ಸಿದ್ದಾಪುರದಲ್ಲಿ ಮನೆಯ ಮೆಟ್ಟಿಲುಗಳ ಮೇಲೆ ಚಿರತೆ ಓಡಾಡಿದ ದೃಶ್ಯ
Big News

ಮನೆಯ ಮೆಟ್ಟಿಲುಗಳ ಮೇಲೆ ಚಿರತೆ ಓಡಾಟ : ಗ್ರಾಮಸ್ಥರಲ್ಲಿ ಆತಂಕ

Share
  • ಚಿರತೆ ಓಡಾಟದ ದೃಶ್ಯ CCTV ಕ್ಯಾಮೆರಾದಲ್ಲಿ ಸೆರೆ
  • ಕೂಡಲೇ ಕಾರ್ಯಾಚರಣೆಗೆ ಆಗ್ರಹ
  • ಅರಣ್ಯ ಇಲಾಖೆ ವಿರುದ್ಧ ಆಕ್ರೋಶ

ಸಿದ್ದಾಪುರ: ಚಿರತೆಯೊಂದು ರಾತ್ರಿಯ ವೇಳೆ ಮನೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಓಡಾಡಿ ಮನೆ ಮಂದಿಯವರೆಲ್ಲ ಆತಂಕಗೊoಡ ಘಟನೆ ಸಿದ್ದಾಪುರ ತಾಲೂಕಿನ ಬೇಡ್ಕಣಿ ಸಮೀಪದ ಕುಂಬ್ರಿಗದ್ದೆಯಲ್ಲಿ ನಡೆದಿದೆ. ಇಲ್ಲಿನ ಪ್ರಶಾಂತ ನಾಯ್ಕ್ ಅವರ ಮನೆಯಲ್ಲಿ ಚಿರತೆ ಓಡಾಡಿದ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸರಿಯಾಗಿದೆ. ಮನೆಯ ಮೆಟ್ಟಿಲುಗಳ ಮೇಲೆ ಚಿರತೆ ಓಡಾಡಿದ್ದು, ಕುಟುಂಬಸ್ಥರು ಮತ್ತು ಸುತ್ತಮುತ್ತಲಿನ ಜನರು ಆತಂಕಗೊoಡಿದ್ದಾರೆ.

ಗೋಕರ್ಣ ಮಾದನಗೇರಿ ಶಿವನಾಥ ಮಂದಿರದಲ್ಲಿದೆ ಸಂತಾನ ಗಣಪತಿ

ಸoಬoಧಪಟ್ಟ ಅರಣ್ಯ ಇಲಾಖೆಯವರು ಚಿರತೆಯನ್ನು ಹಿಡಿದು ಜನರಲ್ಲಿ ಉಂಟಾದ ಆತಂಕ ದೂರ ಮಾಡಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ. ಕೆಲ ದಿನಗಳ ಹಿಂದೆ ಇಲ್ಲಿನ ಸಮೀಪದ ಭುವನಗಿರಿಯಲ್ಲಿ ವ್ಯಕ್ತಿಯೋರ್ವನ ಮೇಲೆ ದಾಳಿ ಮಾಡಿತ್ತು. ಆತನಿಗೆ ಗಾಯವಾದ ಘಟನೆ ನಡೆದಿತ್ತು. ಆ ಸಂದರ್ಭದಲ್ಲಿ ಅರಣ್ಯ ಇಲಾಖೆಯವರಿಗೆ ಸ್ಥಳೀಯರು ಮಾಹಿತಿ ನೀಡಿದ್ದರು. ಆದರೂ ಕೂಡ ಚಿರತೆ ಹಿಡಿಯದೇ ಇರುವುದು ಜನರಲ್ಲಿ ಇಲಾಖೆ ಮೇಲೆ ಆಕ್ರೋಶಕ್ಕೆ ಕಾರಣವಾಗಿದೆ.

ಸಂಬoಧಪಟ್ಟ ಇಲಾಖೆಯವರು ಚಿರತೆಯನ್ನು ಬಂಧಿಸಿ ಮೃಗಾಲಯಕ್ಕೆ ನೀಡಬೇಕು ಎನ್ನುವ ಒತ್ತಾಯ ಕೇಳಿ ಬಂದಿದೆ. ಒಂದು ವೇಳೆ ಚಿರತೆಯು ಜನರಿಗೆ ತೊಂದರೆ ನೀಡಿದರೆ ಪ್ರಾಣಾಪಾಯಗಳಾದರೆ ನೇರವಾಗಿ ಅರಣ್ಯ ಇಲಾಖೆ ಜವಾಬ್ದಾರಿ ಆಗುತ್ತದೆ ಎಂದು ಪ್ರಶಾಂತ ನಾಯ್ಕ್ ಎಚ್ಚರಿಕೆ ನೀಡಿದ್ದಾರೆ.

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ ರಾತ್ರಿ ಆಕಸ್ಮಿಕವಾಗಿ ಬೆಂಕಿ ಅವಘಡ ಸಂಭವಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಆಸ್ತಿ ಹಾನಿಯಾಗಿರುವ ಘಟನೆ...

