Big News

ಸುರಿಯುವ ಮಳೆಯಲ್ಲಿಯೇ ಗದ್ದೆ ನಾಟಿ : ಹೊಸ ತಳಿಯನ್ನ ತಾಲೂಕಿಗೆ ಪರಿಚಯಿಸಿದ ವಿದ್ಯಾರ್ಥಿಗಳು

Share

ಸಿದ್ದಾಪುರ: ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆ ಹುಲ್ಕುತ್ರಿಯ ವಿದ್ಯಾರ್ಥಿಗಳು ಇಕೋ ಕ್ಲಬ್ ನ ಅಡಿಯಲ್ಲಿ ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿರುವ ಕೊಡಗಿನ ಕೆ ಎಚ್ ಬಿ-11 ತಳಿಯನ್ನ ತಾಲೂಕಿಗೆ ಪರಿಚಯಿಸಿ , ಭತ್ತದ ಸಸಿ ನಾಟಿ ಮಾಡಿ ಕೃಷಿ ಅಧ್ಯಯನ ಪ್ರಾರಂಭಿಸಿದ ದೃಶ್ಯ ರವಿವಾರ ಕಂಡುಬoದಿತು. ಶಾಲೆಯ ಪಕ್ಕದ ಊರಾದ ಹೆಮಜೆನಿಯ ಲೋಕೇಶ ಪದ್ಮನಾಭ ಗೌಡರ 4 ಗುಂಟೆ ಗದ್ದೆಯಲ್ಲಿ ಶಾಲೆಯ ಆಸಕ್ತ 11 ವಿದ್ಯಾರ್ಥಿಗಳು ನಾಟಿ ಕಾರ್ಯದಲ್ಲಿ ನಿರತರಾಗಿದ್ದರು.

ಎಮ್ಮೆ ಹತ್ಯೆ ಪ್ರಕರಣ: ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ

ಎಸ್.ಡಿ.ಎಮ್.ಸಿ. ಉಪಾಧ್ಯಕ್ಷೆ ವಾಣಿ ನಿತ್ಯಾನಂದ ಗೌಡ ದೀಪ ಬೆಳಗಿಸಿ ನಾಟಿ ಕಾರ್ಯಕ್ಕೆ ಚಾಲನೆ ನೀಡಿದರು. ನಂತರ ಮುಖ್ಯ ಶಿಕ್ಷಕ ದರ್ಶನ ಹರಿಕಾಂತ ಹಾಗೂ ಗಂಗೆ ಮಾಬ್ಲ ಗೌಡ ಇವರು ಸಸಿ ನೆಡುವ ರೀತಿ ಹಾಗೂ ಸಸಿಯ ಅಂತರವನ್ನು ತಿಳಿಸಿಕೊಟ್ಟರು. ಸ್ಥಳದಲ್ಲಿ ಸ್ಥಳೀಯರಾದ ಲೋಕೇಶ ಪದ್ಮನಾಭ ಗೌಡ, ಜಗದೀಶ ಪದ್ಮನಾಭ ಗೌಡ ಉಪಸ್ಥಿತರಿದ್ದರು.

ವಿಸ್ಮಯ ನ್ಯೂಸ್ ದಿವಾಕರ್ ಸಂಪಖoಡ ಸಿದ್ದಾಪುರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ ಸಮ್ಮೇಳನವು ಇದೇ ಜೂನ್ 14 ರ ಭಾನುವಾರದಂದು ಕುಮಟಾದ ಲಕ್ಷ್ಮೀಬಾಯಿ ಬುರ್ಡೇಕರ್ ಸಭಾಂಗಣದಲ್ಲಿ ನಡೆಯಲಿದೆ....

ಪ್ರಸಿದ್ಧ ಕಣ್ಣಿನ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ: Job Alert

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್ / ಹೆಗಡೆ ಆಪ್ಟಿಕಲ್ಸ್, ಭಟ್ಕಳ ಹಾಗೂ ಹೊನ್ನಾವರದಲ್ಲಿ ಸುಸಜ್ಜಿತ ಆಸ್ಪತ್ರೆಗಳನ್ನು ಹೊಂದಿದ್ದು, ಇದೀಗ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಸ್ವಾತಂತ್ರ‍್ಯೋತ್ಸವದ ಸಂಭ್ರಮಕ್ಕೆ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಭರ್ಜರಿ ಆಫರ್; ಶೇ.70ರಷ್ಟು ರಿಯಾಯಿತಿ

ಕುಮಟಾ: ಸ್ವಾತಂತ್ರ‍್ಯೋತ್ಸವದ ಅಂಗವಾಗಿ ತರಂಗ ಎಲೆಕ್ಟ್ರಾನಿಕ್ಸ್ ಆಂಡ್ ಫರ್ನಿಚರ್ ಗ್ರಾಹಕರಿಗಾಗಿ ವಿಶೇಷ ‘ಫ್ರೀಡಂ ಫೆಸ್ಟಿವಲ್’ ಆಫರ್...

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ...

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ...

ಜಿಲ್ಲೆಯ ಆರೋಗ್ಯ ಸೇವೆಗೆ ಐತಿಹಾಸಿಕ ಹೆಜ್ಜೆ : ಶಾಸಕ ಸತೀಶ್ ಸೈಲ್

ಅಂಕೋಲಾ : ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರವಾರದಲ್ಲಿ 100 ಕೋಟಿ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ...

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು...