Big News

ಕುಮಟಾದಲ್ಲಿ ಕೊಂಕಣಿ ಮಾನ್ಯತಾ ದಿವಸ್ ಆಚರಣೆ

Share

ಕುಮಟಾ: ದಿನಾಂಕ 20-08-2025 ರಂದು ರೋಟರಿ ಹಾಲ್ ಕುಮಟಾ ದಲ್ಲಿ ಕೊಂಕಣಿ ಮಾನ್ಯತಾ ದಿವಸ್ ಆಚರಣೆ ಮಾಡಲಾಯಿತು. ಕಾರ್ಯಕ್ರಮವನ್ನು ವೀಣಾ ಕಾಮತ್ ಪ್ರಾಚಾರ್ಯರು. ಡಾ. ಎ. ವಿ. ಬಾಳಿಗ ಕಲಾ ಮತ್ತು ವಿಜ್ಞಾನ ಪದವಿ ಪೂರ್ವ ಕಾಲೇಜು ಕುಮಟಾರವರು ಉದ್ಘಾಟಿಸಿದರು.

ಕೇಂದ್ರ ಸರ್ಕಾರವು ಕೊಂಕಣಿ ಭಾಷೆಗೆ 1992 ಆಗಸ್ಟ್ 20 ರಂದು ಮಾನ್ಯತೆ ನೀಡಿರುತ್ತದೆ. ಕೊಂಕಣಿ ಮಾತನಾಡುವ ಮಾತೃಭಾಷೆ ಹೊಂದಿರುವ ಕುಮಟಾ ತಾಲೂಕಿನ ಎಲ್ಲಾ ಸಮುದಾಯದವರು ಒಗ್ಗಟ್ಟಾಗಿ ಕೊಂಕಣಿ ಭಾಷೆ ಅಭಿವೃದ್ಧಿಪಡಿಸಬಕು. ತಾಯಿ ಭಾಷೆಯನ್ನು ಜೀವನದಲ್ಲಿ ಎಂದು ಮರೆಯಬಾರದು. ಇಂದಿನ ವಿದ್ಯಾರ್ಥಿಗಳು ಕೊಂಕಣಿ ಭಾಷೆ ಕಲಿಯಲು, ಮಾತನಾಡಲು ಹಿಂಜರಿಯುತ್ತಿದ್ದಾರೆ ಎಂದರು. ಮುಖ್ಯ ಅಥಿತಿಗಳಾಗಿ ಶ್ರೀ ಕೃಷ್ಣ ಕಾಮ್ಕರ್ ತಹಶೀಲ್ದಾರ್ ಕುಮಟಾ ರವರು ಮಾತನಾಡಿ ಕೊಂಕಣಿ ಮಾತನಾಡುವವರು ಪರಸ್ಪರ ಕೊಂಕಣಿ ಭಾಷೆಯಲ್ಲಿಯೇ ಮಾತನಾಡಿಕೊಳ್ಳಬೇಕು. ಮಾತೃಭಾಷೆಯಲ್ಲಿ ಮಾತನಾಡಿಕೊಂಡರೆ ಸಂವಹನವು ಉತ್ತಮವಾಗುತ್ತದೆ, ಸ್ಪಷ್ಟವಾಗಿ ಅರ್ಥವಾಗುತ್ತದೆ ಎಂದರು.

ಮುಖ್ಯ ಅತಿಥಿ ಮುರುಳಿಧರ ಪ್ರಭುರವರು ಮಾತನಾಡಿ ಕೊಂಕಣಿ ಭಾಷೆ ಮಾತನಾಡುವ ನಾವು ನಮ್ಮ ಭಾಷೆಯ ಬಗ್ಗೆ ಎಂದಿಗೂ ಸ್ವಾಭಿಮಾನದಿಂದ ಇರಬೇಕು. ಇಂಗ್ಲಿಷ್, ಹಿಂದಿ,ಕನ್ನಡ. ಭಾಷೆಯ ಜೊತೆಗೆ ಕೊಂಕಣಿಯನ್ನು ಅಭಿವೃದ್ಧಿ ಪಡಿಸಬೇಕು. ಅನೇಕ ಕೊಂಕಣಿ ಸಾಹಿತಿಗಳು ಕೊಂಕಣಿ ಭಾಷೆಯ ಬಗ್ಗೆ ಹೋರಾಟ ಮಾಡಿದ್ದಾರೆ. ಖ್ಯಾತ ಕವಿ ಗೋವಿಂದ ಪೈರವರು ಕೊಂಕಣಿ ಭಾಷಗೆ ನೀಡಿದ ಕೊಡುಗೆ ತಿಳಿಸಿದರು.ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಎಸ್ ಜಿ ನಾಯ್ಕ್ , ಕುಮಟಾ ರವರು ಇಂದಿನ ಮಕ್ಕಳಿಗೆ ಕೊಂಕಣಿ ಭಾಷೆಯ ಸಂಖ್ಯೆಗಳನ್ನು ಕಲಿಸಬೇಕೆಂದರು ಕುಮಟಾ ಕೊಂಕಣಿ ಪರಿಷತ್ ನಡೆದು ಬಂದ ಬಗೆ ತಿಳಿಸಿದರು.