ಕಲೆ ಆತ್ಮ ಗೌರವದ ಸಂಕೇತ: ಮಂಕಾಳು ವೈದ್ಯ

ಮುರುಡೇಶ್ವರ: ಮುರುಡೇಶ್ವರದ ಯಕ್ಷರಕ್ಷೆ ವೇದಿಕೆಯಲ್ಲಿ ರಾಗಶ್ರೀ ಸಂಗೀತ ವಿದ್ಯಾಲಯ ಹಡಿನಬಾಳ ಇದರ ಮುರುಡೇಶ್ವರ ಶಾಖೆಯ ಪ್ರಥಮ ವರ್ಷದ ವಾರ್ಷಿಕೋತ್ಸವದಲ್ಲಿ ಭಾಗವಹಿಸಿ ಮಾತನಾಡಿದ ಉಸ್ತುವಾರಿ ಸಚಿವರಾದ ಶ್ರೀ ಮಂಕಾಳು ವೈದ್ಯರು ಕಲೆ ಮತ್ತು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಮಹಾಶಿವರಾತ್ರಿ ಪುಣ್ಯಕಾಲದಲ್ಲಿ ಕಣಕಣೇಶ್ವರ ದೇವರ ನೂತನ ಭವ್ಯ ದೇವಸ್ಥಾನ ಲೋಕಾರ್ಪಣೆ :ಶಿಖರ ಕಲಶ ಪ್ರತಿಷ್ಠೆ – ಅಷ್ಟಬಂಧ ಸಮೇತ ನೂತನ ಶಿವಲಿಂಗ ಪ್ರತಿಷ್ಠಾ ಮಹೋತ್ಸವ

ಅಂಕೋಲಾ: ಪಟ್ಟಣದ ಕಾರವಾರ ರಸ್ತೆಯಲ್ಲಿರುವ ಪುರಾತನ ಪ್ರಸಿದ್ಧ ಶ್ರೀ ಕಣಕಣೇಶ್ವರ ದೇವಾಲಯವು ಮಹಾಶಿವರಾತ್ರಿ ಪುಣ್ಯಸಂದರ್ಭದಲ್ಲಿ ನೂತನ...

ಬೆಂಕಿ ಅವಘಡದಲ್ಲಿ ಅಪಾರಹಾನಿ: ಆದರೆ, ಮಾರಿಕಾಂಬೆಯ ಫೋಟೋ ಮಾತ್ರ ಸೇಫ್

ಅಂಕೋಲಾ: ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ–ಕುಂಬಾರಕೇರಿ ಪ್ರದೇಶದಲ್ಲಿರುವ ಶ್ರೀ ಮಹಾಲಸಾ ವೆಲ್ಡಿಂಗ್ ಶಾಪ್ನಲ್ಲಿ ಫೆಬ್ರವರಿ 9ರ ಸೋಮವಾರ...

ಅಂಕೋಲಾದಲ್ಲಿ ಕರಾಳ ದಿನಾಚರಣೆ ಮತ್ತು ಬಂದ್ ಗೆ ಕರೆ

ಅಂಕೋಲಾ: ಕೇಣಿ ವಾಣಿಜ್ಯ ಬಂದರು ಯೋಜನೆ ವಿರೋಧಿಸಿ ನಡೆಯುತ್ತಿರುವ ಹೋರಾಟಕ್ಕೆ ನವೆಂಬರ್ 15ರಂದು ಒಂದು ವರ್ಷವಾಗಲಿದ್ದು...

ಕಲಾಸಿರಿ ಪ್ರಶಸ್ತಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು ಬೆಳಗಲು ಸಾಧ್ಯ:ಪಿ. ಆರ್. ನಾಯ್ಕ

ಭಟ್ಕಳ : ಒಂದು ಹಣತೆಯಿಂದ ಹಲವು ಹಣತೆಗಳು ಬೆಳಗುವಂತೆ, ಕಲಾಸಿರಿಯು ಬದುಕಿನ ಸಾರ್ಥಕತೆಯ ಜ್ಞಾನದ ಬೆಳಕು...

ವರ್ಷಾಂತ್ಯಕ್ಕೆ 12 ಲಕ್ಷ ಲಾಭ ಗಳಿಸಿದ ಸೀತಾರಾಮ ಸಹಕಾರಿ ಸಂಘ

ಭಟ್ಕಳ: ಆರ್ಥಿಕ ವರ್ಷಾಂತ್ಯಕ್ಕೆ ಸಹಕಾರಿಯು 12 ಲಕ್ಷ ಲಾಭ ಗಳಿಸಿದೆ ಎಂದು ಶ್ರೀ ಸೀತಾರಾಮ ಸೌಹಾರ್ಧ...

ಬೈಕಿಗೆ ಡಿಕ್ಕಿ ಹೊಡದ ಲಾರಿ: ಸ್ಥಳದಲ್ಲಿಯೇ ಬೈಕ್ ಸವಾರ ದುರ್ಮರಣ: ಹಿಟ್ & ರನ್ ಕೇಸ್ ದಾಖಲು

ಯಲ್ಲಾಪುರ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ...

ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ : ಆರೋಪಿ ಬಂಧನ

ಅಂಕೋಲಾ: ಪಟ್ಟಣದಲ್ಲಿ ನಿಲ್ಲಿಸಿಟ್ಟ ಮೋಟಾರ್ ಬೈಕ್ ಕಳ್ಳತನ ಮಾಡಿದ್ದ ಆರೋಪಿತನನ್ನು ಅಂಕೋಲಾ ಪೊಲೀಸರು ವಾಹನ ಸಮೇತ...