ತಾಲೂಕಿನ ಸಂಸ್ಕೃತಿಯ ಆರಾಧನಾ ಪದ್ಧತಿಯಾಗಿ ಹಲವು ತಲೆಮಾರುಗಳಿಂದ ಆಚರಿಸಲ್ಪಡುತ್ತಬಂದಿರುವ ಪಂಚ ದೇವರುಗಳ ದೊಡ್ಡ ಕಾರ್ತಿಕೋತ್ಸವ...

ಕೇಣಿ ವಾಣಿಜ್ಯ ಬಂದರು ವಿರೋಧಿಸಿ ಹೋರಾಟ ನಿರಂತರ : ಬಹಿರಂಗ ಸಭೆ ತಾತ್ಕಾಲಿಕವಾಗಿ ಮುಂದೂಡಿಕೆ : ಸಂಘಟಕ ಪ್ರಮುಖರು ಪ್ರಕಟಣೆಯಲ್ಲಿ ಹೇಳಿದ್ದೇನು ?

ಅಂಕೋಲಾ: ತಾಲೂಕಿನ ಕೇಣಿಯಲ್ಲಿ ನಿರ್ಮಾಣ ಉದ್ದೇಶಿತ ವಾಣಿಜ್ಯ ಬಂದರು ಯೋಜನೆಯನ್ನು ವಿರೋಧಿಸಿ, ಸಾಮೂಹಿಕ ನಾಯಕತ್ವದಡಿ, ಅಂಕೋಲಾ...

ಚಿಪ್ಪಿ ಫ್ಯಾಕ್ಟರಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತ ದೇಹ ಪತ್ತೆ

ಅಂಕೋಲಾ: ತಾಲೂಕಿನ ಶೆಟಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...

ಆಧುನಿಕ ಜಗತ್ತನ್ನಾಳಲಿರುವ AI ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

ಅಂಕೋಲಾ : ಕೃತಕ ಬುದ್ಧಿಮತ್ತೆಯು ( AI ತಂತ್ರಜ್ಞಾನ ) ತ್ವರಿತವಾಗಿ ಮಾಹಿತಿ ಪಡೆಯುವ ಹೊಸತನದ...

ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ ವಿಶೇಷ ಅಭಿಯಾನ

ಅಂಕೋಲಾ : ತಾಲೂಕಿನ ವಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋಳೆ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಗೆ...

ಅಂಕೋಲಾ ಕಲ್ಲೇಶ್ವರದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

ಅಂಕೋಲಾ : ಒನ್‌ ಲೈಟ್‌ ಎಸ್ಸಿಲಾರ್ ಲಕ್ಸೊಟಿಕಾ ಫೌಂಡೇಶನ್, ಸ್ಪಂದನ ಸೇವಾ ಟ್ರಸ್ಟ್ ಹಡಿನಬಾಳ ಹೊನ್ನಾವರ,ಸಂಗಮ...

ಹೊನ್ನಾವರದಲ್ಲಿ ಸಾರ್ವಜನಿಕ ಗಣೇಶೋತ್ಸವ ಮೂರ್ತಿಯ ವಿಸರ್ಜನೆ: ಅದ್ಧೂರಿ ಮೆರವಣಿಗೆ

ಹೊನ್ನಾವರ: ಪಟ್ಟಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಚವತಿಯ ದಿನದಂದು ಪ್ರತಿಷ್ಠಾಪಿಸಿದ ಗಣಪನನ್ನು ವಿಜೃಂಭಣೆಯಿoದ ಆಚರಿಸಿ 7...

KEB ಗಣಪನಿಗೆ 48 ನೇ ವಾರ್ಷಿಕ ಸಂಭ್ರಮ: ಸೆ.4 ಮಹಾಪೂಜೆ – ಸೆ.5 ರಂದು ಭವ್ಯ ಮೆರವಣಿಗೆಯೊಂದಿಗೆ ವಿಸರ್ಜನೆ

ಅಂಕೋಲಾ: ತಾಲೂಕಿನ ಹೆಸ್ಕಾಂ ಇಲಾಖೆ ವತಿಯಿಂದ 48 ನೇ ವರ್ಷದ ಗಣೇಶೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ...