"ಶಿಕ್ಷಕ ಉಮೇಶ ನಾಯ್ಕರಿಗೆ ಬರ್ಗಿಯ ಶ್ರೀ ಮಹಾಲಿಂಗೇಶ್ವರ ವಿದ್ಯಾಪೀಠದಿಂದ ಸದ್ಗುರು ಸಂಪನ್ನ ಅಭಿದಾನ ಸನ್ಮಾನ"
Focus News

ವಿಶ್ರಾಂತ ಶಿಕ್ಷಕ ಉಮೇಶ ನಾಯ್ಕ ಅವರಿಗೆ ಬರ್ಗಿಯ ಶ್ರೀ ಮಹಾಲಿಂಗೇಶ್ವರ ವಿದ್ಯಾಪೀಠದಿಂದ ಸನ್ಮಾನ: “ಸದ್ಗುರು ಸಂಪನ್ನ” ಅಭಿದಾನ ಪ್ರದಾನ

Share

ಕುಮಟಾ: ತಾಲ್ಲೂಕಿನ ಬರ್ಗಿಯ ಶ್ರೀ ಮಹಾಲಿಂಗೇಶ್ವರ ವಿದ್ಯಾಪೀಠದಿಂದ ಶಿಕ್ಷಕ ವೃತ್ತಿಯಿಂದ ವಯೋನಿವೃತ್ತಿಗೊಂಡ ಸ್ಥಳೀಯರಾದ ಉಮೇಶ ನಾಯ್ಕರವರನ್ನು ” ಸದ್ಗುರು ಸಂಪನ್ನ ” ಎಂಬ ಉಪಾದಿಯೊಂದಿಗೆ ಆಪ್ತವಾಗಿ ಸನ್ಮಾನಿಸಲಾಯಿತು.

ಮೂರು ದಶಕಗಳ ಸೇವೆಗೆ ಗೌರವ

ಸರಳ ಸಜ್ಜನಿಕೆಯ ವ್ಯಕ್ತಿತ್ವದ ಉಮೇಶ ನಾಯ್ಕರವರು ಸರಿಸುಮಾರು ಮೂರು ದಶಕಗಳಿಗೂ ಮಿಕ್ಕಿ ಶಿಕ್ಷಕರಾಗಿ ಸಲ್ಲಿಸಿದ ಸೇವೆಯು ಅನನ್ಯವಾಗಿದ್ದು, ಅಸಂಖ್ಯಾತ ವಿದ್ಯಾರ್ಥಿಗಳ ಬಾಳಿಗೆ ಬೆಳಕಾದ ಅವರನ್ನು ಅಭಿನಂದಿಸಬೇಕಾದದು ಸಾಂಸ್ಕೃತಿಕವಾದ ಬದ್ಧತೆ ಎಂದ ವಿದ್ಯಾಪೀಠದ ಗೌರವಾಧ್ಯಕ್ಷರಾದ ಸಂಸ್ಕೃತಾಧ್ಯಾಪಕ ಮಂಜುನಾಥ ಗಾಂವ್ಕರ್ ಬರ್ಗಿಯವರು, ಉಮೇಶ ನಾಯ್ಕರವರು ವಿಶ್ರಾಂತಿಯ ಬದುಕನ್ನು ರಚನಾತ್ಮಕ ಚಟುವಟಿಕೆಗಳೊಂದಿಗೆ ಸಕ್ರಿಯರಾಗಿ ಕಳೆಯುವ ವಿಶ್ವಾಸವನ್ನು ವ್ಯಕ್ತಪಡಿಸಿದರು.

Read: ಗಂಟಲಲ್ಲಿ ಅನ್ನ ಸಿಲುಕಿ ಯುವಕ ದುರ್ಮರಣ

ಬರ್ಗಿ ಪ್ರೌಢ ಶಾಲೆಯ ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರಾದ ನಾಗರಾಜ ಕೃಷ್ಣ ನಾಯ್ಕರವರು ಮಾತನ್ನಾಡಿ, ಉಮೇಶ ನಾಯ್ಕರವರ ಕಾರ್ಯಕ್ಷೇತ್ರದಲ್ಲಿನ ಕಾರ್ಯದಕ್ಷತೆಗಾಗಿ ಅರವತ್ತಾದರೂ ಎಳೆಯರಂತಿರುವುದರಿoದ ಇನ್ನಷ್ಟು ವರ್ಷಗಳ ಕಾಲ ಸೇವೆಯನ್ನು ಸಲ್ಲಿಸಲು ಸಶಕ್ತರರುವುದರಿಂದ ಅವರ ನಿವೃತ್ತಿಯು ಸಮಾಜಕ್ಕೆ ಮತ್ತು ಇಲಾಖೆಗೆ ನಷ್ಟವಾಗಿದೆ ಎಂದರು. ನಿವೃತ್ತಿಯ ಬದುಕನ್ನು ಕುಟುಂಬಸ್ಥರೊoದಿಗೆ ಸಮೃದ್ಧಿಯಿಂದ ಕಳೆಯಲು ಹಾರೈಸಿದರು.

