Important

ಅಂಕೋಲಾದ ನಾಡವರ ಸಮುದಾಯ ಭವನದಲ್ಲಿ ಬೃಹತ್ ಆಹಾರ ಮತ್ತು ಸ್ವದೇಶೀ ಮೇಳ: ಅಕ್ಟೋಬರ್ 7, 8,9 ರಂದು ಆಯೋಜನೆ

Share
  • ಖಾದಿ ವಸ್ತುಗಳು, ಸಾವಯವ ಉತ್ಪನ್ನಗಳು
  • ನೈಸರ್ಗಿಕ ಸೌಂದರ್ಯ ವರ್ಧಕಗಳು
  • ಇಳಕಲ್ ಸೀರೆಗಳು, ಒನ್ ಗ್ರಾಂ ಗೋಲ್ಡ್ ಆಭರಣಗಳು
  • ಹ್ಯಾಂಡ್ ಮೇಡ್ ಬ್ರೌಸ್‌ಗಳು, ಫ್ಯಾನ್ಸಿ ಡ್ರೆಸ್‌ಗಳು
  • ಹಪ್ಪಳ, ಸಂಡಿಗೆ, ಹೋಮ್ ಮೇಡ್ ಉಪ್ಪಿನಕಾಯಿಗಳು
  • ಆದಿವಾಸಿ ಹರ್ಬಲ್ ಹೇರ್ ಆಯಿಲ್ ಮತ್ತು ಕಾಂಡಿಮೆಂಟ್ಸ್

ಅಂಕೋಲಾ : ರಾಘವೇಂದ್ರ ಇವೆಂಟ್ಸ್ ಅಂಕೋಲಾ ಹಾಗೂ ಬೆನಕ ಇವೆಂಟ್ಸ್ ಕುಂದಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ 7, 8 ಹಾಗೂ 9 ರಂದು ಪಟ್ಟಣದ ನಾಡವರ ಸಮುದಾಯ ಭವನದಲ್ಲಿ ಬೃಹತ್ ಆಹಾರ ಮತ್ತು ಸ್ವದೇಶಿ ಮೇಳವನ್ನು ಆಯೋಜಿಸಲಾಗಿದೆ ಎಂದು ಸಂಘಟನೆಯ ಪ್ರಮುಖರಾದ ಭಾಸ್ಕರ ಪೂಜಾರಿ ಹೇಳಿದರು.

ಸಾರ್ವಜನಿಕರಿಗೆ ಉಚಿತ ಪ್ರವೇಶ

ಅವರು ಪಟ್ಟಣದ ಖಾಸಗಿ ಹೊಟೇಲಿನಲ್ಲಿ ಸುದ್ದಿಗೋಷ್ಠಿ ನಡೆಸಿ ಈ ಕುರಿತು ಮಾಹಿತಿ ನೀಡಿದರು. ಸ್ವದೇಶೀ ಆಹಾರ ಮತ್ತು ಸ್ವದೇಶೀ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಮೇಳವನ್ನು ಆಯೋಜಿಸಿದ್ದು ಪ್ರತಿ ದಿನ ಬೆಳಿಗ್ಗೆ 10 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಡೆಯುವ ಮೇಳದಲ್ಲಿ ಸಾರ್ವಜನಿಕರಿಗೆ ಉಚಿತ ಪ್ರವೇಶವಿರುತ್ತದೆ.

ಆಹಾರ ಮೇಳದ ಆಕರ್ಷಣೆಗಳು

  • ದೇಶೀಯ ಮತ್ತು ಆಯುರ್ವೇದ ಆಹಾರ ಪದಾರ್ಥಗಳು
  • ನ್ಯಾಚುರಲ್ ಮಟ್ಕಾ ಕುಲ್ಫಿ, ಸ್ಪೆಷಲ್ ಕುಲ್ಪೀಸ್
  • ಉತ್ತರ ಮತ್ತು ದಕ್ಷಿಣ ಭಾರತದ ಸವಿರುಚಿಗಳು
  • ತಾಜಾ ಜಿಲೇಬಿ ಮತ್ತು ಹೋಳಿಗೆ ಸ್ಟಾಲ್‌ಗಳು

