Important

ಅಂಕೋಲಾ ಕೇಣಿ ವಾಣಿಜ್ಯ ಬಂದರು ಯೋಜನೆ ಕೈ ಬಿಡಬೇಕು : ಮುಖ್ಯಮಂತ್ರಿಗಳಿಗೆ ಮನವಿ

Share

ಬೆಳಂಬಾರದ ಸಾಂಪ್ರದಾಯಿಕ ಮೀನುಗಾರರ ಜೀವನಕ್ಕೆ ಭಾರೀ ಧಕ್ಕೆ: 1200 ಕ್ಕೂ ಹೆಚ್ಚು ಮನೆಗಳಿಗೆ ಅಪಾಯ

  • 1200 ಕ್ಕೂ ಹೆಚ್ಚು ಮೀನುಗಾರರ ಮನೆಗಳಿಗೆ ಅಪಾಯ
  • ಅಲೆಗಳ ಅಬ್ಬರ ಹೆಚ್ಚಿಸುವ ಭೀತಿ
  • ಮನೆ, ದೋಣಿ, ಉಪಕರಣಗಳಿಗೆ ನಷ್ಟದ ಸಾಧ್ಯತೆ
  • ಮೀನುಗಾರರ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂಬ ಆಗ್ರಹ

ಅಂಕೋಲಾ, ಆಗಸ್ಟ್ 21 : ತಾಲೂಕಿನ ಕೇಣಿಯಲ್ಲಿ ಉದ್ದೇಶಿತವಾಗಿರುವ ವಾಣಿಜ್ಯ ಬಂದರು ನಿರ್ಮಾಣ ಯೋಜನೆಯನ್ನು ಕೈ ಬಿಡುವಂತೆ, ಯುವ ಮೀನುಗಾರ ಮುಖಂಡ ಹಾಗೂ ಬೆಳಂಬಾರದ ನಾಡದೋಣಿ ಸಂಘದ ಕಾರ್ಯದರ್ಶಿ ಸುಂದರ್ ಖಾರ್ವಿ ಅವರು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಧರ್ಮಸ್ಥಳಕ್ಕೆ ಕಪ್ಪುಚುಕ್ಕೆ ತರುವ ಪ್ರಯತ್ನ: ಬೃಹತ್ ಜನಾಗ್ರಹ-ಧರ್ಮಸಭೆ

ಬಂದರು ನಿರ್ಮಾಣದಿಂದ ಉಂಟಾಗುವ ಆತಂಕ ಏನು?

ಯೋಜನೆಯ ಪ್ರಕಾರ ಸಮುದ್ರದಲ್ಲಿ ಸುಮಾರು 4000 ಮೀಟರ್ ಉದ್ದದ ತಡೆಗೋಡೆ ನಿರ್ಮಾಣವಾಗಲಿದೆ.
ನೈರುತ್ಯ ದಿಕ್ಕಿನಿಂದ ಬೀಸುವ ಗಾಳಿ ಈ ತಡೆಗೋಡೆಗೆ ಬಡಿದು, ಬೆಳಂಬಾರದ ಕಡೆಗೆ ಅಲೆಗಳ ಅಬ್ಬರವನ್ನು ಹೆಚ್ಚಿಸಲಿದೆ.
ಇದರ ಪರಿಣಾಮವಾಗಿ ಭಾರೀ ಅಲೆಗಳು ಬೆಳಂಬಾರ ಕಡಲ ತೀರಕ್ಕೆ ಅಪ್ಪಳಿಸುವ ಅಪಾಯವಿದೆ.

ಮೀನುಗಾರರ ಮನೆಗಳು ಮತ್ತು ದೋಣಿಗಳಿಗೆ ಅಪಾಯ

ಬೆಳಂಬಾರ ಕಡಲ ತೀರದಲ್ಲಿ ವಾಸಿಸುವ 1200 ಕ್ಕೂ ಹೆಚ್ಚು ಮೀನುಗಾರರ ಮನೆಗಳು ಅಪಾಯಕ್ಕೊಳಗಾಗುವ ಭೀತಿ.ದಡದಲ್ಲಿ ನಿಲ್ಲಿಸಿರುವ ಸಾಂಪ್ರದಾಯಿಕ ನಾಡದೋಣಿಗಳು ಕೊಚ್ಚಿ ಹೋಗುವ ಸಾಧ್ಯತೆ. ಮನೆ, ದೋಣಿ, ಉಪಕರಣಗಳನ್ನು ಕಳೆದುಕೊಂಡು ಮೀನುಗಾರರು ಸಂಕಷ್ಟಕರ ಜೀವನ ನಡೆಸಬೇಕಾದ ಪರಿಸ್ಥಿತಿ ಎದುರಾಗಬಹುದು.

ಸುಂದರ್ ಖಾರ್ವಿ ಅವರ ಆಗ್ರಹ

ಮೀನುಗಾರರು ಮುಗ್ಧರಾಗಿದ್ದು ಅವರಿಗೆ ಅಗತ್ಯ ಜೀವ ರಕ್ಷಣಾ ಸಲಕರಣೆಗಳು ಮತ್ತು ಹೆಚ್ಚಿನ ಸೌಲಭ್ಯಗಳನ್ನು ಒದಗಿಸಬೇಕು.ಕೇಣಿಯ ವಾಣಿಜ್ಯ ಬಂದರು ಯೋಜನೆಯನ್ನು ತಕ್ಷಣವೇ ಕೈಬಿಡಬೇಕು. ಮೀನುಗಾರ ಸಮುದಾಯದ ಪರವಾಗಿ ಅವರು ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದಾರೆ.

ವಿಸ್ಮಯ ನ್ಯೂಸ್ ವಿಲಾಸ್ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಕ್ಷುಲ್ಲಕ ಕಾರಣಕ್ಕೆ ಜಗಳ: ವ್ಯಕ್ತಿಗೆ ಇರಿತ

ಭಟ್ಕಳ: ವಾರದ ಸಂತೆಯಲ್ಲಿ ವ್ಯಾಪಾರಿಯೊಬ್ಬರ ಹತ್ತಿರ ಕೆಲಸ ಮಾಡುತ್ತಿದ್ದ ಇಬ್ಬರು ಕೆಲಸಗಾರರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದ ಚೂ-ರಿ ಇರಿತದಲ್ಲಿ ಕೊನೆಗೊಂಡ ಘಟನೆ ನಡೆದಿದೆ. ಹಾನಗಲ್ ಮೂಲದ ಹಾಲಿ...

35 ವರ್ಷಗಳಿಂದ ತಲೆ ಮರೆಸಿಕೊಂಡಿದ್ದ ಆರೋಪಿಯ ಬಂಧನ

ಶಿರಸಿ: ಕಳೆದ 35 ವರ್ಷಗಳಿಂದ ದೆಹಲಿಯಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಶಿರಸಿ ಪೊಲೀಸರು ಬಂಧಿಸಿದ್ದಾರೆ. ಶಿರಸಿ ಕುಮಟಾ ರಸ್ತೆ ಅಗಸೆ ಬಾಗಿಲು ಚರ್ಚ್ ಎದುರು ಹಾಲಿ ದೆಹಲಿಯ ಚಾಣಕ್ಯ ಪುರಿ ನಿವಾಸಿ...

📰 ನಿಮ್ಮ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರಿನ ಸಭೆ, ಸಮಾರಂಭ, ಪ್ರತಿಭಟನೆ ಮತ್ತು ವಿಶೇಷ ವರದಿಗಳನ್ನು ನಮಗೆ ಕಳುಹಿಸಿ.

✉️ Gmail: [email protected]

📲 WhatsApp ಮೂಲಕ ಕಳುಹಿಸಿ ✉️ Gmail ಮೂಲಕ ಕಳುಹಿಸಿ

ಗಣಪತಿಗೆ ಜೀವ ಕಳೆ ತುಂಬುವ ಗಂಗಾವಳಿಯ ಶರತ್ ನಾಯ್ಕ್

ಕುಮಟಾ, ಆಗಸ್ಟ್ 26: ಪ್ರತಿಭೆ ಯಾರ ಸೊತ್ತಲ್ಲ. ಅದು ಸಾಧಕನ ಸ್ವತ್ತು ಎನ್ನುವ ಮಾತಿಗೆ ಅನುಗುಣವಾಗಿ ಇರುವವರು ಕುಮಟಾ ತಾಲೂಕಿನ ಗಂಗಾವಳಿಯ ಹೆಮ್ಮೆಯ ಪ್ರತಿಭೆ ಶರತ್ ನಾಯ್ಕ್ ಅವರು ಈಗಾಗಲೇ ಬೃಹತ್...