ಜೀವನದ ಅಮೃತ ಕ್ಷಣವೆಂದ ಉಮೇಶ ನಾಯ್ಕ

ಸನ್ಮಾನವನ್ನು ಸ್ವೀಕರಿಸಿದ ಉಮೇಶ ನಾಯ್ಕರವರು ಮನೆಯಂಗಳದಲ್ಲಿ ತನ್ನನ್ನು ಆತ್ಮೀಯವಾಗಿ ಸನ್ಮಾನಿಸಿದ ವಿದ್ಯಾಪೀಠಕ್ಕೆ ಮತ್ತು ಬರ್ಗಿಯೂರಿನ ಹತ್ತು ಸಮಸ್ತರ ಸಜ್ಜನಿಕೆಗೆ ಋಣಿಯಾಗಿದ್ದು, ತನ್ನ ಬದುಕಿನ ಅಮೃತ ಕ್ಷಣಗಳಲ್ಲಿ ಇದು ಒಂದು ಎಂದರು.
ಕಾರ್ಯಕ್ರಮದ ಸಂಯೋಜಕರಾದ ಊರ ಮುಖಂಡರಾಗಿರುವ ನಾರಾಯಣ ನಾಗು ನಾಯಕ, ಮನೆ ವೈದ್ಯ ಅಶೋಕ ದಯಾನಂದ ಪಂಡಿತ್, ಎಂ. ಎಸ್. ನಾಯ್ಕ ಹಾಗೂ ವಾಮನ ಪಟಗಾರ ಮೊದಲಾದವರಿದ್ದರು.

ವಿಸ್ಮಯ ನ್ಯೂಸ್, ಕುಮಟಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

KDCC ಬ್ಯಾಂಕ್ ನಿರ್ದೇಶಕ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ವಸಂತ ನಾಯಕ ಜಮಗೋಡ : ಈ ಬಾರಿ ಹೆಚ್ಚಿದ ಗೆಲುವಿನ ನಿರೀಕ್ಷೆ

ಅಂಕೋಲಾ : ಸಹಕಾರಿ ಮತ್ತು ಸಾಮಾಜಿಕ, ಧಾರ್ಮಿಕ ಮತ್ತಿತರ ಕ್ಷೇತ್ರಗಳಲ್ಲಿ ಸದಾ ಮಂಚೂಣಿಯಲ್ಲಿರುವ ನಾಯಕ ಎಂದು ಗುರುತಿಸಿಕೊಂಡಿರುವ, ತಾಲೂಕಿನ ಶ್ರೀರಾಮ ಪರಿಸರ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ವಸಂತ ನಾಯಕ...

ಅಂಕೋಲಾ ಕರಾವಳಿ ಉತ್ಸವ 2025 : ನವೆಂಬರ್ 5 ರಿಂದ 10ರ ವರೆಗೆ ಸಾಂಸ್ಕೃತಿಕ ವೈಭವ

ಅಂಕೋಲಾ: ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಹೊಂದಿರುವ ಅಂಕೋಲಾ ತಾಲೂಕಿನಲ್ಲಿ ಅಂಕೋಲಾ ಸಾಂಸ್ಕೃತಿಕ ಕಲಾಬಳಗ ಉತ್ತರ ಕನ್ನಡ ಸಂಘಟನೆಯ ವತಿಯಿಂದ ಮಾಜಿ ಶಾಸಕಿ ರೂಪಾಲಿ ನಾಯ್ಕ ಅವರ ಗೌರವಾಧ್ಯಕ್ಷತೆಯಲ್ಲಿ ಅಂಕೋಲಾ ಕರಾವಳಿ ಉತ್ಸವ 2025...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಕೇಣಿ ವಾಣಿಜ್ಯ ಬಂದರು ವಿರೋಧಿಸಿ ಹೋರಾಟ ನಿರಂತರ : ಬಹಿರಂಗ ಸಭೆ ತಾತ್ಕಾಲಿಕವಾಗಿ ಮುಂದೂಡಿಕೆ : ಸಂಘಟಕ ಪ್ರಮುಖರು ಪ್ರಕಟಣೆಯಲ್ಲಿ ಹೇಳಿದ್ದೇನು ?

