Big News

ವರ್ಷಾಂತ್ಯಕ್ಕೆ 12 ಲಕ್ಷ ಲಾಭ ಗಳಿಸಿದ ಸೀತಾರಾಮ ಸಹಕಾರಿ ಸಂಘ

Share

ಭಟ್ಕಳ: ಆರ್ಥಿಕ ವರ್ಷಾಂತ್ಯಕ್ಕೆ ಸಹಕಾರಿಯು 12 ಲಕ್ಷ ಲಾಭ ಗಳಿಸಿದೆ ಎಂದು ಶ್ರೀ ಸೀತಾರಾಮ ಸೌಹಾರ್ಧ ಪತ್ತಿನ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷ ಹಾಗೂ ಉಧ್ಯಮಿ ವಿಠ್ಠಲ್ ನಾಯ್ಕ ತಿಳಿಸಿದರು.

ತಾಲೂಕಿನ ತಲಗೋಡ್ ನಲ್ಲಿರುವ ಸಹಕಾರಿ ಸಂಘದ ಕಛೇರಿಯ ಸಭಾಭವನದಲ್ಲಿ ಸಹಕಾರಿ ಸಂಘದ 4 ನೇ ಸರ್ವಸಾಧಾರಣ ಸಭೆ ಉದ್ಘಾಟಿಸಿ ಮಾತನಾಡಿದ ಅವರು ಸಹಕಾರಿಯು 301 ಅ ವರ್ಗದ ಸದಸ್ಯರು ಹಾಗೂ 416 ಡ ವರ್ಗದ ಸದಸ್ಯರನ್ನೊಳಗೊಂಡು ಒಟ್ಟು 717 ಸದಸ್ಯರನ್ನು ಹೊಂದಿದೆ. ವರ್ಷದ ಆರಂಭಕ್ಕೆ ಸದಸ್ಯರಿಂದ 374. 96 ಲಕ್ಷ ಸಾಲ ಬರತಕ್ಕದಿದ್ದು, ವರ್ಷ ರೂ 334.68 ಲಕ್ಷ ಸಾಲ ವಿತರಿಸಲಾಗಿದೆ.

ವರ್ಷದ ಕೊನೆಗೆ 441.53 ಲಕ್ಷದಷ್ಟು ಸಾಲ ಬರತಕ್ಕದಿದ್ದು, ರೂ 66.57 ಲಕ್ಷದಷ್ಟು ಹೆಚ್ಚಾಗಿದೆ. ಸಾಲದ ವ್ಯವಹಾರದಲ್ಲಿ ಶೇಕಡಾ 17.75 ರಷ್ಟು ವೃದ್ಧಿಯಾಗಿದೆ. ಆರ್ಥಿಕ ವರ್ಷದಲ್ಲಿ ಶೇಕಡಾ 88.46 ಪ್ರತಿಶತ ಸಾಲ ವಸೂಲಿಯಾಗಿದ್ದು, ಇದಕ್ಕೆ ಸಹಕರಿಸಿದ ನಿರ್ದೇಶಕ ಮಂಡಳಿ ಹಾಗೂ ಸಿಬ್ಬಂದಿ ವರ್ಗಗಳಿಗೆ ಧನ್ಯವಾದ ತಿಳುಸುತ್ತೇನೆ ಎಂದರು.

ಸಭೆಯಲ್ಲಿ ಸಹಕಾರಿ ಸಂಘ ನಿಯಮಿತದ ಉಪಾಧ್ಯಕ್ಷ ದುರ್ಗಪ್ಪ ನಾಯ್ಕ, ರಾಜೇಶ ನಾಯ್ಕ, ನಾಗೇಶ ನಾಯ್ಕ, ಮಂಜಪ್ಪ ನಾಯ್ಕ, ಮಹಾಬಲೇಶ್ವರ ನಾಯ್ಕ, ಮಂಜುನಾಥ ನಾಯ್ಕ ಹಾಗೂ ಬ್ಯಾಂಕ್ ನ ಸಿಬ್ಬಂಧಿ ವರ್ಗದವರು ಹಾಜರಿದ್ದರು.

ವಿಸ್ಮಯ ನ್ಯೂಸ್, ಈಶ್ವರ್ ನಾಯ್ಕ, ಭಟ್ಕಳ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಚಿಪ್ಪಿ ಫ್ಯಾಕ್ಟರಿ ಹತ್ತಿರದ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಮೃತ ದೇಹ ಪತ್ತೆ

ಅಂಕೋಲಾ: ತಾಲೂಕಿನ ಶೆಟಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು ಮೃತ ಯುವಕನನ್ನು ಸ್ಥಳೀಯ ಗ್ರಾಪಂ ವ್ಯಾಪ್ತಿಯ ಹಡವ ನಿವಾಸಿ ಸುಧೀರ...

ಆಧುನಿಕ ಜಗತ್ತನ್ನಾಳಲಿರುವ AI ಕುರಿತು ವಿದ್ಯಾರ್ಥಿಗಳಿಗೆ ತರಬೇತಿ ಕಾರ್ಯಕ್ರಮ

ಅಂಕೋಲಾ : ಕೃತಕ ಬುದ್ಧಿಮತ್ತೆಯು ( AI ತಂತ್ರಜ್ಞಾನ ) ತ್ವರಿತವಾಗಿ ಮಾಹಿತಿ ಪಡೆಯುವ ಹೊಸತನದ ಆವಿಷ್ಕಾರವಾಗಿದೆ. ಎ ಐ ನ ಉಪಕ್ರಮಗಳೇ ನಮ್ಮನ್ನು ಮುಂದೆ ಆಳಲಿವೆ ಎಂದು ಕೃತಕ ಬುದ್ಧಿಮತ್ತೆಯ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬೈಕಿಗೆ ಡಿಕ್ಕಿ ಹೊಡದ ಲಾರಿ: ಸ್ಥಳದಲ್ಲಿಯೇ ಬೈಕ್ ಸವಾರ ದುರ್ಮರಣ: ಹಿಟ್ & ರನ್ ಕೇಸ್ ದಾಖಲು

ಯಲ್ಲಾಪುರ: ಬೈಕಿಗೆ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು ಹಿಂಬದಿ ಸವಾರ ತೀವ್ರವಾಗಿ...