ವಿಶ್ವಾಸದ ಮತ್ತೊಂದು ಹೆಸರೇ ಅಲಂಕಾರ ಜ್ಯುವೆಲರ್ಸ್: ಅಂಕೋಲಾದಲ್ಲಿ ಭವ್ಯ ಶುಭಾರಂಭ

ಅಂಕೋಲಾ, ಆಗಸ್ಟ್ 24: ಪಟ್ಟಣದ ಬಂಡಿಬಜಾರ ಮುಖ್ಯ ರಸ್ತೆಯಂಚಿಗೆ ನವೀಕೃತಗೊಂಡಿರುವ ಭವ್ಯವಾದ ಕಟ್ಟಡದಲ್ಲಿ ಅಲಂಕಾರ ಜ್ಯುವೆಲರ್ಸ್ ನ ಬೃಹತ್ತ ಮಳಿಗೆ ಅಗಸ್ಟ್ 24 ರ ರವಿವಾರ ಶುಭ ಮುಹೂರ್ತದಲ್ಲಿ ಗ್ರಾಹಕರ ಸೇವೆಗೆ...

ಭಟ್ಕಳದಲ್ಲಿ ಬೆಂಕಿ ಅನಾಹುತ

ಭಟ್ಕಳ: ತಾಲೂಕಿನ ಜಾಲಿ ಕ್ರಾಸ್‌ ಬಳಿಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್ ಫ್ರೂಟ್ಸ್ & ವೆಜಿಟೇಬಲ್ಸ್” ಹೋಲ್‌ಸೇಲ್ ಅಂಗಡಿ ಭಸ್ಮವಾದ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ...

ಕ್ಷುಲ್ಲಕ ಕಾರಣಕ್ಕೆ ಜಗಳ: ವ್ಯಕ್ತಿಗೆ ಇರಿತ

ಭಟ್ಕಳ: ವಾರದ ಸಂತೆಯಲ್ಲಿ ವ್ಯಾಪಾರಿಯೊಬ್ಬರ ಹತ್ತಿರ ಕೆಲಸ ಮಾಡುತ್ತಿದ್ದ ಇಬ್ಬರು ಕೆಲಸಗಾರರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಮಾತಿಗೆ ಮಾತು ಬೆಳೆದ ಚೂ-ರಿ ಇರಿತದಲ್ಲಿ ಕೊನೆಗೊಂಡ ಘಟನೆ ನಡೆದಿದೆ. ಹಾನಗಲ್ ಮೂಲದ ಹಾಲಿ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Current date Tuesday , 26 August 2025
Related Articles

ಗಣಪತಿಗೆ ಜೀವ ಕಳೆ ತುಂಬುವ ಗಂಗಾವಳಿಯ ಶರತ್ ನಾಯ್ಕ್

ಕುಮಟಾ, ಆಗಸ್ಟ್ 26: ಪ್ರತಿಭೆ ಯಾರ ಸೊತ್ತಲ್ಲ. ಅದು ಸಾಧಕನ ಸ್ವತ್ತು ಎನ್ನುವ ಮಾತಿಗೆ ಅನುಗುಣವಾಗಿ...

ವಿಶ್ವಾಸದ ಮತ್ತೊಂದು ಹೆಸರೇ ಅಲಂಕಾರ ಜ್ಯುವೆಲರ್ಸ್: ಅಂಕೋಲಾದಲ್ಲಿ ಭವ್ಯ ಶುಭಾರಂಭ

ಅಂಕೋಲಾ, ಆಗಸ್ಟ್ 24: ಪಟ್ಟಣದ ಬಂಡಿಬಜಾರ ಮುಖ್ಯ ರಸ್ತೆಯಂಚಿಗೆ ನವೀಕೃತಗೊಂಡಿರುವ ಭವ್ಯವಾದ ಕಟ್ಟಡದಲ್ಲಿ ಅಲಂಕಾರ ಜ್ಯುವೆಲರ್ಸ್...

ಭಟ್ಕಳದಲ್ಲಿ ಬೆಂಕಿ ಅನಾಹುತ

ಭಟ್ಕಳ: ತಾಲೂಕಿನ ಜಾಲಿ ಕ್ರಾಸ್‌ ಬಳಿಭೀಕರ ಬೆಂಕಿ ಅವಘಡ ಸಂಭವಿಸಿ, ಇಪ್ತಿಕಾರ್ ಮೋಹಿದೀನ್ ಮಾಲಕತ್ವದ “ತಾಸಿನ್...

ಕ್ಷುಲ್ಲಕ ಕಾರಣಕ್ಕೆ ಜಗಳ: ವ್ಯಕ್ತಿಗೆ ಇರಿತ

ಭಟ್ಕಳ: ವಾರದ ಸಂತೆಯಲ್ಲಿ ವ್ಯಾಪಾರಿಯೊಬ್ಬರ ಹತ್ತಿರ ಕೆಲಸ ಮಾಡುತ್ತಿದ್ದ ಇಬ್ಬರು ಕೆಲಸಗಾರರ ನಡುವೆ ಕ್ಷುಲ್ಲಕ ಕಾರಣಕ್ಕಾಗಿ...