ಮಹಾಲಕ್ಷ್ಮಿ ಶಾನ್ಭಾಗ್ ಪ್ರಾರ್ಥಿಸಿದರು. ಶ್ರೀಕಾಂತ್ ರಘುನಾಥ್ ಕಾಮತ್ ಕಾಮತ್ ಬುಕ್ ಸ್ಟಾಲ್. ಕುಮಟಾ ಇವರ ನಿಶ್ವಾರ್ಥ ಸೇವೆಗಾಗಿ ಅವರನ್ನು ಹಾಗು.ಡಾ. ವನಮಾಲಾ ದಯಾನಂದ ಶಾನಭಾಗ್, ನಿವೃತ್ತ ವೈದ್ಯಾಧಿಕಾರಿ. ತಾಲೂಕ ಆಸ್ಪತ್ರೆ ಕುಮಟಾ,ರವರನ್ನು ಸನ್ಮಾನಿಸಲಾಯಿತು. ವನಿತಾ ಸಿರೀಶ್ ನಾಯಕ ರವರ ರಚನೆಯ, “.ಮದುವೆಯ ಲಾಡು “. ನಾಟಕ ಪ್ರದರ್ಶಿಸಲಾಯಿತು. ಕೊಂಕಣಿ ಪರಿಷತ್ ಅಧ್ಯಕ್ಷರಾದ ಅರುಣ ಉಭಯಕರ್ ಉಪಸ್ಥಿತರಿದ್ದರು. ನಯನ ಪ್ರಭು ನೇತ್ರತ್ವದ ನಾಧಶ್ರೀ ಕಲಾ ಕೇಂದ್ರದ,ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು, ನಿರ್ಮಲ ಪ್ರಭು ಕಾರ್ಯದರ್ಶಿಗಳು ಸ್ವಾಗತಿಸಿದರು. ಅರುಣ ಮಣಕಿಕರ್ ನಿರೂಪಿಸಿದರು. ಆನಂದ್ ನಾಯ್ಕ್ ವಂದಿಸಿದರು, ಎಂ ಕೆ ಶಾನ್ಭಾಗ್, ದೀಪಾ ಕಾಮತ್, ಶ್ರದ್ಧಾ ಭಟ್, ಇತರರು ಇದ್ದರು. ಸ್ಪರ್ಧೆ ಯಲ್ಲಿ ವಿಜೇತ ರದವರಿಗೆ ಬಹುಮಾನ ನೀಡಲಾಯಿತು.

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಕ್ಷುಲ್ಲಕ ಕಾರಣಕ್ಕೆ ಜಗಳ: ವ್ಯಕ್ತಿಗೆ ಇರಿತ

ಭಟ್ಕಳ: ವಾರದ ಸಂತೆಯಲ್ಲಿ ವ್ಯಾಪಾರಿಯೊಬ್ಬರ ಹತ್ತಿರ ಕೆಲಸ ಮಾಡುತ್ತಿದ್ದ ಇಬ್ಬರು ಕೆಲಸಗಾರರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದ ಚೂ-ರಿ ಇರಿತದಲ್ಲಿ ಕೊನೆಗೊಂಡ ಘಟನೆ ನಡೆದಿದೆ. ಹಾನಗಲ್ ಮೂಲದ ಹಾಲಿ...

35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಶಿರಸಿ: ಕಳೆದ 35 ವರ್ಷಗಳಿಂದ ದೆಹಲಿಯಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಶಿರಸಿ ಕುಮಟಾ ರಸ್ತೆ ಅಗಸೆ ಬಾಗಿಲು ಚರ್ಚ್ ಎದುರು ಹಾಲಿ ದೆಹಲಿಯ ಚಾಣಕ್ಯ ಪುರಿ ನಿವಾಸಿ...

📰 ನಿಮ್ಮ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರಿನ ಸಭೆ, ಸಮಾರಂಭ, ಪ್ರತಿಭಟನೆ ಮತ್ತು ವಿಶೇಷ ವರದಿಗಳನ್ನು ನಮಗೆ ಕಳುಹಿಸಿ.

✉️ Gmail: [email protected]

📲 WhatsApp ಮೂಲಕ ಕಳುಹಿಸಿ ✉️ Gmail ಮೂಲಕ ಕಳುಹಿಸಿ

ಗಣಪತಿಗೆ ಜೀವ ಕಳೆ ತುಂಬುವ ಗಂಗಾವಳಿಯ ಶರತ್ ನಾಯ್ಕ್

ಕುಮಟಾ, ಆಗಸ್ಟ್ 26: ಪ್ರತಿಭೆ ಯಾರ ಸೊತ್ತಲ್ಲ. ಅದು ಸಾಧಕನ ಸ್ವತ್ತು ಎನ್ನುವ ಮಾತಿಗೆ ಅನುಗುಣವಾಗಿ ಇರುವವರು ಕುಮಟಾ ತಾಲೂಕಿನ ಗಂಗಾವಳಿಯ ಹೆಮ್ಮೆಯ ಪ್ರತಿಭೆ ಶರತ್ ನಾಯ್ಕ್ ಅವರು ಈಗಾಗಲೇ ಬೃಹತ್...

