Important

ಗುಡಿಗಾರಗಲ್ಲಿ ಗಣಪತಿಗೆ ಬೆಳ್ಳಿಯ ಕಿರೀಟ ಸಮರ್ಪಣೆ: ಭಕ್ತರ ಭಾವಪೂರ್ಣ ಕಾಣಿಕೆ

Share

ಕುಮಟಾ, ಆಗಸ್ಟ್ 27: 50ನೇ ವರ್ಷದತ್ತ ಪಯಣಿಸುತ್ತಿರುವ ಗುಡಿಗಾರಗಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ, ತನ್ನ ಅಜರಾಮರ ಪರಂಪರೆಯನ್ನು ಮತ್ತಷ್ಟು ಭವ್ಯಗೊಳಿಸುವ ಕಾರ್ಯಕ್ಕೆ ಮುಂದಾಗಿದೆ. ಸಮಿತಿಯ ಪೂಜೆಗೆ ಒಳಪಡುವ ಮಹಾಗಣಪತಿಗೆ ಭಕ್ತರು ಸಮೂಹ ಸಹಕಾರದ ಮೂಲಕ ಬೆಳ್ಳಿಯ ಕಿರೀಟವನ್ನು ಸಮರ್ಪಿಸಿದ್ದಾರೆ.

ಸರ್ಕಾರಿ ಇಲಾಖೆಯ ಕಟ್ಟಡದ ಇಕ್ಕಟ್ಟಾದ ಗೋಡೆಗಳ ಮಧ್ಯೆ ಪತ್ತೆಯಾದ ಸೂಟ್ ಕೇಸ್ ! ? ಕೊನೆಗೂ ಸೂಟ್ಕೇಸ್ ರಹಸ್ಯ

ಈ ಕಿರೀಟದ ಸಮರ್ಪಣೆಗೆ ಸಂಪತ್ ನಾಗರಾಜ ನಾಯ್ಕ, ಪ್ರಕಾಶ್ ಮಂಜುನಾಥ ನಾಯ್ಕ (ರಮಣ ಮೆಡಿಕಲ್), ಯತಿರಾಜ ಕೆ. ನಾಯ್ಕ, ವಿನಾಯಕ ಗುಡಿಗಾರ, ಕಿಶನ್ ವಾಳ್ಕೆ, ರವಿಕಿರಣ ಕುಂಬಾರಮಕ್ಕಿ, ಉದಯ ಶಾಂಬಾ ಶೇಟ್, ರಾಜಾರಾಮ್ ಟ್ರೇಡರ್ಸ್, ಶಿವಾನಂದ ಗಣಪತಿ ಮಹಾಲೆ (ಪದ್ದಣ್ಣ), ಶ್ರೀಧರ ಕುಮಟಾಕರ (ಅಂಕೋಲಿ), ರಾಘವೇಂದ್ರ ದಯಾನಂದ ಶೇಟ್, ಪ್ರಥ್ವಿರಾಜ್ ಹರಿಶ್ಚಂದ್ರ ನಾಯ್ಕ, ಗುರು ಗಜಾನನ ನಾಯ್ಕ ವಕ್ಕನಳ್ಳಿ (ದುರ್ಗಾ ಮೋಟರ್ಸ್), ಶ್ರೀನಿವಾಸ ನಾಯ್ಕ, ಪ್ರಾತೇಶ್ ನಂಬಿಯಾರ್ (ಪ್ರವೀಣ ವಾಚ್ ವರ್ಕ್ಸ್), ವಾಸು ಶಾಂಬಾ ಶೇಟ್, ಪವನ ಗುನಗಾ, ರಾಜುಗೋಪಾಲ ಅಡಿ ಗೋಕರ್ಣ, ಎನ್.ಬಿ. ನಾಯ್ಕ, ಹೆಗಡೆ, ವೆಂಕಟ್ರಮಣ ವಾಸುದೇವ ಶೇಟ್, ಶ್ರೇಯಾ, ಚಿನ್ಮಯಿ, ವೈಷ್ಣವಿ, ಚೈತ್ರ, ಛಾಯಾ, ತಾರಾ ಗಂಗಾಧರ ನಾಯ್ಕ, ಯಶವಂತ ನಾಯ್ಕ ಕೋನಳ್ಳಿ, ಸುಜಾತಾ ನಾಯ್ಕ ಕೋನಳ್ಳಿ, ನಾಗರಾಜ ಗುನಗಾ ಸಂಕೋಳ್ಳಿ ಮೊದಲಾದ ಅನೇಕರ ಭಕ್ತಿದಾನ ಕಾರಣವಾಗಿದೆ ಎಂದು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಶ್ರೀ ಲಕ್ಷ್ಮಣ ಮಾಧವ ನಾಯ್ಕ ತಿಳಿಸಿದ್ದಾರೆ.

