Important

ಗುಡಿಗಾರಗಲ್ಲಿ ಗಣಪತಿಗೆ ಬೆಳ್ಳಿಯ ಕಿರೀಟ ಸಮರ್ಪಣೆ: ಭಕ್ತರ ಭಾವಪೂರ್ಣ ಕಾಣಿಕೆ

Share

ಕುಮಟಾ, ಆಗಸ್ಟ್ 27: 50ನೇ ವರ್ಷದತ್ತ ಪಯಣಿಸುತ್ತಿರುವ ಗುಡಿಗಾರಗಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿ, ತನ್ನ ಅಜರಾಮರ ಪರಂಪರೆಯನ್ನು ಮತ್ತಷ್ಟು ಭವ್ಯಗೊಳಿಸುವ ಕಾರ್ಯಕ್ಕೆ ಮುಂದಾಗಿದೆ. ಸಮಿತಿಯ ಪೂಜೆಗೆ ಒಳಪಡುವ ಮಹಾಗಣಪತಿಗೆ ಭಕ್ತರು ಸಮೂಹ ಸಹಕಾರದ ಮೂಲಕ ಬೆಳ್ಳಿಯ ಕಿರೀಟವನ್ನು ಸಮರ್ಪಿಸಿದ್ದಾರೆ.

ಸರ್ಕಾರಿ ಇಲಾಖೆಯ ಕಟ್ಟಡದ ಇಕ್ಕಟ್ಟಾದ ಗೋಡೆಗಳ ಮಧ್ಯೆ ಪತ್ತೆಯಾದ ಸೂಟ್ ಕೇಸ್ ! ? ಕೊನೆಗೂ ಸೂಟ್ಕೇಸ್ ರಹಸ್ಯ

ಈ ಕಿರೀಟದ ಸಮರ್ಪಣೆಗೆ ಸಂಪತ್ ನಾಗರಾಜ ನಾಯ್ಕ, ಪ್ರಕಾಶ್ ಮಂಜುನಾಥ ನಾಯ್ಕ (ರಮಣ ಮೆಡಿಕಲ್), ಯತಿರಾಜ ಕೆ. ನಾಯ್ಕ, ವಿನಾಯಕ ಗುಡಿಗಾರ, ಕಿಶನ್ ವಾಳ್ಕೆ, ರವಿಕಿರಣ ಕುಂಬಾರಮಕ್ಕಿ, ಉದಯ ಶಾಂಬಾ ಶೇಟ್, ರಾಜಾರಾಮ್ ಟ್ರೇಡರ್ಸ್, ಶಿವಾನಂದ ಗಣಪತಿ ಮಹಾಲೆ (ಪದ್ದಣ್ಣ), ಶ್ರೀಧರ ಕುಮಟಾಕರ (ಅಂಕೋಲಿ), ರಾಘವೇಂದ್ರ ದಯಾನಂದ ಶೇಟ್, ಪ್ರಥ್ವಿರಾಜ್ ಹರಿಶ್ಚಂದ್ರ ನಾಯ್ಕ, ಗುರು ಗಜಾನನ ನಾಯ್ಕ ವಕ್ಕನಳ್ಳಿ (ದುರ್ಗಾ ಮೋಟರ್ಸ್), ಶ್ರೀನಿವಾಸ ನಾಯ್ಕ, ಪ್ರಾತೇಶ್ ನಂಬಿಯಾರ್ (ಪ್ರವೀಣ ವಾಚ್ ವರ್ಕ್ಸ್), ವಾಸು ಶಾಂಬಾ ಶೇಟ್, ಪವನ ಗುನಗಾ, ರಾಜುಗೋಪಾಲ ಅಡಿ ಗೋಕರ್ಣ, ಎನ್.ಬಿ. ನಾಯ್ಕ, ಹೆಗಡೆ, ವೆಂಕಟ್ರಮಣ ವಾಸುದೇವ ಶೇಟ್, ಶ್ರೇಯಾ, ಚಿನ್ಮಯಿ, ವೈಷ್ಣವಿ, ಚೈತ್ರ, ಛಾಯಾ, ತಾರಾ ಗಂಗಾಧರ ನಾಯ್ಕ, ಯಶವಂತ ನಾಯ್ಕ ಕೋನಳ್ಳಿ, ಸುಜಾತಾ ನಾಯ್ಕ ಕೋನಳ್ಳಿ, ನಾಗರಾಜ ಗುನಗಾ ಸಂಕೋಳ್ಳಿ ಮೊದಲಾದ ಅನೇಕರ ಭಕ್ತಿದಾನ ಕಾರಣವಾಗಿದೆ ಎಂದು ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಶ್ರೀ ಲಕ್ಷ್ಮಣ ಮಾಧವ ನಾಯ್ಕ ತಿಳಿಸಿದ್ದಾರೆ.

ಇದೇ ವೇಳೆ, ಸೂರಜ್ ನಾಯ್ಕ ಸೋನಿ ಗೆಳೆಯರ ಬಳಗ, ಸುಬ್ರಾಯ ವಾಳ್ಕೆ, ಶಾಂತಿಕಾ ಪರಮೇಶ್ವರಿ ದೇವಸ್ಥಾನದ ಮೊಕ್ತೇಸರ ಕೃಷ್ಣ ಬಾಬಾ ಪೈ, ಲಕ್ಷ್ಮಣ ಮಾಧವ ನಾಯ್ಕ, ವೆಂಕಟ್ರಮಣ ವಾಸುದೇವ ಶೇಟ್, ರಾಜು ಕೃಷ್ಣ ಗುನಗಾ, ಎಂ.ಟಿ. ನಾಯ್ಕ, ಟೋನಿ ರೋಡ್ರಗೀಸ್ ಹಾಗೂ ಗುಡಿಗಾರಗಲ್ಲಿ ಪ್ರಾಥಮಿಕ ಶಾಲೆಯ ಶತಮಾನೋತ್ತರ ಸಂಭ್ರಮ ಸಮಿತಿಯವರು ಸಹಯೋಗದಲ್ಲಿ, ಈ ವರ್ಷ ಶಾಲೆಯ ಎದುರಿಗೆ ಇಂಟರ್ಲಾಕ್ ಅಳವಡಿಕೆ ಕಾರ್ಯಕ್ಕೆ ಸಹಕರಿಸಿದ್ದಾರೆ.

ಇದರಿಂದ ಶಾಲೆಯ ದೀರ್ಘಕಾಲದ ಕನಸು ನನಸಾಗಿದೆ ಎಂದು ಶಾಲೆಯ ಮುಖ್ಯಾಧ್ಯಾಪಕರು ಸಂತಸ ವ್ಯಕ್ತಪಡಿಸಿದ್ದಾರೆ. ಭಕ್ತರ ಸಾಮೂಹಿಕತೆ ಮತ್ತು ಸಮಾಜಮುಖಿ ಸೇವೆ ಮಿಶ್ರಣಗೊಂಡ ಈ ಗಣೇಶೋತ್ಸವ ಪ್ರಯತ್ನವು, ಗುಡಿಗಾರಗಲ್ಲಿ ಗಣಪತಿಯ ಆರಾಧನೆಗೆ ಇನ್ನಷ್ಟು ಕೀರ್ತಿಯನ್ನು ತಂದಿದೆ.

ವಿಸ್ಮಯ ನ್ಯೂಸ್, ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ ಅರೆಗದ್ದೆ ನೆನಪಾಗುತ್ತಾರೆ. ಅದರ ಬೆನ್ನಲ್ಲೇ ರಿಯಲ್ ಎಸ್ಟೇಟ್ ಉದ್ಯಮ, ಆಯ್ಸಪ್ಲಾಂಟ್. ಸಹನಾ ಪ್ಯಾಲೇಸ್ ಲಾಡ್ಜ್,...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಬಡಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಪಟ್ಟಣದ ಅರಣ್ಯ ಇಲಾಖೆ ಕಛೇರಿ ಹತ್ತಿರ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ...

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...