ವಿಶ್ವಾಸದ ಮತ್ತೊಂದು ಹೆಸರೇ ಅಲಂಕಾರ ಜ್ಯುವೆಲರ್ಸ್: ಅಂಕೋಲಾದಲ್ಲಿ ಭವ್ಯ ಶುಭಾರಂಭ

ಅಂಕೋಲಾ, ಆಗಸ್ಟ್ 24: ಪಟ್ಟಣದ ಬಂಡಿಬಜಾರ ಮುಖ್ಯ ರಸ್ತೆಯಂಚಿಗೆ ನವೀಕೃತಗೊಂಡಿರುವ ಭವ್ಯವಾದ ಕಟ್ಟಡದಲ್ಲಿ ಅಲಂಕಾರ ಜ್ಯುವೆಲರ್ಸ್ ನ ಬೃಹತ್ತ ಮಳಿಗೆ ಅಗಸ್ಟ್ 24 ರ ರವಿವಾರ ಶುಭ ಮುಹೂರ್ತದಲ್ಲಿ ಗ್ರಾಹಕರ ಸೇವೆಗೆ...

ಭಟ್ಕಳದಲ್ಲಿ ಬೆಂಕಿ ಅನಾಹುತ

ಭಟ್ಕಳ: ತಾಲೂಕಿನ ಜಾಲಿ ಕ್ರಾಸ್‌ ಬಳಿಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್” ಹೋಲ್‌ಸೇಲ್ ಅಂಗಡಿ ಭಸ್ಮವಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ...

ಕ್ಷುಲ್ಲಕ ಕಾರಣಕ್ಕೆ ಜಗಳ: ವ್ಯಕ್ತಿಗೆ ಇರಿತ

ಭಟ್ಕಳ: ವಾರದ ಸಂತೆಯಲ್ಲಿ ವ್ಯಾಪಾರಿಯೊಬ್ಬರ ಹತ್ತಿರ ಕೆಲಸ ಮಾಡುತ್ತಿದ್ದ ಇಬ್ಬರು ಕೆಲಸಗಾರರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದ ಚೂ-ರಿ ಇರಿತದಲ್ಲಿ ಕೊನೆಗೊಂಡ ಘಟನೆ ನಡೆದಿದೆ. ಹಾನಗಲ್ ಮೂಲದ ಹಾಲಿ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Current date Tuesday , 26 August 2025
Related Articles

ಧರ್ಮಸ್ಥಳದ ವಿರುದ್ಧ ಅಪಪ್ರಚಾರ: ಭಟ್ಕಳದಿಂದ ರಾಜ್ಯಪಾಲರಿಗೆ ಮನವಿ

ಭಟ್ಕಳ, ಆಗಸ್ಟ್ 22: ಹಿಂದೂಗಳ ಶ್ರದ್ಧಾ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು...

ಸ್ಥಳೀಯ ಮೀನುಗಾರರಿಗೆ,ರೈತರಿಗೆ ತಮ್ಮ ಅಹವಾಲು ಸಲ್ಲಿಸಲು ಮುಕ್ತ ಅವಕಾಶ ಕೊಡಿ: ಜಿಲ್ಲಾಧಿಕಾರಿಗಳಿಗೆ ಮತ್ತು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಮನವಿ

ಕಾರವಾರ : ಅಂಕೋಲಾ ತಾಲೂಕಿನ ಕೇಣಿಯಲ್ಲಿ ಖಾಸಗಿ ಮೂಲದ ಗ್ರೀನ್ ಫೀಲ್ಡ್ ಬಂದರು ನಿರ್ಮಾಣಕ್ಕೆ ರಾಷ್ಟ್ರೀಯ...

ಕೃಷ್ಣಲೀಲಾ ಧಾರ್ಮಿಕ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ಭಟ್ಕಳ: ಊರಲ್ಲಿ ಯಾವುದೇ ಕಾರ್ಯಕ್ರಮಗಳು ನಡೆದಾಗ ಒಮ್ಮೆ ಅಲ್ಲಿ ಹೋಗಿ ನೋಡಿಕೊಂಡು ಬರುವ ಮನೋಭಾವ ನಮ್ಮಲ್ಲಿ...

ಸುರಿಯುವ ಮಳೆಯಲ್ಲಿಯೇ ಗದ್ದೆ ನಾಟಿ : ಹೊಸ ತಳಿಯನ್ನ ತಾಲೂಕಿಗೆ ಪರಿಚಯಿಸಿದ ವಿದ್ಯಾರ್ಥಿಗಳು

ಸಿದ್ದಾಪುರ: ತಾಲೂಕಿನ ಹಿರಿಯ ಪ್ರಾಥಮಿಕ ಶಾಲೆ ಹುಲ್ಕುತ್ರಿಯ ವಿದ್ಯಾರ್ಥಿಗಳು ಇಕೋ ಕ್ಲಬ್ ನ ಅಡಿಯಲ್ಲಿ ಶಿವಮೊಗ್ಗ...