ಇದೇ ವೇಳೆ, ಸೂರಜ್ ನಾಯ್ಕ ಸೋನಿ ಗೆಳೆಯರ ಬಳಗ, ಸುಬ್ರಾಯ ವಾಳ್ಕೆ, ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಮೊಕ್ತೇಸರ ಕೃಷ್ಣ ಬಾಬಾ ಪೈ, ಲಕ್ಷ್ಮಣ ಮಾಧವ ನಾಯ್ಕ, ವೆಂಕಟ್ರಮಣ ವಾಸುದೇವ ಶೇಟ್, ರಾಜು ಕೃಷ್ಣ ಗುನಗಾ, ಎಂ.ಟಿ. ನಾಯ್ಕ, ಟೋನಿ ರೋಡ್ರಗೀಸ್ ಹಾಗೂ ಗುಡಿಗಾರಗಲ್ಲಿ ಪ್ರಾಥಮಿಕ ಶಾಲೆಯ ಶತಮಾನೋತ್ತರ ಸಂಭ್ರಮ ಸಮಿತಿಯವರು ಸಹಯೋಗದಲ್ಲಿ, ಈ ವರ್ಷ ಶಾಲೆಯ ಎದುರಿಗೆ ಇಂಟರ್ಲಾಕ್ ಅಳವಡಿಕೆ ಕಾರ್ಯಕ್ಕೆ ಸಹಕರಿಸಿದ್ದಾರೆ.

ಇದರಿಂದ ಶಾಲೆಯ ದೀರ್ಘಕಾಲದ ಕನಸು ನನಸಾಗಿದೆ ಎಂದು ಶಾಲೆಯ ಮುಖ್ಯಾಧ್ಯಾಪಕರು ಸಂತಸ ವ್ಯಕ್ತಪಡಿಸಿದ್ದಾರೆ. ಭಕ್ತರ ಸಾಮೂಹಿಕತೆ ಮತ್ತು ಸಮಾಜಮುಖಿ ಸೇವೆ ಮಿಶ್ರಣಗೊಂಡ ಈ ಗಣೇಶೋತ್ಸವ ಪ್ರಯತ್ನವು, ಗುಡಿಗಾರಗಲ್ಲಿ ಗಣಪತಿಯ ಆರಾಧನೆಗೆ ಇನ್ನಷ್ಟು ಕೀರ್ತಿಯನ್ನು ತಂದಿದೆ.

ವಿಸ್ಮಯ ನ್ಯೂಸ್, ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ ಗುರುವಾರ, 10ರ ಶುಕ್ರವಾರ ಶ್ರೀಕ್ಷೇತ್ರ ಗೋಕರ್ಣಕ್ಕೆ ಆಗಮಿಸಲಿದೆ. ಏಪ್ರಿಲ್ 9 ರಂದು ರಥಬೀದಿಯಲ್ಲಿರುವ ರಾಮಚಂದ್ರ...

ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ

ಹೊನ್ನಾವರ: ರಾಜ್ಯದ ಪ್ರತಿ ಗ್ರಾಮದಲ್ಲಿ ಔಷಧಿ ಗಿಡಗಳ ಪಾರ್ಕ್ ನಿರ್ಮಾಣ ಮಾಡಲಾಗುವುದು ಎಂದು ವಡ್ನಾಳ್ ಜಗದೀಶ್ ರವರು ಹೊನ್ನಾವರ ತಾಲೂಕಿನ ಬಂಗಾರಮಕ್ಕಿಯಲ್ಲಿ ‘ಪ್ರಾಚೀನ ಆರೋಗ್ಯ ಪರಂಪರಾ ವೈದ್ಯ ಸಂಗಮ’ ದಲ್ಲಿ ಹೇಳಿದರು....

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...

ನರ್ಸ್ ವೃತ್ತಿ ಮತ್ತು ಕುಟುಂಬ ಜವಾಬ್ದಾರಿಗಳ ನಡುವೆಯೇ ಸಾಧನೆ ಮಾಡಿದ ಪೂಜಾ ನಾಯ್ಕ

ಕುಮಟಾ :- ತಾಲೂಕಿನ ಕಲಭಾಗ ಗ್ರಾಮ ನಿವಾಸಿ ಪೂಜಾ ಸಂತೋಷ ನಾಯ್ಕ ಅವರು 2024–26ನೇ ಸಾಲಿನ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ...