Important

ಸೇವಾಪರ್ವ ವಿಕಸಿತ ಭಾರತ ವಿಷಯಾಧಾರಿತ ಪೇಟಿಂಗ್ ಸ್ಪರ್ಧೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ದರ್ಶನ ನಾಯ್ಕ

Share

ಭಟ್ಕಳ: ಕೇಂದ್ರ ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ತಂಜಾವೂರು ದಕ್ಷಿಣ ವಲಯ ಸಾಂಸ್ಕೃತಿಕ ಕೇಂದ್ರ ವಿಕ್ಷಿತ್ ಭಾರತ್ ಕೇ ರಂಗ್ ಕಲಾ ಸಂಗ್ ಅಡಿಬರಹದಡಿ ಹಮ್ಮಿಕೊಂಡ ಸೇವಾ ಪರ್ವ ವಿಕಸಿತ ಭಾರತದ ಕಲ್ಪನೆ ವಿಷಯಾಧಾರಿತ ಪೇಂಟಿಂಗ್ ಕಾಲೇಜು ವಿಭಾಗದ ಸ್ಪರ್ಧೆಯಲ್ಲಿ ತಾಲೂಕಿನ ಜಾಲಿಯ ದರ್ಶನ ಮಹಾಬಲೇಶ್ವರ ನಾಯ್ಕ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

ಭಾರತದಾದ್ಯಂತ 75 ವಿವಿಧ ಕೇಂದ್ರಗಳಲ್ಲಿ ಸೆ. 17 ರಿಂದ ಅ 2 ರವರೆಗೆ ಈ ಸ್ಪರ್ಧಾ ಕಾರ್ಯಕ್ರಮ ನಡೆಸಲಾಗುತ್ತಿದ್ದು. ಕರ್ನಾಟಕದಲ್ಲಿ ಬೆಂಗಳೂರು ಹಾಗೂ ಮಂಗಳೂರಿನ ಎನ್ನಪೋಯಾ ಹೋಮೋಫೆಥಿಕ್ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು, ಪ್ರಥಮ ಸ್ಥಾನ ಪಡೆದಿರುವ ದರ್ಶನ್‌ ನಾಯ್ಕಗೆ 25 ಸಾವಿರ ರುಪಾಯಿ ಬಹುಮಾನವಾಗಿ ಪಡೆದಿದ್ದಾರೆ.

ಅಂದಹಾಗೇ ಮುಂದೆ ನಡೆಯುವ ರಾಷ್ಟ್ರಮಟ್ಟದ ಸ್ಪರ್ಧೆಯು ದೆಹಲಿಯಲ್ಲಿ ನಡೆಯಲಿದೆ. ಪ್ರಸ್ತುತ ದರ್ಶನ್ ನಾಯ್ಕ ಬೆಂಗಳೂರಿನಲ್ಲಿ ಬ್ಯಾಚ್ಯುಲರ್ ಆಫ್ ವಿಶುವಲ್ ಆರ್ಟ್ಸ್ ಅಧ್ಯಯನ ಮಾಡುತ್ತಿದ್ದಾನೆ.

ಈಶ್ವರ ನಾಯ್ಕ ವಿಸ್ಮಯಾ ಟಿವಿ ಭಟ್ಕಳ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಹೊನ್ನಾವರ ಇದರ ವಾರ್ಷಿಕ ಸರ್ವ ಸಾಧಾರಣ

ಹೊನ್ನಾವರ : ಇಲ್ಲಿನ ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಹೊನ್ನಾವರ ಇದರ 2024-25 ಸಾಲಿನ 58ನೇ ವಾರ್ಷಿಕ ಸರ್ವ ಸಾಧಾರಣ ಸಭೆಯು ಪಟ್ಟಣದ ನ್ಯೂ...

ವರ್ಷಾಂತ್ಯಕ್ಕೆ 12 ಲಕ್ಷ ಲಾಭ ಗಳಿಸಿದ ಸೀತಾರಾಮ ಸಹಕಾರಿ ಸಂಘ

ಭಟ್ಕಳ: ಆರ್ಥಿಕ ವರ್ಷಾಂತ್ಯಕ್ಕೆ ಸಹಕಾರಿಯು 12 ಲಕ್ಷ ಲಾಭ ಗಳಿಸಿದೆ ಎಂದು ಶ್ರೀ ಸೀತಾರಾಮ ಸೌಹಾರ್ಧ ಪತ್ತಿನ ಸಹಕಾರಿ ಸಂಘ ನಿಯಮಿತದ ಅಧ್ಯಕ್ಷ ಹಾಗೂ ಉಧ್ಯಮಿ ವಿಠ್ಠಲ್ ನಾಯ್ಕ ತಿಳಿಸಿದರು. ತಾಲೂಕಿನ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಸಮುದ್ರ ದಡಕ್ಕೆ ಬರುತ್ತಿರುವೆ ರಾಶಿ ರಾಶಿ ಜೀವಂತ ಮೀನುಗಳು: ಮುಗಿಬಿದ್ದು ಚೀಲಗಳಲ್ಲಿ ತುಂಬಿಸಿಕೊಳ್ಳುತ್ತಿರುವ ಸ್ಥಳೀಯರು

