Big News

ವರ್ಷಾಂತ್ಯಕ್ಕೆ 12 ಲಕ್ಷ ಲಾಭ ಗಳಿಸಿದ ಸೀತಾರಾಮ ಸಹಕಾರಿ ಸಂಘ

Share

ಭಟ್ಕಳ: ಆರ್ಥಿಕ ವರ್ಷಾಂತ್ಯಕ್ಕೆ ಸಹಕಾರಿಯು 12 ಲಕ್ಷ ಲಾಭ ಗಳಿಸಿದೆ ಎಂದು ಶ್ರೀ ಸೀತಾರಾಮ ಸೌಹಾರ್ಧ ಪತ್ತಿನ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷ ಹಾಗೂ ಉಧ್ಯಮಿ ವಿಠ್ಠಲ್ ನಾಯ್ಕ ತಿಳಿಸಿದರು.

ತಾಲೂಕಿನ ತಲಗೋಡ್ ನಲ್ಲಿರುವ ಸಹಕಾರಿ ಸಂಘದ ಕಛೇರಿಯ ಸಭಾಭವನದಲ್ಲಿ ಸಹಕಾರಿ ಸಂಘದ 4 ನೇ ಸರ್ವಸಾಧಾರಣ ಸಭೆ ಉದ್ಘಾಟಿಸಿ ಮಾತನಾಡಿದ ಅವರು ಸಹಕಾರಿಯು 301 ಅ ವರ್ಗದ ಸದಸ್ಯರು ಹಾಗೂ 416 ಡ ವರ್ಗದ ಸದಸ್ಯರನ್ನೊಳಗೊಂಡು ಒಟ್ಟು 717 ಸದಸ್ಯರನ್ನು ಹೊಂದಿದೆ. ವರ್ಷದ ಆರಂಭಕ್ಕೆ ಸದಸ್ಯರಿಂದ 374. 96 ಲಕ್ಷ ಸಾಲ ಬರತಕ್ಕದಿದ್ದು, ವರ್ಷ ರೂ 334.68 ಲಕ್ಷ ಸಾಲ ವಿತರಿಸಲಾಗಿದೆ.

ವರ್ಷದ ಕೊನೆಗೆ 441.53 ಲಕ್ಷದಷ್ಟು ಸಾಲ ಬರತಕ್ಕದಿದ್ದು, ರೂ 66.57 ಲಕ್ಷದಷ್ಟು ಹೆಚ್ಚಾಗಿದೆ. ಸಾಲದ ವ್ಯವಹಾರದಲ್ಲಿ ಶೇಕಡಾ 17.75 ರಷ್ಟು ವೃದ್ಧಿಯಾಗಿದೆ. ಆರ್ಥಿಕ ವರ್ಷದಲ್ಲಿ ಶೇಕಡಾ 88.46 ಪ್ರತಿಶತ ಸಾಲ ವಸೂಲಿಯಾಗಿದ್ದು, ಇದಕ್ಕೆ ಸಹಕರಿಸಿದ ನಿರ್ದೇಶಕ ಮಂಡಳಿ ಹಾಗೂ ಸಿಬ್ಬಂದಿ ವರ್ಗಗಳಿಗೆ ಧನ್ಯವಾದ ತಿಳುಸುತ್ತೇನೆ ಎಂದರು.

ಸಭೆಯಲ್ಲಿ ಸಹಕಾರಿ ಸಂಘ ನಿಯಮಿತದ ಉಪಾಧ್ಯಕ್ಷ ದುರ್ಗಪ್ಪ ನಾಯ್ಕ, ರಾಜೇಶ ನಾಯ್ಕ, ನಾಗೇಶ ನಾಯ್ಕ, ಮಂಜಪ್ಪ ನಾಯ್ಕ, ಮಹಾಬಲೇಶ್ವರ ನಾಯ್ಕ, ಮಂಜುನಾಥ ನಾಯ್ಕ ಹಾಗೂ ಬ್ಯಾಂಕ್ ನ ಸಿಬ್ಬಂಧಿ ವರ್ಗದವರು ಹಾಜರಿದ್ದರು.

ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ ಸಮ್ಮೇಳನವು ಇದೇ ಜೂನ್ 14 ರ ಭಾನುವಾರದಂದು ಕುಮಟಾದ ಲಕ್ಷ್ಮೀಬಾಯಿ ಬುರ್ಡೇಕರ್ ಸಭಾಂಗಣದಲ್ಲಿ ನಡೆಯಲಿದೆ....