ಆಹಾರ ಮೇಳದಲ್ಲಿ ನೈಸರ್ಗಿಕ ಸೌಂದರ್ಯ ವರ್ಧಕಗಳು, ಖಾದಿ ಉತ್ಪನ್ನಗಳು ದೇಶೀಯ ಆಹಾರಗಳು, ನಿತ್ಯ ಬಳಕೆ ವಸ್ತುಗಳು, ಸಾವಯವ ಉತ್ಪನ್ನಗಳು, ಸಿರಿಧಾನ್ಯಗಳು, ಆಯುರ್ವೇದ ಉತ್ಪನ್ನಗಳು, ಫ್ಯಾನ್ಸಿ ಸೀರೆಗಳು, ಗೃಹ ಅಲಂಕಾರಿಕ ವಸ್ತುಗಳು, ರೆಡಿಮೆಡ್ ಡ್ರೆಸ್‌ಗಳು, ಹ್ಯಾಂಡ್ ಮೇಡ್ ಬ್ರೌಸ್‌ಗಳು, ಚನ್ನಪಟ್ಟಣದ ಬೊಂಬೆಗಳು, ಇಳಕಲ್ ಸೀರೆಗಳು, ಒನ್ ಗ್ರಾಂ ಗೋಲ್ಡ್ ಜ್ಯುವೆಲರಿ, ಮಕ್ಕಳ ಉಡುಪುಗಳು, ಹಪ್ಪಳ, ಸಂಡಿಗೆ, ಆದಿವಾಸಿ ಹರ್ಬಲ್ ಹೇರ್ ಆಯಿಲ್ಸ್, ಹೋಮ್ ಮೇಡ್ ಕಾಂಡಿಮೆಂಡ್ಸ್, ಉಪ್ಪಿನಕಾಯಿಗಳು, ನ್ಯಾಚುರಲ್ ಮಟ್ಕಾ ಕುಲ್ಫಿ ಮತ್ತು ಸ್ಪೇಷಲ್ ಕುಲ್ಪೀಸ್, ಉತ್ತರ ಮತ್ತು ದಕ್ಷಿಣ ಭಾರತದ ಆಹಾರಗಳು ಇನ್ನೂ ಹತ್ತು ಹಲವು ಉತ್ಪನ್ನಗಳು ಮಾರಾಟಕ್ಕೆ ಲಭ್ಯವಿದ್ದು ತಾಜಾ ಜಿಲೇಬಿ ಮತ್ತು ಹೋಳಿಗೆ ಸ್ಟಾಲುಗಳೂ ಇರಲಿವೆ.

ಸ್ವದೇಶೀ ಉತ್ಪನ್ನಗಳನ್ನು ಖರೀದಿಸಿ : ಸ್ಥಳೀಯ ಉದ್ಯಮಕ್ಕೆ ಪ್ರೋತ್ಸಾಹ ನೀಡಿ

ವಿಶೇಷ ಆಕರ್ಷಣೆಯಾಗಿ ಹಲಸು ಮತ್ತು ಮಾವಿನ ಹಣ್ಣಿನ ಗಿಡಗಳು, ಹೂವಿನ ಗಿಡಗಳು, ಗೆಡ್ಡೆಗಳು ತರಕಾರಿ ಬೀಜಗಳು ಇನ್ನೂ ಅನೇಕ ಕೃಷಿ ಪದಾರ್ಥಗಳೂ ಸಿಗಲಿವೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಪ್ರೋತ್ಸಾಹಿಸುವಂತೆ ಕೋರಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಗಣೇಶ ಗುನಗಾ ಮಂಜುನಾಥ ಕಾಮತ, ಅಭಿಷೇಕ ಗೌಡ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು. ಸ್ಪದೇಶಿ ಉತ್ಪನ್ನಗಳ ಮಾರಾಟ ಮತ್ತು ಖರೀದಿಯನ್ನು ಪ್ರೋತ್ಸಾಹಿಸಿಲು ತಪ್ಪದೇ ತಾವು ಭಾಗವಹಿಸಿ. ಇತರರಿಗೂ ವಿಷಯ ತಿಳಿಸಿ.

ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ ಸಾಧ್ಯತೆ ಇರುತ್ತದೆ. ಆದರೆ ಹೋಮಿಯೋಪತಿ ಚಿಕಿತ್ಸೆಯು ಕಾಯಿಲೆಯನ್ನು ಶಾಶ್ವತವಾಗಿ ಗುಣಪಡಿಸುವುದಲ್ಲದೆ, ಯಾವುದೇ ಅಡ್ಡಪರಿಣಾಮಗಳನ್ನು ಹೊಂದಿರುವುದಿಲ್ಲ...

ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಲ್ಲಿ ಸಹಾಯಕ ಶಿಕ್ಷಕರು ಬೇಕಾಗಿದ್ದಾರೆ

ಕುಮಟಾ : ಅಂಕೋಲಾದ ಕೆನರಾ ವೆಲ್ಫೇರ್ ಟ್ರಸ್ಟ್ ನ ಕುಮಟಾ ಧಾರೇಶ್ವರದ ದಿನಕರ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್‌ನಲ್ಲಿ ಸಹಾಯಕ ಶಿಕ್ಷಕರ ಹುದ್ದೆಗಳು ಖಾಲಿ ಇವೆ. BSc, B.Ed (PCM) ಅರ್ಹತೆ ಹೊಂದಿದವರಿಗೆ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಪಿಯು ಕಾಲೇಜಿನಲ್ಲಿ ನೇಮಕಾತಿ: ಕೂಡಲೇ ಸಂಪರ್ಕಿಸಿ

ಉತ್ತರಕನ್ನಡ ಜಿಲ್ಲೆಯ ಮಿರ್ಜಾನಿನ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಬಿಜಿಎಸ್ ಸೆಂಟ್ರಲ್ ಸ್ಕೂಲ್ & ಆದಿಚುಂಚನಗಿರಿ...