ಅಂಕೋಲಾ: ತಾಲೂಕಿನ ಕೇಣಿಯಲ್ಲಿ ನಿರ್ಮಾಣ ಉದ್ದೇಶಿತ ವಾಣಿಜ್ಯ ಬಂದರು ಯೋಜನೆಯನ್ನು ವಿರೋಧಿಸಿ, ಸಾಮೂಹಿಕ ನಾಯಕತ್ವದಡಿ, ಅಂಕೋಲಾ...

ಚಿಪ್ಪಿ ಫ್ಯಾಕ್ಟರಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತ ದೇಹ ಪತ್ತೆ

ಅಂಕೋಲಾ: ತಾಲೂಕಿನ ಶೆಟಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ...

ಆಧುನಿಕ ಜಗತ್ತನ್ನಾಳಲಿರುವ AI ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

ಅಂಕೋಲಾ : ಕೃತಕ ಬುದ್ಧಿಮತ್ತೆಯು ( AI ತಂತ್ರಜ್ಞಾನ ) ತ್ವರಿತವಾಗಿ ಮಾಹಿತಿ ಪಡೆಯುವ ಹೊಸತನದ...

ರಾಷ್ಟ್ರಕ್ಕಾಗಿ ಮಧ್ಯಸ್ಥಿಕೆ ಎಂಬ ವಿಶೇಷ ಅಭಿಯಾನ

ಅಂಕೋಲಾ : ತಾಲೂಕಿನ ವಂದಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೋಳೆ ಗ್ರಾಮದ ಪರಿಶಿಷ್ಟ ಜಾತಿ ಕಾಲನಿಗೆ...

ಅಂಕೋಲಾ ಕಲ್ಲೇಶ್ವರದಲ್ಲಿ ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮ

ಅಂಕೋಲಾ : ಒನ್‌ ಲೈಟ್‌ ಎಸ್ಸಿಲಾರ್ ಲಕ್ಸೊಟಿಕಾ ಫೌಂಡೇಶನ್, ಸ್ಪಂದನ ಸೇವಾ ಟ್ರಸ್ಟ್ ಹಡಿನಬಾಳ ಹೊನ್ನಾವರ,ಸಂಗಮ...

ಹೊನ್ನಾವರದಲ್ಲಿ ಸಾರ್ವಜನಿಕ ಗಣೇಶೋತ್ಸವ ಮೂರ್ತಿಯ ವಿಸರ್ಜನೆ: ಅದ್ಧೂರಿ ಮೆರವಣಿಗೆ

ಹೊನ್ನಾವರ: ಪಟ್ಟಣದಲ್ಲಿ ಸಾರ್ವಜನಿಕ ಗಣೇಶೋತ್ಸವ ಸಮಿತಿಯವರು ಚವತಿಯ ದಿನದಂದು ಪ್ರತಿಷ್ಠಾಪಿಸಿದ ಗಣಪನನ್ನು ವಿಜೃಂಭಣೆಯಿoದ ಆಚರಿಸಿ 7...

KEB ಗಣಪನಿಗೆ 48 ನೇ ವಾರ್ಷಿಕ ಸಂಭ್ರಮ: ಸೆ.4 ಮಹಾಪೂಜೆ – ಸೆ.5 ರಂದು ಭವ್ಯ ಮೆರವಣಿಗೆಯೊಂದಿಗೆ ವಿಸರ್ಜನೆ

ಅಂಕೋಲಾ: ತಾಲೂಕಿನ ಹೆಸ್ಕಾಂ ಇಲಾಖೆ ವತಿಯಿಂದ 48 ನೇ ವರ್ಷದ ಗಣೇಶೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ...

ಉತ್ತರ ಕನ್ನಡದಲ್ಲಿ ಭಾರೀ ಮಳೆ : ಮೂರು ತಾಲೂಕುಗಳ ಶಾಲಾ ಕಾಲೇಜುಗಳಿಗೆ ರಜೆ

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಭಾರೀ ಮಳೆ ಸುರಿಯುತ್ತಿದ್ದು, ಪ್ರವಾಹದ ಭೀತಿ ಹೆಚ್ಚಾಗಿದೆ.  ತಗ್ಗು ಪ್ರದೇಶಗಳಿಗೆ...