Important

ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ

Share

ಉಡುಪಿ: ರಾಜ್ಯದಲ್ಲೇ ಪ್ರಸಿದ್ಧ ಪಡೆದ ಉಡುಪಿ ಲಾರ್ಡ್ಸ್ ಇಂಟರ್‌ನ್ಯಾಷನಲ್ ರೆಸಿಡೆನ್ಷಿಯಲ್ ಸ್ಕೂಲ್ , ಬಡ, ಮಧ್ಯಮವರ್ಗ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಒಟ್ಟು 3 ಕೋಟಿ ಮೌಲ್ಯದ ವಿದ್ಯಾರ್ಥಿವೇತನ ನೀಡಲು ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಇದೇ ಡಿಸೆಂಬರ್ 21ರಂದು ವಿದ್ಯಾರ್ಥಿವೇತನ ಪರೀಕ್ಷೆಯನ್ನು ಆಯೋಜಿಸಲಾಗಿದೆ.

ಈ ವಿದ್ಯಾರ್ಥಿವೇತನ ಪರೀಕ್ಷೆ ರಾಜ್ಯ ಪಠ್ಯಕ್ರಮ, ಸಿಬಿಎಸ್‌ಇ, ಐಸಿಎಸ್‌ಇ , ಐಜಿಸಿಎಸ್‌ಇ, ಹಾಗೂ ಐಬಿ ಸೇರಿದಂತೆ ಎಲ್ಲ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಮುಕ್ತವಾಗಿದೆ. ವಿವಿಧ ತರಗತಿಗಳ ವಿದ್ಯಾರ್ಥಿಗಳು ಈ ಪರೀಕ್ಷೆಯಲ್ಲಿ ಭಾಗವಹಿಸಬಹುದಾಗಿದೆ. ಶೈಕ್ಷಣಿಕ ಶ್ರೇಷ್ಠತೆಯನ್ನು ಉತ್ತೇಜಿಸುವುದು ಹಾಗೂ ಅರ್ಹ ವಿದ್ಯಾರ್ಥಿಗಳಿಗೆ ಗುಣಮಟ್ಟದ ವಸತಿ ಶಿಕ್ಷಣವನ್ನು ಒದಗಿಸುವ ಉದ್ದೇಶದಿಂದ ಈ ಉಪಕ್ರಮವನ್ನು ಕೈಗೊಳ್ಳಲಾಗಿದೆ ಎಂದು ಶಾಲಾ ಆಡಳಿತ ಮಂಡಳಿ ತಿಳಿಸಿದೆ.

ಆಸಕ್ತ ವಿದ್ಯಾರ್ಥಿಗಳು ಹಾಗೂ ಪೋಷಕರು ಮುಂಗಡವಾಗಿ ನೋಂದಣಿ ಮಾಡಿಕೊಳ್ಳುವಂತೆ ತಿಳಿಸಲಾಗಿದೆ, ಈ ವಿದ್ಯಾರ್ಥಿವೇತನ ಪರೀಕ್ಷೆ ಉಡುಪಿಯ ಕಿದಿಯೂರು ಹೋಟೆಲ್‌ನ ಶೇಷಶಯನ ಹಾಲ್‌ನಲ್ಲಿ ನಡೆಯಲಿದೆ. ಅರ್ಹತೆ ಹಾಗೂ ನೋಂದಣಿ ಕುರಿತು ಹೆಚ್ಚಿನ ಮಾಹಿತಿಗಾಗಿ ಪೋಷಕರು ಮತ್ತು ವಿದ್ಯಾರ್ಥಿಗಳು ಶಾಲಾ ಆಡಳಿತವನ್ನು ಸಂಪರ್ಕಿಸಬಹುದಾಗಿದೆ. 7795648500, 7795648501

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Share

📢 Stay Updated!

Join our official WhatsApp group to get instant news updates, alerts, and exclusive stories – right on your phone.

💬 Join our WhatsApp Group

Don't Miss

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಬಡಿದ ಪರಿಣಾಮ ಮಹಿಳೆ ಗಾಯಗೊಂಡ ಘಟನೆ ಪಟ್ಟಣದ ಅರಣ್ಯ ಇಲಾಖೆ ಕಛೇರಿ ಹತ್ತಿರ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ ನಡೆದಿದೆ. ಮೈಸೂರಿನ ಟಿ.ಕೆ ಲೇಔಟ್ ತರಳಬಾಳು ಫ್ರೌಡಶಾಲಾ ವಿದ್ಯಾರ್ಥಿಗಳು ಜೋಗ್ ಫಾಲ್ಸ್ ಪ್ರವಾಸ ಮುಗಿಸಿ...

