Important

ಬಹುಮುಖ ಪ್ರತಿಭೆ ಶಿವಾನಂದ ಭಂಡಾರಿ

Share
  • ಕಬಡ್ಡಿ, ಸಂಗೀತ, ಶಿಲ್ಪಕಲೆಯಿಂದ ಜನಮನ ಸೆಳೆದ ಕುಮಟಾದ ಕಲಾವಿದ

ಕುಮಟಾ: ಕಲೆ ಎಲ್ಲರನ್ನ ಕೈಬಿಸಿ ಕರೆಯುತ್ತದೆ. ಆದರೆ ಕೆಲವರನ್ನು ಮಾತ್ರ ಆಯ್ಕೆ ಮಾಡಿಕೊಳ್ಳುತ್ತದೆ ಎನ್ನುವ ಮಾತಿಗೆ ಸಾಕ್ಷಿಯಾದವರು ಕುಮಟಾದ ಬಾಡದ ಗುಡೇ ಅಂಗಡಿಯ ನಿವಾಸಿ ಶ್ರೀಯುತ ಶಿವಾನಂದ್ ಭಂಡಾರಿ ಅವರು. ಅವರು ಒಂದು ರೀತಿಯ ಸಕಲಕಲಾ ವಲ್ಲಭ. ಅವರು ಕಬಡ್ಡಿ ಕ್ರಿಕೆಟ್ ವಾಲಿಬಾಲ್ ಆಡಲು ನಿಂತರೆ ಎದುರಾಳಿಯ ಮೈಯಲ್ಲಿ ನಡುಕ ಹುಟ್ಟುತ್ತದೆ .

ಆಯ ತಪ್ಪಿ ಸಮುದ್ರ ನೀರಿಗೆ ಬಿದ್ದು ಕಣ್ಮರೆಯಾದ ಮೀನುಗಾರ : ಕರಾವಳಿ ಕಾವಲು ಪಡೆಯ ಪಿ. ಎಸ್ ಐ ಗೆ ಕರೆ ಮಾಡಿದರೆ ಏನೇನೋ ಪ್ರಶ್ನೋತ್ತರ ! ?

ಸೇಕ್ಸೊಫೋನ್ ನುಡಿಸಲು ಪ್ರಾರಂಭಿಸಿದರೆ ಇಡಿ ವೇದಿಕೆಯು ನಿಬ್ಬೆರಗಾಗುತ್ತದೆ. ಹಾಡಲು ಬಂದರೆ ಮಂತ್ರ ಮುಗ್ದ ಗೊಳಿಸುತ್ತಾರೆ. ಇಷ್ಟಕ್ಕೆ ಮಾತ್ರ ನಿಂತಿರದ ಅವರ ಪ್ರತಿಭೆ ಮಣ್ಣಿಗೆ ಜೀವಂತಿಕೆಯ ಸ್ವರೂಪವನ್ನು ಪಡೆಯುವುದರಲ್ಲಿ ಯಶಸ್ವಿಯಾಗಿದೆ. ಈಗಾಗಲೇ ಹಲವಾರು ಗೌರಿ ಗಣಪತಿ ವಿಗ್ರಹವನ್ನು ರಚಿಸುವ ಮೂಲಕ ಜಿಲ್ಲೆಯ ತುಂಬೆಲ್ಲ ಮನೆ ಮಾತಾಗಿರುವ ಶಿವಾನಂದ್ ಭಂಡಾರಿ ಮಣ್ಣಿಗೂ ಜೀವ ಕೊಡುವ ಅದ್ಬುತ ಕಲಾಕಾರರು.

ಮಣ್ಣಿಗೆ ಜೀವ ತುಂಬುವ ಕಲಾವಿದ

ಈಗಾಗಲೇ ತಮ್ಮ ಪ್ರತಿಭೆಯ ಮೂಲಕ ಮನೆ ಮಾತಾಗಿರುವ ಶಿವಾನಂದ್ ಭಂಡಾರಿ ಅವರ ವಿಗ್ರಹವನ್ನು ಕಣ್ತುಂಬಿಕೊಳ್ಳಲು ತಾಲೂಕಿನ ಬೇರೆ ತಾಲೂಕಿನ ಹಲವಾರು ಜನರು ಅವರ ಮನೆಯ ಕಡೆಗೆ ಮುಖ ಮಾಡುತ್ತಿದ್ದಾರೆ . ಇಂತಹ ಒಂದು ಪ್ರತಿಭೆ ಇನ್ನಷ್ಟು ಎತ್ತರಕ್ಕೆ ಇರಲಿ ಎಂಬುದು ಅವರ ಸ್ನೇಹಿತರು, ಉಪನ್ಯಾಸಕ ಸಂದೀಪ ಕುಮಾರ್ ಹಾಗೂ ಅವರ ಅಭಿಮಾನಿಗಳ ಹಾರೈಕೆಯಾಗಿದೆ.

ವಿಸ್ಮಯ ನ್ಯೂಸ್, ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ ಅರೆಗದ್ದೆ ನೆನಪಾಗುತ್ತಾರೆ. ಅದರ ಬೆನ್ನಲ್ಲೇ ರಿಯಲ್ ಎಸ್ಟೇಟ್ ಉದ್ಯಮ, ಆಯ್ಸಪ್ಲಾಂಟ್. ಸಹನಾ ಪ್ಯಾಲೇಸ್ ಲಾಡ್ಜ್,...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಬಡಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಪಟ್ಟಣದ ಅರಣ್ಯ ಇಲಾಖೆ ಕಛೇರಿ ಹತ್ತಿರ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...