ಪೆಟ್ರೋಲ್ ಪಂಪ್ ಬಳಿ ನಿಲ್ಲಿಸಿಟ್ಟಿದ್ದ ಬೈಕ್ ಕಳ್ಳತನ : ಆರೋಪಿ ಬಂಧನ

ಅಂಕೋಲಾ: ಪಟ್ಟಣದಲ್ಲಿ ನಿಲ್ಲಿಸಿಟ್ಟ ಮೋಟಾರ್ ಬೈಕ್ ಕಳ್ಳತನ ಮಾಡಿದ್ದ ಆರೋಪಿತನನ್ನು ಅಂಕೋಲಾ ಪೊಲೀಸರು ವಾಹನ ಸಮೇತ...

ರಾಷ್ಟ್ರೀಯ ಮೆಗಾ ಲೋಕ ಅದಾಲತ್ ನಲ್ಲಿ ಒಟ್ಟೂ 167 ಪ್ರಕರಣಗಳು ರಾಜೀ ಸಂಧಾನದಲ್ಲಿ ಇತ್ಯರ್ಥ

ಅಂಕೋಲಾ: ತಾಲೂಕಿನ ನ್ಯಾಯಾಲಯಗಳ ಸಂಕೀರ್ಣದಲ್ಲಿ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮ ಸೆ 13 ರ ಶನಿವಾರ...

ಮೂರೂರಿನ ಪ್ರಗತಿ ವಿದ್ಯಾಲಯದಲ್ಲಿ ಶಿಕ್ಷಕ ದಿನಾಚರಣೆ: ಶಿಕ್ಷಕ ರಾಷ್ಟ್ರ ರಕ್ಷಕ ಕಾರ್ಯಕ್ರಮ

ಕುಮಟಾ: ತಾಯಿ ಮಗುವಿಗೆ ಜನ್ಮ ನೀಡುತ್ತಾಳೆ, ಶಿಕ್ಷಕ ಆ ಮಗುವಿಗೆ ಜ್ಞಾನ ನೀಡಿ ಕಣ್ತೆರೆಯಿಸಿ ಒಳ್ಳೆಯ...

ಭೂಮಿತಾಯಿಯ ಹೊಸ್ತಿನ ಹಬ್ಬ : ಕೃಷಿ ಮತ್ತು ಶ್ರಮ ಪ್ರಧಾನ ಸಂಸ್ಕೃತಿಯ ಪ್ರತೀಕ

ಅಂಕೋಲಾ: ಭೂಮ್ತಾಯಿ ಎಂದೇ ಪ್ರಸಿದ್ಧಿ ಪಡೆದಿರುವ ತಾಲೂಕಿನ ಹಾಗೂ ಇತರಡೆಯ ಅಸಂಖ್ಯ ಭಕ್ತರ ಪಾಲಿನ ಶಕ್ತಿ...

ಅಕ್ರಮ ಗೋಸಾಗಾಟ: 7 ಲಕ್ಷ ಮೌಲ್ಯದ ಜಾನುವಾರು ವಶಕ್ಕೆ

ಭಟ್ಕಳ: ತಾಲೂಕಿನಲ್ಲಿ ಅಕ್ರಮ ಗೋಸಾಗಾಟ ಪ್ರಕರಣ ಪದೇ ಪದೇ ಸದ್ದು ಮಾಡುತ್ತಿದ್ದು, ಬೆಳಗಿನ ಜಾವ ಗ್ರಾಮೀಣ...

ಕುಮಟಾ ಪೊಲೀಸ್ ಗಣೇಶೋತ್ಸವ ಸಂಭ್ರಮ: ನೂರಾರು ಭಕ್ತರಿಂದ ಪ್ರಸಾದ ಸ್ವೀಕಾರ

ಕುಮಟಾ: ಪಟ್ಟಣದ ಎಲ್ಲಡೆ ಸಂಭ್ರಮದಿoದ ಗಣೇಶ ಚತುರ್ಥಿಯನ್ನು ಆಚರಿಸಲಾಗಿದ್ದು ಕುಮಟಾ ಪೊಲೀಸ್ ಠಾಣೆಯ ಆರಾಧ್ಯ ದೇವರು...

ಹೆದ್ದಾರಿ ಹೊಂಡದಲ್ಲಿ ಲಾರಿ ಸಿಲುಕಿ ಸಂಚಾರ ಅಸ್ತವ್ಯಸ್ತ: ಈ ನರಕ ಯಾತನೆಗೆ ಕೊನೆ ಎಂದು?

ಅಂಕೋಲಾ, ಸೆಪ್ಟೆಂಬರ್ 3: ಹೊಂಡ ಗುಂಡಿಗಳ ಹೆದ್ದಾರಿ, ಸಾವು ನೋವು ಹಾಗೂ ಅಪಘಾತ ಮತ್ತು ಅವಾಂತರಗಳಿಗೆ...