ಪ್ರಸಿದ್ಧ ಕಣ್ಣಿನ ಆಸ್ಪತ್ರೆಯಲ್ಲಿ ಉದ್ಯೋಗಾವಕಾಶ: Job Alert

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಪ್ರಸಿದ್ಧ ಕಣ್ಣಿನ ಆಸ್ಪತ್ರೆಗಳಲ್ಲಿ ಒಂದಾದ ಹೆಗಡೆ ಐ ಫೌಂಡೇಷನ್ / ಹೆಗಡೆ ಆಪ್ಟಿಕಲ್ಸ್, ಭಟ್ಕಳ ಹಾಗೂ ಹೊನ್ನಾವರದಲ್ಲಿ ಸುಸಜ್ಜಿತ ಆಸ್ಪತ್ರೆಗಳನ್ನು ಹೊಂದಿದ್ದು, ಇದೀಗ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸಲು...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಸ್ವಾತಂತ್ರ‍್ಯೋತ್ಸವದ ಸಂಭ್ರಮಕ್ಕೆ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಭರ್ಜರಿ ಆಫರ್; ಶೇ.70ರಷ್ಟು ರಿಯಾಯಿತಿ

ಕುಮಟಾ: ಸ್ವಾತಂತ್ರ‍್ಯೋತ್ಸವದ ಅಂಗವಾಗಿ ತರಂಗ ಎಲೆಕ್ಟ್ರಾನಿಕ್ಸ್ ಆಂಡ್ ಫರ್ನಿಚರ್ ಗ್ರಾಹಕರಿಗಾಗಿ ವಿಶೇಷ ‘ಫ್ರೀಡಂ ಫೆಸ್ಟಿವಲ್’ ಆಫರ್...

ಜೂನ್ 14 ರಂದು ಚುಟುಕು ಸಾಹಿತ್ಯ ಸಮ್ಮೇಳನ

ಕುಮಟಾ: ಉತ್ತರ ಕನ್ನಡ ಜಿಲ್ಲಾಮಟ್ಟದ 9 ನೇ ಹಾಗೂ ಕುಮಟಾ ತಾಲೂಕಾ 5ನೇ ಚುಟುಕು ಸಾಹಿತ್ಯ...

ಜಾನುವಾರು ರಕ್ಷಣೆ: ಗೋ ಶಾಲೆಗೆ ರವಾನಿಸುವ ಮೂಲಕ ಗೀರ್ ಹೋರಿಗಳಿಗೆ ಜೀವದಾನ

ಅಂಕೋಲಾ: ವಧೆ ಉದ್ದೇಶದಿಂದ ಹಿಂಸಾತ್ಮಕವಾಗಿ ಸಾಗಿಸುತ್ತಿದ್ದ, ಎರಡು ಭಾರೀ ಗಾತ್ರದ ಗೀರ್ ತಳಿಯ ಹೋರಿಗಳಿಗೆ ಕೊನೆಗೂ...

ಮುರಿನಕಟ್ಟೆ ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಕಾಗೇರಿ ಆಗ್ರಹ

ಭಟ್ಕಳ:ಮುರಿನಕಟ್ಟೆ ವಿಚಾರವು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಹಿಂದೂಗಳ ಭಾವನೆಗಳಿಗೆ ಸಂಬAಧಿಸಿದ ವಿಷಯವಾಗಿದ್ದು, ಕೆಲ ಮತಾಂಧ...

ಅಳ್ವೆಕೋಡಿ ಕಪ್ಪೆಚಿಪ್ಪು ದುರಂತ: ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ ಕಾಗೇರಿ

ಭಟ್ಕಳ: ತಾಲೂಕಿನ ಅಳ್ವೆಕೋಡಿಯ ಕಪ್ಪೆಚಿಪ್ಪು ದುರಂತದಲ್ಲಿ ಸಾವನ್ನಪ್ಪಿದ ಕುಟುಂಬದವರನ್ನು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ...

ಜಿಲ್ಲೆಯ ಆರೋಗ್ಯ ಸೇವೆಗೆ ಐತಿಹಾಸಿಕ ಹೆಜ್ಜೆ : ಶಾಸಕ ಸತೀಶ್ ಸೈಲ್

ಅಂಕೋಲಾ : ಜನರಿಗೆ ಉನ್ನತ ಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರವಾರದಲ್ಲಿ 100 ಕೋಟಿ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ...

ಅಲಂಕಾರ ಜ್ಯುವೆಲ್ಲರ್ಸ್ : ಅಕ್ಷಯ ತೃತೀಯ ವಿಶೇಷ ಆಫರ್

ಸುವರ್ಣ ಕ್ಷಣವನ್ನು ಇನ್ನಷ್ಟು ವಿಶೇಷವಾಗಿಸಿ : ಈ ಶುಭ ಅಕ್ಷಯ ತೃತೀಯದ ಪ್ರಯುಕ್ತ ಚಿನ್ನ ಮತ್ತು...