Important

ಮುರುಡೇಶ್ವರದಲ್ಲಿ RNS ಪ್ರಥಮ ದರ್ಜೆ ಕಾಲೇಜು ವತಿಯಿಂದ ಇಂದು ನಶೆಮುಕ್ತ ಭಾರತ ಅಭಿಯಾನ

Share

ಭಟ್ಕಳ : ತಾಲೂಕಿನ ಮುರುಡೇಶ್ವರದಲ್ಲಿ RNS ಪ್ರಥಮ ದರ್ಜೆ ಕಾಲೇಜು ವತಿಯಿಂದ ಇಂದು ನಶೆಮುಕ್ತ ಭಾರತ ಅಭಿಯಾನ 2025 ಮತ್ತು ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸಕರಾಗಿ ಆಗಮಿಸಿದ ಪ್ರೊ. ದಿನೇಶ್ ಆಚಾರ್ಯ ಮುಖ್ಯಸ್ಥರು ಆಟೋಮೊಬೈಲ್ ವಿಭಾಗ ಆರ್ ಎನ್ ಎಸ್ ರೂರಲ್ ಪಾಲಿಟೆಕ್ನಿಕ್ರವರು ಮಾತನಾಡಿ ಕೆಲಕಾಲ ಮಾದಕ ವಸ್ತುವನ್ನು ಬಳಸುವುದರಿಂದ ತಾತ್ಕಾಲಿಕ ತೃಪ್ತಿ ಅಥವಾ ಉಲ್ಲಾಸ ದೊರಕಬಹುದು. ಆದರೆ, ದೀರ್ಘಾವಧಿಯಲ್ಲಿ ಬಹುಮಾನ್ಯ ಹಾನಿಯುಂಟಾಗುತ್ತದೆ ಇದನ್ನು ಅರಿತುಕೊಂಡು ಶಿಸ್ತಿನ ಜೀವನ ನಡೆಸಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆಚಾರ್ಯರರಾದ ಡಾ. ಶಾಂತ ಶ್ರೀ ಹರಿದಾಸ ರವರು ಮಾತನಾಡಿ ತಾತ್ಕಾಲಿಕ ಸಂತೋಷವು ದೀರ್ಘಾವಧಿಯ ನೋವನ್ನು ತರುತ್ತದೆ, ಅದನ್ನು ದೂರವಿಡುವುದು ಉತ್ತಮ. ಮಾದಕ ವಸ್ತುಗಳಿಂದ ದೂರವಿರುವುದು ಆರೋಗ್ಯಕರ, ಸಫಲ, ಸಂತುಷ್ಟ ಜೀವನದ ಮಾರ್ಗವಾಗಿದೆ ಎಂದರು.

ರಾಷ್ಟ್ರೀಯ ಸೇವಾ ಯೋಜನೆ ಘಟಕದ ಯೋಜನಾಧಿಕಾರಿಗಳಾದ ಗಣಪತಿ ಕಾಯ್ಕಿಣಿ ಮಾತನಾಡಿ ನಶೆ ಎನ್ನುವುದು ಪ್ರಾರಂಭದಲ್ಲಿ ಸುಖವನ್ನು ನೀಡಿದರೆ, ಕೆಲವೇ ದಿನಗಳಲ್ಲಿ ನಮ್ಮನ್ನು ಆಕ್ರಮಿಸಿ ಸಾವನ್ನ ತರುತ್ತದೆ . ಮಾನವ ಜನ್ಮವನ್ನು ಹಾಳು ಮಾಡಿಕೊಳ್ಳಬಾರದು ಶಾರೀರಿಕ ಮತ್ತು ಮಾನಸಿಕ ಆರೋಗ್ಯ ಅತಿ ಮುಖ್ಯ ಎಂದರು.

ವೇದಿಕೆಯಲ್ಲಿ ಕಂಪ್ಯೂಟರ್ ವಿಭಾಗದ ಮುಖ್ಯಸ್ಥರಾದ ಗಣೇಶ್ ನಾಯ್ಕ್ ಹಾಜರಿದ್ದರು, ಉಪನ್ಯಾಸಕಿ ಮಮತಾ ಮರಾಠಿ ಕಾರ್ಯಕ್ರಮಗಳು ನಿರೂಪಿಸಿ ಎಲ್ಲರನ್ನ ಸ್ವಾಗತಿಸಿದರು.

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಘಟನೆ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯರು ಕಲೆ ಮತ್ತು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...