ಇಲ್ಲಿನ ಸಮುದ್ರ ತೀರದಲ್ಲಿ ಬಲೆ ಬೀಸಬೇಕೆಂದಿಲ್ಲ, ಆದರೂ ನೀವು ರಾಶಿ ರಾಶಿ ಜೀವಂತ ಮೀನುಗಳನ್ನು ಬಾಚಿ...

ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ ಹೊನ್ನಾವರ ಇದರ ವಾರ್ಷಿಕ ಸರ್ವ ಸಾಧಾರಣ

ಹೊನ್ನಾವರ : ಇಲ್ಲಿನ ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತ...

ಮಾನವೀಯತೆಯ ದೀಪ ಬೆಳಗಿಸಿದ ನೇತ್ರದಾನಿ ಕೃಷ್ಣ ನಾಯ್ಕ ಅಮರ

ಕುಮಟಾ : ತಾಲೂಕಿನ ಧಾರೇಶ್ವರ ಹೋಬಳಿ ಹರನೀರು ತುದಿಮನೆ ನಿವಾಸಿ ಕೃಷ್ಣ ನಾರಾಯಣ ನಾಯ್ಕ (77...

ಬಸ್ ಗೆ ಡಿಕ್ಕಿ ಹೊಡೆದ ಲಾರಿ : ಸ್ಟೇರಿಂಗ್ ಮಧ್ಯ ಸಿಲುಕಿದ ಲಾರಿ ಚಾಲಕ ಸಾವು: ಬಸ್ಸಿನಲ್ಲಿದ್ದ ಓರ್ವ ಪ್ರಯಾಣಿಕ ಸ್ಥಳದಲ್ಲಿಯೇ ನಿಧನ

ಅಂಕೋಲಾ: ಟ್ಯಾಂಕರ್ ಲಾರಿ ಮತ್ತು ಸಾರಿಗೆ ಸಂಸ್ಥೆಯ ಬಸ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ...

ಹೃದಯದಾಕಾರದ ಮುಖದ ಗೂಬೆ: ಶಾಲೆಗೆ ಬಂತು ಗುಮ್ಮ

ಅಂಕೋಲಾ: ಮಕ್ಕಳು ಊಟ, ತಿಂಡಿ, ನಿದ್ದೆ ಸರಿಯಾಗಿ ಮಾಡದಿದ್ದರೆ ಅಥವಾ ಬೇರೆ ಕಾರಣದಿಂದ ಹಠ ಹಿಡಿದರೆ...

ಸುಮಾರು 10 ತಿಂಗಳಿಂದ ಮಗ ಸಂಪರ್ಕಕ್ಕೆ ಸಿಗದೆ ನೊಂದ ತಂದೆ: ಮನೆಯಿಂದ ಮಲ್ಪೆಗೆ ಹೋದ ಮಗನೆಲ್ಲಿ ?

ಅಂಕೋಲಾ: ವ್ಯಕ್ತಿಯೋರ್ವ ಕಾಣೆಯಾಗಿ ಸುಮಾರು ಹತ್ತು ತಿಂಗಳುಗಳ ನಂತರ, ಪೊಲೀಸ್ ಠಾಣೆಯಲ್ಲಿ ದೂರು ದಾಖಲಾದ ಘಟನೆ...

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘಟನೆಯ ಅಂಕೋಲಾ ತಾಲೂಕಾ ಘಟಕ ಉದ್ಘಾಟನೆ

ಅಂಕೋಲಾ: ಪತ್ರಿಕೆ ಹಾಗೂ ಸುದ್ದಿ ಮಾಧ್ಯಮಗಳಿಂದ ಪ್ರತಿದಿನದ ಜಾಗತಿಕ ಆಗು ಹೋಗುಗಳ ಜ್ಞಾನವನ್ನು ಅರಿಯಲು ಸಾಧ್ಯವಿದ್ದು,...

ಚುಟುಕು ಬ್ರಹ್ಮ ದಿನಕರ ದೇಸಾಯಿ ಜನ್ಮದಿನಾಚರಣೆ

ಹೊನ್ನಾವರ: ಚುಟುಕು ಬ್ರಹ್ಮ ದಿನಕರ ದೇಸಾಯಿ ಜನ್ಮದಿನಾಚರಣೆ ಹೊನ್ನಾವರ ತಾಲೂಕಿನ ಕಾಸರಕೋಡದ ಜನತಾ ವಿದ್ಯಾಲಯದಲ್ಲಿ ಕನ್ನಡ...