🌐 📺 Visit Our Media Partner Site

ಉತ್ತರಕನ್ನಡ ಸುದ್ದಿ Update ಪಡೆಯಿರಿ

🔗 Go to Vismaya TV
Related Articles

ಶತರುದ್ರ ಮತ್ತು ಶತಚಂಡಿಕಾ ಯಾಗಕ್ಕೆ ಆತ್ಮೀಯ ಸ್ವಾಗತ

ಕಾರವಾರ: ದಿವಂಗತ ಕೃಷ್ಣ ಸೈಲ್ ಹಾಗೂ ಗಿರಿಜಾ ಕೃಷ್ಣ ಸೈಲ್ ರವರ ಆರ್ಶೀವಾದದೊಂದಿಗೆ ಈ ಕ್ಷೇತ್ರದ...

ಸಹಕಾರದ ಬೆಳಕಿನಲ್ಲಿ ಮಹತ್ವದ ಹೆಜ್ಜೆಯಿಟ್ಟ ‘ಸೂರ್ಯ’: ಹೊಸ ಶಾಖೆಗಳತ್ತ ನಾಗರಾಜ ನಾಯಕರ ದೃಷ್ಟಿ”

ಅಂಕೋಲಾ: ಅಂಕೋಲೆ ಎಂದಾಗ ಕರಿ ಇಸಾಡು ಮಾವಿನಹಣ್ಣು ನೆನಪಾದರೆ, “ಸೂರ್ಯ” ಸಹಕಾರಿ ಎಂದಾಗ ನಾಗರಾಜ ನಾಯಕ...

ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ ವಾಹನ ಡಿಕ್ಕಿ : ಮಹಿಳೆಗೆ ಗಾಯ

ಅಂಕೋಲಾ: ಸಹೋದರಿಯ ಮನೆಗೆ ಬಂದು ವಾಪಸ್ ಮನೆಗೆ ಮರಳುತ್ತಿದ್ದ ಗೃಹಿಣಿ ಇದ್ದ ಆಟೋರಿಕ್ಷಾಗೆ ಪ್ರವಾಸಿಗರಿದ್ದ ಟಿ.ಟಿ...

ಶಾಲಾ ಮಕ್ಕಳ ಬಸ್ ಪಲ್ಟಿ: ವಿದ್ಯಾರ್ಥಿ ಸಾವು

ಹೊನ್ನಾವರ: ಗೇರುಸೊಪ್ಪ ಸುಳೆಮುರ್ಕಿ ಕ್ರಾಸ್ ಹತ್ತಿರ ಶಾಲಾಮಕ್ಕಳ ಪ್ರವಾಸಿ ಬಸ್ ಪಲ್ಟಿಯಾಗಿ, ವಿಧ್ಯಾರ್ಥಿ ಸಾವನಪ್ಪಿರುವ ಘಟನೆ...

ಆಯಕಟ್ಟಿನ ಪ್ರದೇಶದಲ್ಲಿರುವ 8 ಗುಂಟೆ ಜಾಗ ಮಾರಾಟಕ್ಕಿದೆ

ಅಂಕೋಲಾ: ತಾಲೂಕಿನ ಬಳಲೆಯಲ್ಲಿ ಅತ್ಯುತ್ತಮ ಸೌಕರ್ಯ ಹೊಂದಿರುವ, ಆಯಕಟ್ಟಿನ ಪ್ರದೇಶದಲ್ಲಿರುವ NA ಆದ ಜಾಗ ಮಾರಾಟಕ್ಕಿದೆ....

ಕುಮಟಾದ ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ನಲ್ಲಿ ಖ್ಯಾತ ಕಲಾವಿದರಿಂದ ಲೈವ್ ಮ್ಯೂಜಿಕ್ ನೋಡುತ್ತಾ ರುಚಿ-ಶುಚಿಯಾದ ಆಹಾರ ಸವಿಯುವ ಅವಕಾಶ

ಕುಮಟಾ: ಬ್ರೌನ್ಸ್ ವಿಲೇಜ್ ಫ್ಯಾಮಿಲಿ ಗಾರ್ಡನ್ ರೆಸ್ಟೋರೆಂಟ್ ಕುಮಟಾ, ಇದು ಉತ್ತರಕನ್ನಡ ಜಿಲ್ಲೆಯ ಅತ್ಯುತ್ತಮ ಫ್ಯಾಮಿಲಿ...

ಆಂಬ್ಯುಲೆನ್ಸ್ ಡಿಕ್ಕಿ : ಭಟ್ಕಳದ ದಂಪತಿ ಬೆಂಗಳೂರಿನಲ್ಲಿ ದುರಂತ ಸಾವು

ಭಟ್ಕಳ: ವೇಗವಾಗಿ ಬಂದ ಆಂಬ್ಯುಲೆನ್ಸ್ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಟ್ಕಳ ಮೂಲದ ದಂಪತಿ...