ಅಂಕೋಲಾದಬಾಳೇಗುಳಿ ಬೊಗ್ರಿಬೈಲಿನಲ್ಲಿ ಶ್ರೀ ಉದ್ಭವ ನಾಗಚೌಡೇಶ್ವರಿ–ವೀರಾಂಜನೇಯ ದೇವರ ಚತುರ್ಥ ವರ್ಧಂತಿ ಮಹೋತ್ಸವ

ಅಂಕೋಲಾ: ತಾಲೂಕಿನ ಬಾಳೇಗುಳಿ ಬೊಗ್ರಿಬೈಲಿನಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀ ಉದ್ಭವ ನಾಗಚೌಡೇಶ್ವರಿ ಅಮ್ಮನವರು ಹಾಗೂ...

ಹೋಮಿಯೋಪತಿ ಸಂಸ್ಥಾಪಕ ಹಾನಿಮ್ಯಾನ್ ಅವರ 271ನೇ ಜನ್ಮ ದಿನಾಚರಣೆ

ಅಂಕೋಲಾ: ಇಂಗ್ಲಿಷ್ ಔಷಧಿಗಳನ್ನು ಸೇವಿಸಿದಾಗ ತಾತ್ಕಾಲಿಕವಾಗಿ ಕಾಯಿಲೆ ವಾಸಿಯಾದಂತೆ ಅನ್ನಿಸಿದರೂ, ಕೆಲವೇ ದಿನಗಳಲ್ಲಿ ಅದು ಮರುಕಳಿಸುವ...

ಗೋಕರ್ಣಕ್ಕೆ ಆಗಮಿಸಲಿದೆ ವರದಹಳ್ಳಿಯ ಶ್ರೀಧರ ಸ್ವಾಮಿಗಳ ಪಾದುಕೆ: ದರ್ಶನ ಮತ್ತು ಫಲಸಮರ್ಪಣೆಗೆ ಸುವರ್ಣಾವಕಾಶ

ಗೋಕರ್ಣ: ವರದಹಳ್ಳಿಯ ಸದ್ಗುರು ಶ್ರೀಧರ ಸ್ವಾಮಿಗಳ ಪಾದುಕೆ ಇದೇ ಏಪ್ರಿಲ್ 8ರ ಬುಧರವಾರ ಮತ್ತು 9ರ...

ವಿಸ್ಮಯ ಟಿ.ವಿ ಹೆಸರಿನಲ್ಲಿ ಮೋಸ: ವೀಕ್ಷಕರ, ಜಾಹೀರಾತುದಾರರ ಗಮನಕ್ಕೆ

ಕುಮಟಾ: ಕಳೆದ 13 ವರ್ಷಗಳಿಂದ ಸದಭಿರುಚಿಯ ಕಾರ್ಯಕ್ರಮಗಳ ಮೂಲಕ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಮನೆಮಾತಾಗಿರುವ ವಿಸ್ಮಯ...

ಫೋಟೋಗ್ರಾಫರ್ ಪ್ರಶಾಂತ ವಿಧಿವಶ : ಪಚ್ಚು ಎಂದೇ ಚಿರಪರಿಚಿತನಾಗಿದ್ದ ಯುವಕ ಇನ್ನು ನೆನಪು ಮಾತ್ರ

ಅಂಕೋಲಾ : ಪಟ್ಟಣ ವ್ಯಾಪ್ತಿಯ ಲಕ್ಷ್ಮೇಶ್ವರ ಕುಂಬಾರಕೇರಿ ನಿವಾಸಿ, ಪ್ರಶಾಂತ (ಪಚ್ಚು ) ಕೆ ನಾಯ್ಕ...

ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ ಉತ್ಸವ: ಏ.ಸಿ ಮೇಲೆ ಬಂಪರ್ ಆಫರ್

ಕುಮಟಾ: ಉತ್ತರಕನ್ನಡ ಜಿಲ್ಲೆಯ ಅತ್ಯಂತ ವಿಶ್ವಾಸಾರ್ಹ ಮತ್ತು ಅತಿದೊಡ್ಡ ಶೋರೂಮ್ ತರಂಗ ಎಲೆಕ್ಟ್ರಾನಿಕ್ಸ್ ನಲ್ಲಿ ಯುಗಾದಿ...

ನರ್ಸ್ ವೃತ್ತಿ ಮತ್ತು ಕುಟುಂಬ ಜವಾಬ್ದಾರಿಗಳ ನಡುವೆಯೇ ಸಾಧನೆ ಮಾಡಿದ ಪೂಜಾ ನಾಯ್ಕ

ಕುಮಟಾ :- ತಾಲೂಕಿನ ಕಲಭಾಗ ಗ್ರಾಮ ನಿವಾಸಿ ಪೂಜಾ ಸಂತೋಷ ನಾಯ್ಕ ಅವರು 2024–26ನೇ ಸಾಲಿನ...